AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vemagal Police: ಕೋಲಾರದಲ್ಲಿ ಇದೇನಿದು ಲವ್ ಗಲಾಟೆ, ಮುಂದೇನಾಗುತ್ತದೆ ಆ ಯುವಕ-ಯುವತಿಯ ಬಾಳಲ್ಲಿ?

vemagal police: ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಯುವಕ ಮುನಿರಾಜು ಹಾಗೂ ಯುವತಿ ಸಿಂಧು ಒಂದೇ ಜಾತಿಯವರಾಗಿದ್ದು, ಪೋಷಕರನ್ನ ಒಪ್ಪಿಸಿ ಮದುವೆಯಾಗುವಲ್ಲಿ ವಿಫಲರಾಗಿದ್ದಾರೆ. ಇನ್ನು ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯುವತಿ ಸಿಂಧು ದೂರು ನೀಡಿದ್ದಾಳೆ.

Vemagal Police: ಕೋಲಾರದಲ್ಲಿ ಇದೇನಿದು ಲವ್ ಗಲಾಟೆ, ಮುಂದೇನಾಗುತ್ತದೆ ಆ ಯುವಕ-ಯುವತಿಯ ಬಾಳಲ್ಲಿ?
ಕೋಲಾರದಲ್ಲಿ ಇದೇನಿದು ಲವ್ ಗಲಾಟೆ, ಮುಂದೇನಾಗುತ್ತದೆ ಆ ಯುವಕ-ಯುವತಿಯ ಬಾಳಲ್ಲಿ?
TV9 Web
| Edited By: |

Updated on: Apr 26, 2022 | 10:12 PM

Share

ಕೋಲಾರ: ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು, ಕೊನೆಗೂ ಪ್ರೀತಿಸಿ ಮದುವೆಯಾಗಿದ್ದಾರೆ (love marriage). ಆದರೆ ಅದೇ ಮಹಾಪರಾಧವಾಗಿ ಪರಿಣಮಿಸಿದೆ. ಇವರ ಪ್ರೀತಿಯನ್ನು ಒಪ್ಪದ ಯುವತಿಯ ಮನೆಯವರು ಯುವಕನ ಮನೆಯ ಮೇಲೆ‌ ದಾಳಿ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ತಾಲ್ಲೂಕಿನ ವೇಮಗಲ್‌ನಲ್ಲಿ ಈ ಘಟನೆ ನಡೆದಿದ್ದು, ವೇಮಗಲ್ ಗ್ರಾಮದ ಮುನಿರಾಜು ಹಾಗೂ ಸಿಂಧು ಪರಸ್ಪರ ಪ್ರೀತಿಸಿ ಮದುವೆಯಾದ ದಂಪತಿ.

ಆದರೆ, ಪ್ರೀತಿಯಿಂದ ಸಾಕಿ ಸಲುಹಿದ ಮಗಳನ್ನ ಪ್ರೀತಿಸಿದ ಯುವಕ ಬೇರೆಡೆ ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ ಎಂದು ವಿಚಾರ ತಿಳಿದ ಯುವತಿಯ ಪೋಷಕರು ವೇಮಗಲ್‌ನಲ್ಲಿನ ಮುನಿರಾಜು ಮನೆಯ ಮೇಲೆ‌ ದಾಳಿ ಮಾಡಿ‌ ಮನೆಯ ಆವರಣದಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಮನೆಯ ಮೇಲೆ‌ ದಾಳಿ ಮಾಡಿ ಬೆಂಕಿ ಹಚ್ಚಿ ಯುವಕನ ತಂದೆ ಹಾಗೂ ಅತ್ತಿಗೆಯ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು, ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಯುವಕ ಮುನಿರಾಜು ಹಾಗೂ ಯುವತಿ ಸಿಂಧು ಒಂದೇ ಜಾತಿಯವರಾಗಿದ್ದು, ಪೋಷಕರನ್ನ ಒಪ್ಪಿಸಿ ಮದುವೆಯಾಗುವಲ್ಲಿ ವಿಫಲರಾಗಿದ್ದಾರೆ. ಇನ್ನು ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ (vemagal police) ಘಟನೆ ನಡೆದಿದ್ದು, ಯುವತಿ ಸಿಂಧು ದೂರು ನೀಡಿದ್ದಾಳೆ. ತಮ್ಮ ಪೋಷಕರ ವಿರುದ್ದವೇ ದೂರು ಸಲ್ಲಿಸಿದ ಯುವತಿ ಸಿಂಧು ತಮಗೆ ರಕ್ಷಣೆ ನೀಡುವಂತೆ ವ್ಯಾಟ್ಸಾಪ್ ಮೂಲಕ ಪತ್ರ ರವಾನೆ ಮಾಡಿದ್ದಾಳೆ.

Also Read: Jet Airways Jobs: ಜೆಟ್​ ಏರ್​ವೇಸ್ ಆಕಾಶ ಮಾರ್ಗದಲ್ಲಿ ಉದ್ಯೋಗಾವಕಾಶ ಸುರಿಮಳೆ, ಅಕ್ರಮಗಳಿಗೆ ಅವಕಾಶವಿಲ್ಲ!

Also Read: PSI Recruitment Scam: ದೇಶದ್ರೋಹಿ ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾ ಹಾಗರಗಿಗೂ ಅರೆಸ್ಟ್​ ವಾರಂಟ್ ಜಾರಿ!

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?