AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mulbagal: ಮುಳಬಾಗಿಲು ನಗರಸಭೆ 2ನೇ ವಾರ್ಡ್​ ಉಪಚುನಾವಣೆ ಫಲಿತಾಂಶ -ಕಾಂಗ್ರೆಸ್​ ಅಭ್ಯರ್ಥಿ ನಿರುಪಮಾಗೆ ಜಯ

Mulbagal Municipal Corporation: ಮುಳಬಾಗಿಲು ನಗರಸಭೆ 2 ನೇ ವಾರ್ಡ್ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆಯಾದ ಹಿನ್ನೆಲೆ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಜಗನ್ ಮೋಹನ್ ರೆಡ್ಡಿ ಪತ್ನಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದರು.

Mulbagal: ಮುಳಬಾಗಿಲು ನಗರಸಭೆ 2ನೇ ವಾರ್ಡ್​ ಉಪಚುನಾವಣೆ ಫಲಿತಾಂಶ -ಕಾಂಗ್ರೆಸ್​ ಅಭ್ಯರ್ಥಿ ನಿರುಪಮಾಗೆ  ಜಯ
ಮುಳಬಾಗಿಲು ನಗರಸಭೆ 2ನೇ ವಾರ್ಡ್​ ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್​ ಅಭ್ಯರ್ಥಿ ನಿರುಪಮಾಗೆ ಜಯ
TV9 Web
| Edited By: ಸಾಧು ಶ್ರೀನಾಥ್​|

Updated on:Oct 31, 2022 | 11:05 AM

Share

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ನಗರಸಭೆ 2ನೇ ವಾರ್ಡ್​ ಉಪಚುನಾವಣೆ (Town Municipal Council in Mulbagal, Kolar) ಫಲಿತಾಂಶ ಹೊರಬಿದ್ದಿದೆ. ಮುಳಬಾಗಿಲು ನಗರಸಭೆ 2 ನೇ ವಾರ್ಡ್ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆಯಾದ ಹಿನ್ನೆಲೆ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ (Congress) ಜಗನ್ ಮೋಹನ್ ರೆಡ್ಡಿ ಪತ್ನಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದರು. ಮಾಜಿ ಶಾಸಕ‌ ಕೊತ್ತೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದರು.

ಕಾಂಗ್ರೆಸ್​ ಅಭ್ಯರ್ಥಿ ನಿರುಪಮಾಗೆ 14 ಮತಗಳ ಅಂತರದಿಂದ ಜಯ ಪ್ರಾಪ್ತಿಯಾಗಿದೆ. ಜೆಡಿಎಸ್​ ಅಭ್ಯರ್ಥಿ ಎಂ.ಆರ್.ಮುರಳಿ ವಿರುದ್ಧ ನಿರುಪಮಾಗೆ ಜಯ ದಕ್ಕಿದೆ. ಕಾಂಗ್ರೆಸ್​ನ ನಿರುಪಮಾಗೆ 510 ಮತ ಮತ್ತು JDSನ ಮುರಳಿಗೆ 496 ಮತ ಸಿಕ್ಕಿದೆ. ಜಗನ್​ ಮೋಹನ್ ರೆಡ್ಡಿ ಹತ್ಯೆ ಹಿನ್ನೆಲೆಯಲ್ಲಿ ಬೈಎಲೆಕ್ಷನ್​ ನಡೆದಿತ್ತು. ಮತದಾರರು ದಿವಂಗತ ಜಗನ್ ಮೋಹನ್​ ರೆಡ್ಡಿ ಪತ್ನಿ ನಿರುಪಮಾ ಕೈಹಿಡಿದಿದ್ದಾರೆ.

ಇದಲ್ಲೂ ಓದಿ:

ನಗರಸಭೆ ಸದಸ್ಯನ ಕೊಲೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ, ಹಂತಕ ಆರೋಪಿಯ ಪತ್ನಿಯೂ ಕಣದಲ್ಲಿ

ಮುಳಬಾಗಿಲು ನಗರಸಭೆ 2 ನೇ ವಾರ್ಡ್ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆಯಾದ ಹಿನ್ನೆಲೆ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಜಗನ್ ಮೋಹನ್ ರೆಡ್ಡಿ ಪತ್ನಿ ಗೆಲುವು ಸಾಧಿಸಿದ್ದಾರೆ.

Published On - 11:05 am, Mon, 31 October 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು