AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿನ ಡೇರಿಯಲ್ಲಿ ಕಾಂಗ್ರೆಸ್ ಹಾಗೂ ವರ್ತೂರ್ ಪ್ರಕಾಶ್ ಬೆಂಬಲಿಗರ ಮಾರಾಮಾರಿ: ನಾಲ್ವರಿಗೆ ಚಾಕು ಇರಿತ

ಹಾಲಿನ ಗುಣಮಟ್ಟ ಪರೀಕ್ಷೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದಕ್ಕೆ ವರ್ತೂರ್ ಪ್ರಕಾಶ್ ಬೆಂಬಲಿಗರು ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.

ಹಾಲಿನ ಡೇರಿಯಲ್ಲಿ ಕಾಂಗ್ರೆಸ್ ಹಾಗೂ ವರ್ತೂರ್ ಪ್ರಕಾಶ್ ಬೆಂಬಲಿಗರ ಮಾರಾಮಾರಿ: ನಾಲ್ವರಿಗೆ ಚಾಕು ಇರಿತ
ಘಟನೆ ನಡೆದ ಸ್ಥಳ
TV9 Web
| Updated By: ಆಯೇಷಾ ಬಾನು|

Updated on:Sep 15, 2022 | 9:07 AM

Share

ಕೋಲಾರ: ಕೋಲಾರ ತಾಲೂಕಿನ ಹೂಹಳ್ಳಿಯ ಹಾಲಿನ ಡೇರಿಯಲ್ಲಿ ಕಾಂಗ್ರೆಸ್ ಹಾಗೂ ವರ್ತೂರ್ ಪ್ರಕಾಶ್ ಬೆಂಬಲಿಗರ ಮಧ್ಯೆ ಮಾರಾಮಾರಿಯಾಗಿದೆ. ಘಟನೆಯಲ್ಲಿ ನಾಲ್ವರಿಗೆ ಚಾಕು ಇರಿತವಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಹಾಲಿನ ಡೈರಿ ನಿರ್ದೇಶಕ ಮಂಜುನಾಥ್ ಹಾಲಿನ ಗುಣಮಟ್ಟ ಪರೀಕ್ಷೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಂಜುನಾಥ್ ಅವರನ್ನು ಪ್ರಶ್ನೆ ಮಾಡಿದ್ದಕ್ಕೆ ಗಲಾಟೆ ಶುರುವಾಗಿದೆ. ಈ ವೇಳೆ ವರ್ತೂರ್ ಪ್ರಕಾಶ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ವಿಠೋಬ, ಪಾಂಡುರಂಗ, ಸುಬ್ರಮಣಿ ಎಂಬುವವರಿಗೆ ಚಾಕು ಇರಿಯಲಾಗಿದೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸರು ಐದು ಜನರನ್ನು ವಶಕ್ಕೆ ಪಡೆದಿದ್ದಾರೆ.

ದಸ್ತು ಬರಹಗಾರರ ಅಂಗಡಿಯೊಂದರಲ್ಲಿ ನಕಲಿ ನೋಟರಿ ಪತ್ತೆ

ಧಾರವಾಡ ತಾಲೂಕು ಕಚೇರಿ ಬಳಿಯ ದಸ್ತು ಬರಹಗಾರರ ಅಂಗಡಿಯೊಂದರಲ್ಲಿ ನಕಲಿ ನೋಟರಿ ಪತ್ತೆಯಾಗಿದೆ. ವಕೀಲರ ಸಂಘ ಖುದ್ದು ದಾಳಿ ಮಾಡಿ ದಾಖಲೆ ಜಪ್ತಿ ಮಾಡಿದೆ. ವಿವಿಧ ಯೋಜನೆಗಳಿಗೆ ನಕಲಿ ನೋಟರಿ ಮೂಲಕ ನಕಲಿ ದೃಢೀಕರಣ ಮಾಡಿರುವ ಅರ್ಜಿ, ಕೆಲ ದಾಖಲೆಗಳು ಸಿಕ್ಕಿವೆ. ಅಲ್ಲದೆ ದಸ್ತು ಬರಹಗಾರರ ಅಂಗಡಿಯಲ್ಲಿ ಅಧಿಕೃತ ವಕೀಲರ ನಕಲಿ ಸೀಲ್ ಹಾಗೂ ಸಹಿ ಬಳಸಿ ವಂಚನೆ ಮಾಡುತ್ತಿರುವುದು ಬಯಲಾಗಿದೆ. ಈ ಸಂಬಂಧ ದೂರು ನೀಡುವಂತೆ ತಹಶೀಲ್ದಾರ್​​ಗೆ ಮನವಿ ಮಾಡಲಾಗಿದ್ದು ವಕೀಲರ ಸಂಘದಿಂದಲೂ ಕಾನೂನು ಹೋರಾಟಕ್ಕೆ ನಿರ್ಧರಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:01 am, Thu, 15 September 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!