AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ತುಂಬವ ಮೊದಲೇ ಬೇರೆ ಗ್ರಾಮಕ್ಕೆ ಕೆ.ಸಿ.ವ್ಯಾಲಿ ನೀರು ಹರಿಸಿದ್ದಕ್ಕೆ ವಿರೋಧ

ಕೋಲಾರ: ಕೆರೆ‌ ಪೂರ್ತಿಯಾಗಿ ತುಂಬುವ ಮೊದಲೇ ನೀರನ್ನು ಬೇರೆ ಗ್ರಾಮದ ಕೆರೆಗೆ ಹರಿಸಿದ್ದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಸಿ.ವ್ಯಾಲಿ ಯೋಜನೆಯ ನೀರು ಕೋಲಾರ ತಾಲೂಕಿನ ಎಸ್.ಅಗ್ರಹಾರ ಗ್ರಾಮದ ಕೆರೆಗೆ ಬರುತ್ತಿತ್ತು. ಕೆರೆ ತುಂಬುವ ಮೊದಲೇ ಜನಘಟ್ಟ ಕೆರೆಗೆ ನೀರು ಹರಿಸಲು‌ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲ ಕಾಲ ಉದ್ರಿಕ್ತ ವಾತಾವರಣ ಉಂಟಾಗಿತ್ತು. ಪೊಲೀಸರು ಗ್ರಾಮಸ್ಥರನ್ನು ಸ್ಥಳದಿಂದ ಚದುರಿಸಿದ ಬಳಿಕ ಬಿಗಿ ಬಂದೋಬಸ್ತ್ ನಡುವೆ ತಹಶೀಲ್ದಾರ್ ಶೋಭಿತಾ […]

ಕೆರೆ ತುಂಬವ ಮೊದಲೇ ಬೇರೆ ಗ್ರಾಮಕ್ಕೆ ಕೆ.ಸಿ.ವ್ಯಾಲಿ ನೀರು ಹರಿಸಿದ್ದಕ್ಕೆ ವಿರೋಧ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 26, 2020 | 1:50 PM

Share

ಕೋಲಾರ: ಕೆರೆ‌ ಪೂರ್ತಿಯಾಗಿ ತುಂಬುವ ಮೊದಲೇ ನೀರನ್ನು ಬೇರೆ ಗ್ರಾಮದ ಕೆರೆಗೆ ಹರಿಸಿದ್ದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಸಿ.ವ್ಯಾಲಿ ಯೋಜನೆಯ ನೀರು ಕೋಲಾರ ತಾಲೂಕಿನ ಎಸ್.ಅಗ್ರಹಾರ ಗ್ರಾಮದ ಕೆರೆಗೆ ಬರುತ್ತಿತ್ತು. ಕೆರೆ ತುಂಬುವ ಮೊದಲೇ ಜನಘಟ್ಟ ಕೆರೆಗೆ ನೀರು ಹರಿಸಲು‌ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲ ಕಾಲ ಉದ್ರಿಕ್ತ ವಾತಾವರಣ ಉಂಟಾಗಿತ್ತು. ಪೊಲೀಸರು ಗ್ರಾಮಸ್ಥರನ್ನು ಸ್ಥಳದಿಂದ ಚದುರಿಸಿದ ಬಳಿಕ ಬಿಗಿ ಬಂದೋಬಸ್ತ್ ನಡುವೆ ತಹಶೀಲ್ದಾರ್ ಶೋಭಿತಾ ಅವರು ಕೆರೆಯ ತೂಬನ್ನು ಓಪನ್ ಮಾಡಿಸಿ ನೀರನ್ನು ಹರಿಸಿದ್ದಾರೆ.

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ