AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ತುಂಬವ ಮೊದಲೇ ಬೇರೆ ಗ್ರಾಮಕ್ಕೆ ಕೆ.ಸಿ.ವ್ಯಾಲಿ ನೀರು ಹರಿಸಿದ್ದಕ್ಕೆ ವಿರೋಧ

ಕೋಲಾರ: ಕೆರೆ‌ ಪೂರ್ತಿಯಾಗಿ ತುಂಬುವ ಮೊದಲೇ ನೀರನ್ನು ಬೇರೆ ಗ್ರಾಮದ ಕೆರೆಗೆ ಹರಿಸಿದ್ದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಸಿ.ವ್ಯಾಲಿ ಯೋಜನೆಯ ನೀರು ಕೋಲಾರ ತಾಲೂಕಿನ ಎಸ್.ಅಗ್ರಹಾರ ಗ್ರಾಮದ ಕೆರೆಗೆ ಬರುತ್ತಿತ್ತು. ಕೆರೆ ತುಂಬುವ ಮೊದಲೇ ಜನಘಟ್ಟ ಕೆರೆಗೆ ನೀರು ಹರಿಸಲು‌ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲ ಕಾಲ ಉದ್ರಿಕ್ತ ವಾತಾವರಣ ಉಂಟಾಗಿತ್ತು. ಪೊಲೀಸರು ಗ್ರಾಮಸ್ಥರನ್ನು ಸ್ಥಳದಿಂದ ಚದುರಿಸಿದ ಬಳಿಕ ಬಿಗಿ ಬಂದೋಬಸ್ತ್ ನಡುವೆ ತಹಶೀಲ್ದಾರ್ ಶೋಭಿತಾ […]

ಕೆರೆ ತುಂಬವ ಮೊದಲೇ ಬೇರೆ ಗ್ರಾಮಕ್ಕೆ ಕೆ.ಸಿ.ವ್ಯಾಲಿ ನೀರು ಹರಿಸಿದ್ದಕ್ಕೆ ವಿರೋಧ
ಸಾಧು ಶ್ರೀನಾಥ್​
|

Updated on: Apr 26, 2020 | 1:50 PM

Share

ಕೋಲಾರ: ಕೆರೆ‌ ಪೂರ್ತಿಯಾಗಿ ತುಂಬುವ ಮೊದಲೇ ನೀರನ್ನು ಬೇರೆ ಗ್ರಾಮದ ಕೆರೆಗೆ ಹರಿಸಿದ್ದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಸಿ.ವ್ಯಾಲಿ ಯೋಜನೆಯ ನೀರು ಕೋಲಾರ ತಾಲೂಕಿನ ಎಸ್.ಅಗ್ರಹಾರ ಗ್ರಾಮದ ಕೆರೆಗೆ ಬರುತ್ತಿತ್ತು. ಕೆರೆ ತುಂಬುವ ಮೊದಲೇ ಜನಘಟ್ಟ ಕೆರೆಗೆ ನೀರು ಹರಿಸಲು‌ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲ ಕಾಲ ಉದ್ರಿಕ್ತ ವಾತಾವರಣ ಉಂಟಾಗಿತ್ತು. ಪೊಲೀಸರು ಗ್ರಾಮಸ್ಥರನ್ನು ಸ್ಥಳದಿಂದ ಚದುರಿಸಿದ ಬಳಿಕ ಬಿಗಿ ಬಂದೋಬಸ್ತ್ ನಡುವೆ ತಹಶೀಲ್ದಾರ್ ಶೋಭಿತಾ ಅವರು ಕೆರೆಯ ತೂಬನ್ನು ಓಪನ್ ಮಾಡಿಸಿ ನೀರನ್ನು ಹರಿಸಿದ್ದಾರೆ.

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ