AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vemagal Police: ಕೋಲಾರದಲ್ಲಿ ಇದೇನಿದು ಲವ್ ಗಲಾಟೆ, ಮುಂದೇನಾಗುತ್ತದೆ ಆ ಯುವಕ-ಯುವತಿಯ ಬಾಳಲ್ಲಿ?

vemagal police: ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಯುವಕ ಮುನಿರಾಜು ಹಾಗೂ ಯುವತಿ ಸಿಂಧು ಒಂದೇ ಜಾತಿಯವರಾಗಿದ್ದು, ಪೋಷಕರನ್ನ ಒಪ್ಪಿಸಿ ಮದುವೆಯಾಗುವಲ್ಲಿ ವಿಫಲರಾಗಿದ್ದಾರೆ. ಇನ್ನು ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯುವತಿ ಸಿಂಧು ದೂರು ನೀಡಿದ್ದಾಳೆ.

Vemagal Police: ಕೋಲಾರದಲ್ಲಿ ಇದೇನಿದು ಲವ್ ಗಲಾಟೆ, ಮುಂದೇನಾಗುತ್ತದೆ ಆ ಯುವಕ-ಯುವತಿಯ ಬಾಳಲ್ಲಿ?
ಕೋಲಾರದಲ್ಲಿ ಇದೇನಿದು ಲವ್ ಗಲಾಟೆ, ಮುಂದೇನಾಗುತ್ತದೆ ಆ ಯುವಕ-ಯುವತಿಯ ಬಾಳಲ್ಲಿ?
TV9 Web
| Edited By: |

Updated on: Apr 26, 2022 | 10:12 PM

Share

ಕೋಲಾರ: ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು, ಕೊನೆಗೂ ಪ್ರೀತಿಸಿ ಮದುವೆಯಾಗಿದ್ದಾರೆ (love marriage). ಆದರೆ ಅದೇ ಮಹಾಪರಾಧವಾಗಿ ಪರಿಣಮಿಸಿದೆ. ಇವರ ಪ್ರೀತಿಯನ್ನು ಒಪ್ಪದ ಯುವತಿಯ ಮನೆಯವರು ಯುವಕನ ಮನೆಯ ಮೇಲೆ‌ ದಾಳಿ ಮಾಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ತಾಲ್ಲೂಕಿನ ವೇಮಗಲ್‌ನಲ್ಲಿ ಈ ಘಟನೆ ನಡೆದಿದ್ದು, ವೇಮಗಲ್ ಗ್ರಾಮದ ಮುನಿರಾಜು ಹಾಗೂ ಸಿಂಧು ಪರಸ್ಪರ ಪ್ರೀತಿಸಿ ಮದುವೆಯಾದ ದಂಪತಿ.

ಆದರೆ, ಪ್ರೀತಿಯಿಂದ ಸಾಕಿ ಸಲುಹಿದ ಮಗಳನ್ನ ಪ್ರೀತಿಸಿದ ಯುವಕ ಬೇರೆಡೆ ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆ ಎಂದು ವಿಚಾರ ತಿಳಿದ ಯುವತಿಯ ಪೋಷಕರು ವೇಮಗಲ್‌ನಲ್ಲಿನ ಮುನಿರಾಜು ಮನೆಯ ಮೇಲೆ‌ ದಾಳಿ ಮಾಡಿ‌ ಮನೆಯ ಆವರಣದಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಮನೆಯ ಮೇಲೆ‌ ದಾಳಿ ಮಾಡಿ ಬೆಂಕಿ ಹಚ್ಚಿ ಯುವಕನ ತಂದೆ ಹಾಗೂ ಅತ್ತಿಗೆಯ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು, ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಯುವಕ ಮುನಿರಾಜು ಹಾಗೂ ಯುವತಿ ಸಿಂಧು ಒಂದೇ ಜಾತಿಯವರಾಗಿದ್ದು, ಪೋಷಕರನ್ನ ಒಪ್ಪಿಸಿ ಮದುವೆಯಾಗುವಲ್ಲಿ ವಿಫಲರಾಗಿದ್ದಾರೆ. ಇನ್ನು ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ (vemagal police) ಘಟನೆ ನಡೆದಿದ್ದು, ಯುವತಿ ಸಿಂಧು ದೂರು ನೀಡಿದ್ದಾಳೆ. ತಮ್ಮ ಪೋಷಕರ ವಿರುದ್ದವೇ ದೂರು ಸಲ್ಲಿಸಿದ ಯುವತಿ ಸಿಂಧು ತಮಗೆ ರಕ್ಷಣೆ ನೀಡುವಂತೆ ವ್ಯಾಟ್ಸಾಪ್ ಮೂಲಕ ಪತ್ರ ರವಾನೆ ಮಾಡಿದ್ದಾಳೆ.

Also Read: Jet Airways Jobs: ಜೆಟ್​ ಏರ್​ವೇಸ್ ಆಕಾಶ ಮಾರ್ಗದಲ್ಲಿ ಉದ್ಯೋಗಾವಕಾಶ ಸುರಿಮಳೆ, ಅಕ್ರಮಗಳಿಗೆ ಅವಕಾಶವಿಲ್ಲ!

Also Read: PSI Recruitment Scam: ದೇಶದ್ರೋಹಿ ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾ ಹಾಗರಗಿಗೂ ಅರೆಸ್ಟ್​ ವಾರಂಟ್ ಜಾರಿ!

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್