AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿನ ಡೇರಿಯಲ್ಲಿ ಕಾಂಗ್ರೆಸ್ ಹಾಗೂ ವರ್ತೂರ್ ಪ್ರಕಾಶ್ ಬೆಂಬಲಿಗರ ಮಾರಾಮಾರಿ: ನಾಲ್ವರಿಗೆ ಚಾಕು ಇರಿತ

ಹಾಲಿನ ಗುಣಮಟ್ಟ ಪರೀಕ್ಷೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದಕ್ಕೆ ವರ್ತೂರ್ ಪ್ರಕಾಶ್ ಬೆಂಬಲಿಗರು ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.

ಹಾಲಿನ ಡೇರಿಯಲ್ಲಿ ಕಾಂಗ್ರೆಸ್ ಹಾಗೂ ವರ್ತೂರ್ ಪ್ರಕಾಶ್ ಬೆಂಬಲಿಗರ ಮಾರಾಮಾರಿ: ನಾಲ್ವರಿಗೆ ಚಾಕು ಇರಿತ
ಘಟನೆ ನಡೆದ ಸ್ಥಳ
TV9 Web
| Edited By: |

Updated on:Sep 15, 2022 | 9:07 AM

Share

ಕೋಲಾರ: ಕೋಲಾರ ತಾಲೂಕಿನ ಹೂಹಳ್ಳಿಯ ಹಾಲಿನ ಡೇರಿಯಲ್ಲಿ ಕಾಂಗ್ರೆಸ್ ಹಾಗೂ ವರ್ತೂರ್ ಪ್ರಕಾಶ್ ಬೆಂಬಲಿಗರ ಮಧ್ಯೆ ಮಾರಾಮಾರಿಯಾಗಿದೆ. ಘಟನೆಯಲ್ಲಿ ನಾಲ್ವರಿಗೆ ಚಾಕು ಇರಿತವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಹಾಲಿನ ಡೈರಿ ನಿರ್ದೇಶಕ ಮಂಜುನಾಥ್ ಹಾಲಿನ ಗುಣಮಟ್ಟ ಪರೀಕ್ಷೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಂಜುನಾಥ್ ಅವರನ್ನು ಪ್ರಶ್ನೆ ಮಾಡಿದ್ದಕ್ಕೆ ಗಲಾಟೆ ಶುರುವಾಗಿದೆ. ಈ ವೇಳೆ ವರ್ತೂರ್ ಪ್ರಕಾಶ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ವಿಠೋಬ, ಪಾಂಡುರಂಗ, ಸುಬ್ರಮಣಿ ಎಂಬುವವರಿಗೆ ಚಾಕು ಇರಿಯಲಾಗಿದೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸರು ಐದು ಜನರನ್ನು ವಶಕ್ಕೆ ಪಡೆದಿದ್ದಾರೆ.

ದಸ್ತು ಬರಹಗಾರರ ಅಂಗಡಿಯೊಂದರಲ್ಲಿ ನಕಲಿ ನೋಟರಿ ಪತ್ತೆ

ಧಾರವಾಡ ತಾಲೂಕು ಕಚೇರಿ ಬಳಿಯ ದಸ್ತು ಬರಹಗಾರರ ಅಂಗಡಿಯೊಂದರಲ್ಲಿ ನಕಲಿ ನೋಟರಿ ಪತ್ತೆಯಾಗಿದೆ. ವಕೀಲರ ಸಂಘ ಖುದ್ದು ದಾಳಿ ಮಾಡಿ ದಾಖಲೆ ಜಪ್ತಿ ಮಾಡಿದೆ. ವಿವಿಧ ಯೋಜನೆಗಳಿಗೆ ನಕಲಿ ನೋಟರಿ ಮೂಲಕ ನಕಲಿ ದೃಢೀಕರಣ ಮಾಡಿರುವ ಅರ್ಜಿ, ಕೆಲ ದಾಖಲೆಗಳು ಸಿಕ್ಕಿವೆ. ಅಲ್ಲದೆ ದಸ್ತು ಬರಹಗಾರರ ಅಂಗಡಿಯಲ್ಲಿ ಅಧಿಕೃತ ವಕೀಲರ ನಕಲಿ ಸೀಲ್ ಹಾಗೂ ಸಹಿ ಬಳಸಿ ವಂಚನೆ ಮಾಡುತ್ತಿರುವುದು ಬಯಲಾಗಿದೆ. ಈ ಸಂಬಂಧ ದೂರು ನೀಡುವಂತೆ ತಹಶೀಲ್ದಾರ್​​ಗೆ ಮನವಿ ಮಾಡಲಾಗಿದ್ದು ವಕೀಲರ ಸಂಘದಿಂದಲೂ ಕಾನೂನು ಹೋರಾಟಕ್ಕೆ ನಿರ್ಧರಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:01 am, Thu, 15 September 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?