AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಕಾರಿನ ಮುಂಭಾಗ ನಿಂತು ಜನ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ! ಏನು ವಿಶೇಷ?

ಕೋಲಾರದಲ್ಲಿ ಅಯೋಧ್ಯೆ ಶ್ರೀರಾಮನ ಸ್ಟಿಕ್ಕರ್ ಕಟ್ಟಿಂಗ್​ ಮಾಡಲಾಗಿರುವ ಕಾರ್​ನ ಮುಂಭಾಗ ನಿಂತು ಸೆಲ್ಪಿ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಕಾರಿನ ಮೇಲೆ ನನ್ನ ಆರಾಧ್ಯ ದೈವ ರಾಮನ ಚಿತ್ರ ಹಾಕಿಸಿಕೊಂಡಿದ್ದೇನೆ. ಇದು ನನ್ನ ಖುಷಿ, ಯಾರೂ ಏನೂ ಮಾಡುವಂತಿಲ್ಲ - ಸಂಸದ ಮುನಿಸ್ವಾಮಿ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jan 22, 2024 | 11:07 AM

Share

ಸದ್ಯ ಈಗಂತೂ ಎಲ್ಲಿ ನೋಡಿದರೂ ರಾಮನದ್ದೇ ಜಪ, ಎಲ್ಲರೂ ಕೂಡಾ ರಾಮನ ಹೆಸರಲ್ಲಿ ವಿಭಿನ್ನವಾಗಿ ಏನಾದರೂ ಮಾಡಿ ಗಮನ ಸೆಳೆಯುವ ಕೆಲಸ ಮಾಡಲಾಗುತ್ತಿದೆ. ಅದಕ್ಕೆ ಪೂರಕ ಎಂಬಂತೆ ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರು ತಮ್ಮ ಕಾರಿಗೆ ಅಯೋಧ್ಯೆ ಶ್ರೀರಾಮ ಮಂದಿರ ಹಾಗೂ ಅಯೋಧ್ಯೆ ಶ್ರೀರಾಮನ ಚಿತ್ರಗಳಿರುವ ಸ್ಟಿಕ್ಕರ್​ ಕಟ್ಟಿಂಗ್ ಮಾಡಿಸುವ ಮೂಲಕ ತಮ್ಮ ಫಾರ್ಚೂನರ್​ ಕಾರ್​ನ್ನು ಆಕರ್ಷಕವಾಗಿಸಿದ್ದಾರೆ.

ತಮ್ಮ ಕಾರ್​ ಮೇಲೆ ಅಯೋಧ್ಯೆ ಶ್ರೀರಾಮ ಮಂದಿರದ ಚಿತ್ರವಿರುವ ಸ್ಟಿಕ್ಕರ್​ ಹಾಗೂ ಅಯೋಧ್ಯೆ ರಾಮನ ಚಿತ್ರವಿರುವ ಸ್ಟಿಕ್ಕರ್​ ಕಟ್ಟಿಂಗ್ ಮಾಡಿಸಿದ್ದಾರೆ. ಇನ್ನು ಕಾರಿನ ಹಿಂಭಾಗದಲ್ಲಿ ನರೇಂದ್ರ ಮೋದಿ ಹಾಗೂ ರಾಮಲಲ್ಲಾರ ಚಿತ್ರವನ್ನು ಬಿಡಿಸಲಾಗಿದೆ. ಸದ್ಯ ಕೋಲಾರದಲ್ಲಿ ಸಂಸದ ಮುನಿಸ್ವಾಮಿ ಅವರ ಕಾರು ಎಲ್ಲರಿಗೂ ಆಕರ್ಷಣೆಯಾಗಿದೆ.

ಹಾಗಾಗಿ ಅಯೋಧ್ಯೆ ಶ್ರೀರಾಮನ ಸ್ಟಿಕ್ಕರ್ ಕಟ್ಟಿಂಗ್​ ಮಾಡಲಾಗಿರುವ ಕಾರ್​ನ ಮುಂಭಾಗ ನಿಂತು ಸೆಲ್ಪಿ ತೆಗೆದುಕೊಳ್ಳುತ್ತಿದ್ದಾರೆ. ಸದ್ಯ ಈ ಬಗ್ಗೆ ಮಾತನಾಡಿರುವ ಕೋಲಾರ ಸಂಸದ ಕೋಲಾರದಲ್ಲಿ ಶ್ರೀರಾಮನ ಫ್ಲೆಕ್ಸ್ ಬ್ಯಾನರ್​ಗಳನ್ನು ಹಾಕಲು ನಿರ್ಬಂಧ ಮಾಡಿದ್ದಾರೆ. ಹಾಗಾಗಿ ನನ್ನ ಕಾರಿನ ಮೇಲೆ ನಾನು ನನ್ನ ಆರಾಧ್ಯ ದೈವ ರಾಮನ ಚಿತ್ರವನ್ನು ಹಾಕಿಸಿಕೊಂಡಿದ್ದೇನೆ. ಇದು ನನ್ನ ಖುಷಿ ಯಾರೂ ಏನೂ ಮಾಡುವಂತಿಲ್ಲ ಎಂದರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್