AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ತುಂಬವ ಮೊದಲೇ ಬೇರೆ ಗ್ರಾಮಕ್ಕೆ ಕೆ.ಸಿ.ವ್ಯಾಲಿ ನೀರು ಹರಿಸಿದ್ದಕ್ಕೆ ವಿರೋಧ

ಕೋಲಾರ: ಕೆರೆ‌ ಪೂರ್ತಿಯಾಗಿ ತುಂಬುವ ಮೊದಲೇ ನೀರನ್ನು ಬೇರೆ ಗ್ರಾಮದ ಕೆರೆಗೆ ಹರಿಸಿದ್ದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಸಿ.ವ್ಯಾಲಿ ಯೋಜನೆಯ ನೀರು ಕೋಲಾರ ತಾಲೂಕಿನ ಎಸ್.ಅಗ್ರಹಾರ ಗ್ರಾಮದ ಕೆರೆಗೆ ಬರುತ್ತಿತ್ತು. ಕೆರೆ ತುಂಬುವ ಮೊದಲೇ ಜನಘಟ್ಟ ಕೆರೆಗೆ ನೀರು ಹರಿಸಲು‌ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲ ಕಾಲ ಉದ್ರಿಕ್ತ ವಾತಾವರಣ ಉಂಟಾಗಿತ್ತು. ಪೊಲೀಸರು ಗ್ರಾಮಸ್ಥರನ್ನು ಸ್ಥಳದಿಂದ ಚದುರಿಸಿದ ಬಳಿಕ ಬಿಗಿ ಬಂದೋಬಸ್ತ್ ನಡುವೆ ತಹಶೀಲ್ದಾರ್ ಶೋಭಿತಾ […]

ಕೆರೆ ತುಂಬವ ಮೊದಲೇ ಬೇರೆ ಗ್ರಾಮಕ್ಕೆ ಕೆ.ಸಿ.ವ್ಯಾಲಿ ನೀರು ಹರಿಸಿದ್ದಕ್ಕೆ ವಿರೋಧ
ಸಾಧು ಶ್ರೀನಾಥ್​
|

Updated on: Apr 26, 2020 | 1:50 PM

Share

ಕೋಲಾರ: ಕೆರೆ‌ ಪೂರ್ತಿಯಾಗಿ ತುಂಬುವ ಮೊದಲೇ ನೀರನ್ನು ಬೇರೆ ಗ್ರಾಮದ ಕೆರೆಗೆ ಹರಿಸಿದ್ದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಸಿ.ವ್ಯಾಲಿ ಯೋಜನೆಯ ನೀರು ಕೋಲಾರ ತಾಲೂಕಿನ ಎಸ್.ಅಗ್ರಹಾರ ಗ್ರಾಮದ ಕೆರೆಗೆ ಬರುತ್ತಿತ್ತು. ಕೆರೆ ತುಂಬುವ ಮೊದಲೇ ಜನಘಟ್ಟ ಕೆರೆಗೆ ನೀರು ಹರಿಸಲು‌ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲ ಕಾಲ ಉದ್ರಿಕ್ತ ವಾತಾವರಣ ಉಂಟಾಗಿತ್ತು. ಪೊಲೀಸರು ಗ್ರಾಮಸ್ಥರನ್ನು ಸ್ಥಳದಿಂದ ಚದುರಿಸಿದ ಬಳಿಕ ಬಿಗಿ ಬಂದೋಬಸ್ತ್ ನಡುವೆ ತಹಶೀಲ್ದಾರ್ ಶೋಭಿತಾ ಅವರು ಕೆರೆಯ ತೂಬನ್ನು ಓಪನ್ ಮಾಡಿಸಿ ನೀರನ್ನು ಹರಿಸಿದ್ದಾರೆ.

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ