AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malur BJP: ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮಾಲೂರು ಆಸ್ಪತ್ರೆಗಳಲ್ಲಿ ಇಂದು ಜನಿಸಿದ 14 ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ!

PM Narendra Modi Birthday celebration: ಮೂಲೂರಿನ ಮುಸ್ಲಿಂ ಬಿಜೆಪಿ ಮುಖಂಡ ಅಸ್ಗರ್ ಹಾಗೂ ಚಂದ್ರಶೇಖರ್ ಉಂಗುರ ಉಡುಗೊರೆ ನೀಡಿದ್ದು, ಮಾಲೂರು ಪಟ್ಟಣದ ಸರ್ಕಾರಿ ಆಸ್ಪತ್ರೆ ಸೇರಿ ಖಾಸಗಿ ಆಸ್ಪತ್ರೆಯಲ್ಲಿ ಜನಿಸಿದ ಮಕ್ಕಳಿಗೆ ಉಂಗುರ ಉಡುಗೊರೆ ನೀಡುವುದರ ಜೊತೆಗೆ, ಆಸ್ಪತ್ರೆಗೆ ಭೇಟಿ ನೀಡಿ ಬಾಣಂತಿಯರಿಗೆ ಉಂಗುರ ನೀಡಿ, ಹಣ್ಣು ಹಂಪಲು ನೀಡಿದ್ದಾರೆ.

Malur BJP: ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮಾಲೂರು ಆಸ್ಪತ್ರೆಗಳಲ್ಲಿ ಇಂದು ಜನಿಸಿದ 14 ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ!
ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮಾಲೂರು ಆಸ್ಪತ್ರೆಗಳಲ್ಲಿ ಇಂದು ಜನಿಸಿದ 10 ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ!
TV9 Web
| Edited By: |

Updated on: Sep 17, 2022 | 6:35 PM

Share

ಮಾಲೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರ (PM Narendra Modi Birthday) ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಣೆ ಮಾಡ್ತಿದ್ದಾರೆ. ಇನ್ನೂ ವಿಶೇಷವಾಗಿ ಕೋಲಾರದಲ್ಲಿ ಮುಸ್ಲಿಂ ಮುಖಂಡರು ಹಾಗೂ ಮಾಲೂರು ಮಾಜಿ ಶಾಸಕ ಕೆ.ಎಸ್.ಮಂಜುನಾಥ್ ಗೌಡ ಅಭಿಮಾನಿಗಳು (Malur BJP) ವಿಭಿನ್ನವಾಗಿ ಮೋದಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಇಂದು ಜನಿಸಿದ ಮಕ್ಕಳಿಗೆ ಚಿನ್ನದ ಉಂಗುರ (Golden Ring) ಉಡುಗೊರೆ ನೀಡಿದ್ದಾರೆ.

ಮೂಲೂರಿನ ಮುಸ್ಲಿಂ ಬಿಜೆಪಿ ಮುಖಂಡ ಅಸ್ಗರ್ ಹಾಗೂ ಚಂದ್ರಶೇಖರ್ ರಿಂದ ಉಂಗುರ ಉಡುಗೊರೆ ನೀಡಿದ್ದು, ಮಾಲೂರು ಪಟ್ಟಣದ ಸರ್ಕಾರಿ ಆಸ್ಪತ್ರೆ ಸೇರಿ ಖಾಸಗಿ ಆಸ್ಪತ್ರೆಯಲ್ಲಿ ಜನಿಸಿದ ಮಕ್ಕಳಿಗೆ ಉಂಗುರ ಉಡುಗೊರೆ ನೀಡುವುದರ ಜೊತೆಗೆ, ಆಸ್ಪತ್ರೆಗೆ ಭೇಟಿ ನೀಡಿ ಬಾಣಂತಿಯರಿಗೆ ಉಂಗುರ ನೀಡಿ, ಹಣ್ಣು ಹಂಪಲು ನೀಡಿದ್ದಾರೆ. ಜೊತೆಗೆ, ಮಾಲೂರು ತಾಲೂಕಿನಾದ್ಯಂತ ಜನಿಸಿದ 14 ಮಕ್ಕಳಿಗೆ ಬಿಜೆಪಿಯ ಮುಸ್ಲಿಂ ಮುಖಂಡ ಅಸ್ಗರ್ ಉಂಗುರ ವಿತರಣೆ ಮಾಡಿ, ಪ್ರಧಾನಿ ಮೋದಿಯವರ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ