AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಿಂದ ಬರುತ್ತಿದ್ದ ಖಾಸಗಿ ಬಸ್​ನಲ್ಲಿ 80 ಕೆಜಿ ಗಾಂಜಾ ವಶ

ಕೋಲಾರ: ಆಂಧ್ರದ ತಿರುಪತಿಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್​ನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಡ್ಡರಳ್ಳಿ ಬಳಿ ಮಾದಕ ವಸ್ತು ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ, ಖಾಸಗಿ ಬಸ್‌ನಲ್ಲಿ ಸಂಚರಿಸುತ್ತಿದ್ದ ನಾಲ್ವರೂ ಆರೋಪಿಗಳನ್ನ ಬಂಧಿಸಿದ್ದಾರೆ. ಆರೋಪಿಗಳಿಂದ 80 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆಂಧ್ರದ ಪುಂಗನೂರಿನ ಬಿ.ಸಿ.ಕಾಲೋನಿಯ ರೆಡ್ಡಮ್ಮ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾದಕ ವಸ್ತು ನಿಗ್ರಹ […]

ತಿರುಪತಿಯಿಂದ ಬರುತ್ತಿದ್ದ ಖಾಸಗಿ ಬಸ್​ನಲ್ಲಿ 80 ಕೆಜಿ ಗಾಂಜಾ ವಶ
ಸಾಧು ಶ್ರೀನಾಥ್​
|

Updated on: Nov 27, 2019 | 3:46 PM

Share

ಕೋಲಾರ: ಆಂಧ್ರದ ತಿರುಪತಿಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್​ನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಡ್ಡರಳ್ಳಿ ಬಳಿ ಮಾದಕ ವಸ್ತು ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ, ಖಾಸಗಿ ಬಸ್‌ನಲ್ಲಿ ಸಂಚರಿಸುತ್ತಿದ್ದ ನಾಲ್ವರೂ ಆರೋಪಿಗಳನ್ನ ಬಂಧಿಸಿದ್ದಾರೆ.

ಆರೋಪಿಗಳಿಂದ 80 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆಂಧ್ರದ ಪುಂಗನೂರಿನ ಬಿ.ಸಿ.ಕಾಲೋನಿಯ ರೆಡ್ಡಮ್ಮ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾದಕ ವಸ್ತು ನಿಗ್ರಹ ದಳದ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ