AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ಕೊಡುವ ನೆಪದಲ್ಲಿ ಹಿಂಗಾ ಮಾಡೋದು! ಮಹಿಳೆ, ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ

ಕೋಲಾರ: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡದ ವ್ಯಕ್ತಿಯನ್ನ ಮಹಿಳೆ ಹಾಗೂ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ರೋಣೂರು ಬಳಿ ನಡೆದಿದೆ. ಬಸ್ ವ್ಯವಸ್ಥೆ ಇಲ್ಲದಿದ್ದಕ್ಕೆ ಆಂಧ್ರ ಮೂಲದ ಕೂಲಿ ಕಾರ್ಮಿಕರ ಕುಟುಂಬ ಬೆಂಗಳೂರಿನಿಂದ ತನ್ನ ಊರಿಗೆ ನಡೆದುಕೊಂಡೆ ಹೊರಟಿತ್ತು. ಈ ವೇಳೆ ರಸ್ತೆ ಮಧ್ಯೆ ಟಾಟಾ ಏಸ್ ಗಾಡಿ ಬಂದಿದೆ. ಚಾಲಕ ಗೌಸ್ ಆ ಕುಟುಂಬಕ್ಕೆ ಆಂಧ್ರದ ಬಾರ್ಡರ್​ವರೆಗೂ ಡ್ರಾಪ್ ಕೊಡುವುದಾಗಿ ಹೇಳಿ ಹತ್ತಿಸಿಕೊಂಡಿದ್ದಾನೆ. ಗಂಡನನ್ನು ಹಿಂದೆ ಕೂರಿಸಿ, ಮಹಿಳೆ […]

ಡ್ರಾಪ್ ಕೊಡುವ ನೆಪದಲ್ಲಿ ಹಿಂಗಾ ಮಾಡೋದು! ಮಹಿಳೆ, ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ
ಆಯೇಷಾ ಬಾನು
|

Updated on:Jun 04, 2020 | 3:19 PM

Share

ಕೋಲಾರ: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡದ ವ್ಯಕ್ತಿಯನ್ನ ಮಹಿಳೆ ಹಾಗೂ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ರೋಣೂರು ಬಳಿ ನಡೆದಿದೆ.

ಬಸ್ ವ್ಯವಸ್ಥೆ ಇಲ್ಲದಿದ್ದಕ್ಕೆ ಆಂಧ್ರ ಮೂಲದ ಕೂಲಿ ಕಾರ್ಮಿಕರ ಕುಟುಂಬ ಬೆಂಗಳೂರಿನಿಂದ ತನ್ನ ಊರಿಗೆ ನಡೆದುಕೊಂಡೆ ಹೊರಟಿತ್ತು. ಈ ವೇಳೆ ರಸ್ತೆ ಮಧ್ಯೆ ಟಾಟಾ ಏಸ್ ಗಾಡಿ ಬಂದಿದೆ. ಚಾಲಕ ಗೌಸ್ ಆ ಕುಟುಂಬಕ್ಕೆ ಆಂಧ್ರದ ಬಾರ್ಡರ್​ವರೆಗೂ ಡ್ರಾಪ್ ಕೊಡುವುದಾಗಿ ಹೇಳಿ ಹತ್ತಿಸಿಕೊಂಡಿದ್ದಾನೆ.

ಗಂಡನನ್ನು ಹಿಂದೆ ಕೂರಿಸಿ, ಮಹಿಳೆ ಮತ್ತು ಮಕ್ಕಳನ್ನು ಮುಂದೆ ಕೂರಿಸಿಕೊಂಡಿದ್ದಾನೆ. ನಂತರ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ರೊಚ್ಚಿಗೆದ್ದ ಮಹಿಳೆ ಜನರನ್ನು ಸೇರಿಸಿ ಟಾಟಾ ಏಸ್ ಚಾಲಕ ಗೌಸ್​ನನ್ನ ಹಿಗ್ಗಾಮುಗ್ಗಾ ಥಳಿಸಿದ್ದಾಳೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 10:34 am, Thu, 4 June 20

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್