AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malur BJP: ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮಾಲೂರು ಆಸ್ಪತ್ರೆಗಳಲ್ಲಿ ಇಂದು ಜನಿಸಿದ 14 ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ!

PM Narendra Modi Birthday celebration: ಮೂಲೂರಿನ ಮುಸ್ಲಿಂ ಬಿಜೆಪಿ ಮುಖಂಡ ಅಸ್ಗರ್ ಹಾಗೂ ಚಂದ್ರಶೇಖರ್ ಉಂಗುರ ಉಡುಗೊರೆ ನೀಡಿದ್ದು, ಮಾಲೂರು ಪಟ್ಟಣದ ಸರ್ಕಾರಿ ಆಸ್ಪತ್ರೆ ಸೇರಿ ಖಾಸಗಿ ಆಸ್ಪತ್ರೆಯಲ್ಲಿ ಜನಿಸಿದ ಮಕ್ಕಳಿಗೆ ಉಂಗುರ ಉಡುಗೊರೆ ನೀಡುವುದರ ಜೊತೆಗೆ, ಆಸ್ಪತ್ರೆಗೆ ಭೇಟಿ ನೀಡಿ ಬಾಣಂತಿಯರಿಗೆ ಉಂಗುರ ನೀಡಿ, ಹಣ್ಣು ಹಂಪಲು ನೀಡಿದ್ದಾರೆ.

Malur BJP: ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮಾಲೂರು ಆಸ್ಪತ್ರೆಗಳಲ್ಲಿ ಇಂದು ಜನಿಸಿದ 14 ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ!
ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮಾಲೂರು ಆಸ್ಪತ್ರೆಗಳಲ್ಲಿ ಇಂದು ಜನಿಸಿದ 10 ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ!
TV9 Web
| Edited By: ಸಾಧು ಶ್ರೀನಾಥ್​|

Updated on: Sep 17, 2022 | 6:35 PM

Share

ಮಾಲೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರ (PM Narendra Modi Birthday) ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಣೆ ಮಾಡ್ತಿದ್ದಾರೆ. ಇನ್ನೂ ವಿಶೇಷವಾಗಿ ಕೋಲಾರದಲ್ಲಿ ಮುಸ್ಲಿಂ ಮುಖಂಡರು ಹಾಗೂ ಮಾಲೂರು ಮಾಜಿ ಶಾಸಕ ಕೆ.ಎಸ್.ಮಂಜುನಾಥ್ ಗೌಡ ಅಭಿಮಾನಿಗಳು (Malur BJP) ವಿಭಿನ್ನವಾಗಿ ಮೋದಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಇಂದು ಜನಿಸಿದ ಮಕ್ಕಳಿಗೆ ಚಿನ್ನದ ಉಂಗುರ (Golden Ring) ಉಡುಗೊರೆ ನೀಡಿದ್ದಾರೆ.

ಮೂಲೂರಿನ ಮುಸ್ಲಿಂ ಬಿಜೆಪಿ ಮುಖಂಡ ಅಸ್ಗರ್ ಹಾಗೂ ಚಂದ್ರಶೇಖರ್ ರಿಂದ ಉಂಗುರ ಉಡುಗೊರೆ ನೀಡಿದ್ದು, ಮಾಲೂರು ಪಟ್ಟಣದ ಸರ್ಕಾರಿ ಆಸ್ಪತ್ರೆ ಸೇರಿ ಖಾಸಗಿ ಆಸ್ಪತ್ರೆಯಲ್ಲಿ ಜನಿಸಿದ ಮಕ್ಕಳಿಗೆ ಉಂಗುರ ಉಡುಗೊರೆ ನೀಡುವುದರ ಜೊತೆಗೆ, ಆಸ್ಪತ್ರೆಗೆ ಭೇಟಿ ನೀಡಿ ಬಾಣಂತಿಯರಿಗೆ ಉಂಗುರ ನೀಡಿ, ಹಣ್ಣು ಹಂಪಲು ನೀಡಿದ್ದಾರೆ. ಜೊತೆಗೆ, ಮಾಲೂರು ತಾಲೂಕಿನಾದ್ಯಂತ ಜನಿಸಿದ 14 ಮಕ್ಕಳಿಗೆ ಬಿಜೆಪಿಯ ಮುಸ್ಲಿಂ ಮುಖಂಡ ಅಸ್ಗರ್ ಉಂಗುರ ವಿತರಣೆ ಮಾಡಿ, ಪ್ರಧಾನಿ ಮೋದಿಯವರ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ