AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿನ ಡೇರಿಯಲ್ಲಿ ಕಾಂಗ್ರೆಸ್ ಹಾಗೂ ವರ್ತೂರ್ ಪ್ರಕಾಶ್ ಬೆಂಬಲಿಗರ ಮಾರಾಮಾರಿ: ನಾಲ್ವರಿಗೆ ಚಾಕು ಇರಿತ

ಹಾಲಿನ ಗುಣಮಟ್ಟ ಪರೀಕ್ಷೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದಕ್ಕೆ ವರ್ತೂರ್ ಪ್ರಕಾಶ್ ಬೆಂಬಲಿಗರು ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.

ಹಾಲಿನ ಡೇರಿಯಲ್ಲಿ ಕಾಂಗ್ರೆಸ್ ಹಾಗೂ ವರ್ತೂರ್ ಪ್ರಕಾಶ್ ಬೆಂಬಲಿಗರ ಮಾರಾಮಾರಿ: ನಾಲ್ವರಿಗೆ ಚಾಕು ಇರಿತ
ಘಟನೆ ನಡೆದ ಸ್ಥಳ
TV9 Web
| Edited By: |

Updated on:Sep 15, 2022 | 9:07 AM

Share

ಕೋಲಾರ: ಕೋಲಾರ ತಾಲೂಕಿನ ಹೂಹಳ್ಳಿಯ ಹಾಲಿನ ಡೇರಿಯಲ್ಲಿ ಕಾಂಗ್ರೆಸ್ ಹಾಗೂ ವರ್ತೂರ್ ಪ್ರಕಾಶ್ ಬೆಂಬಲಿಗರ ಮಧ್ಯೆ ಮಾರಾಮಾರಿಯಾಗಿದೆ. ಘಟನೆಯಲ್ಲಿ ನಾಲ್ವರಿಗೆ ಚಾಕು ಇರಿತವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಹಾಲಿನ ಡೈರಿ ನಿರ್ದೇಶಕ ಮಂಜುನಾಥ್ ಹಾಲಿನ ಗುಣಮಟ್ಟ ಪರೀಕ್ಷೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಂಜುನಾಥ್ ಅವರನ್ನು ಪ್ರಶ್ನೆ ಮಾಡಿದ್ದಕ್ಕೆ ಗಲಾಟೆ ಶುರುವಾಗಿದೆ. ಈ ವೇಳೆ ವರ್ತೂರ್ ಪ್ರಕಾಶ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ವಿಠೋಬ, ಪಾಂಡುರಂಗ, ಸುಬ್ರಮಣಿ ಎಂಬುವವರಿಗೆ ಚಾಕು ಇರಿಯಲಾಗಿದೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸರು ಐದು ಜನರನ್ನು ವಶಕ್ಕೆ ಪಡೆದಿದ್ದಾರೆ.

ದಸ್ತು ಬರಹಗಾರರ ಅಂಗಡಿಯೊಂದರಲ್ಲಿ ನಕಲಿ ನೋಟರಿ ಪತ್ತೆ

ಧಾರವಾಡ ತಾಲೂಕು ಕಚೇರಿ ಬಳಿಯ ದಸ್ತು ಬರಹಗಾರರ ಅಂಗಡಿಯೊಂದರಲ್ಲಿ ನಕಲಿ ನೋಟರಿ ಪತ್ತೆಯಾಗಿದೆ. ವಕೀಲರ ಸಂಘ ಖುದ್ದು ದಾಳಿ ಮಾಡಿ ದಾಖಲೆ ಜಪ್ತಿ ಮಾಡಿದೆ. ವಿವಿಧ ಯೋಜನೆಗಳಿಗೆ ನಕಲಿ ನೋಟರಿ ಮೂಲಕ ನಕಲಿ ದೃಢೀಕರಣ ಮಾಡಿರುವ ಅರ್ಜಿ, ಕೆಲ ದಾಖಲೆಗಳು ಸಿಕ್ಕಿವೆ. ಅಲ್ಲದೆ ದಸ್ತು ಬರಹಗಾರರ ಅಂಗಡಿಯಲ್ಲಿ ಅಧಿಕೃತ ವಕೀಲರ ನಕಲಿ ಸೀಲ್ ಹಾಗೂ ಸಹಿ ಬಳಸಿ ವಂಚನೆ ಮಾಡುತ್ತಿರುವುದು ಬಯಲಾಗಿದೆ. ಈ ಸಂಬಂಧ ದೂರು ನೀಡುವಂತೆ ತಹಶೀಲ್ದಾರ್​​ಗೆ ಮನವಿ ಮಾಡಲಾಗಿದ್ದು ವಕೀಲರ ಸಂಘದಿಂದಲೂ ಕಾನೂನು ಹೋರಾಟಕ್ಕೆ ನಿರ್ಧರಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:01 am, Thu, 15 September 22

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ