AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೃತ್ಯಾಭ್ಯಾಸ ಮಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಕೋಲಾರ: ನೃತ್ಯಾಭ್ಯಾಸ ಮಾಡುವಾಗ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ನಡೆದಿದೆ. ಶನಿವಾರ ಶಾಲಾ ವಾರ್ಷಿಕೋತ್ಸವ ಹಿನ್ನೆಲೆ ನೃತ್ಯಾಭ್ಯಾಸ ಮಾಡುತ್ತಿದ್ದ 9ನೇ ತರಗತಿಯಲ್ಲಿ ಓದುತ್ತಿದ್ದ ಪೂಜಿತಾ ಮೃತ ಪಟ್ಟ ವಿದ್ಯಾರ್ಥಿನಿ. ನಿನ್ನೆ ಪೂಜಿತಾ ಶಾಲಾ ಕೊಠಡಿಯಲ್ಲಿ ನೃತ್ಯ ಮಾಡುತ್ತಲೆ ನೆಲಕ್ಕೆ ಕುಸಿದು ಬಿದ್ದಿರುವ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ. ವಿಧ್ಯಾರ್ಥಿನಿ ಕೆಳಗೆ ಕುಸಿದು ಬಿದ್ದರು ಶಿಕ್ಷಕ ಸಹಾಯ ಮಾಡದೆ ಅಮಾನವೀಯತೆ ತೋರಿದ್ದಾನೆ. ದೃಶ್ಯಾವಳಿಯಲ್ಲಿ ಶಿಕ್ಷಕ ಎರಡು ಜೇಬಲ್ಲಿ ಕೈಯಿಟ್ಟು ನಿಂತು ನೋಡ್ತಿದ್ದ ದೃಶ್ಯ ಸೆರೆಯಾಗಿದೆ. […]

ನೃತ್ಯಾಭ್ಯಾಸ ಮಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 24, 2020 | 2:23 PM

Share

ಕೋಲಾರ: ನೃತ್ಯಾಭ್ಯಾಸ ಮಾಡುವಾಗ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ನಡೆದಿದೆ. ಶನಿವಾರ ಶಾಲಾ ವಾರ್ಷಿಕೋತ್ಸವ ಹಿನ್ನೆಲೆ ನೃತ್ಯಾಭ್ಯಾಸ ಮಾಡುತ್ತಿದ್ದ 9ನೇ ತರಗತಿಯಲ್ಲಿ ಓದುತ್ತಿದ್ದ ಪೂಜಿತಾ ಮೃತ ಪಟ್ಟ ವಿದ್ಯಾರ್ಥಿನಿ.

ನಿನ್ನೆ ಪೂಜಿತಾ ಶಾಲಾ ಕೊಠಡಿಯಲ್ಲಿ ನೃತ್ಯ ಮಾಡುತ್ತಲೆ ನೆಲಕ್ಕೆ ಕುಸಿದು ಬಿದ್ದಿರುವ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ. ವಿಧ್ಯಾರ್ಥಿನಿ ಕೆಳಗೆ ಕುಸಿದು ಬಿದ್ದರು ಶಿಕ್ಷಕ ಸಹಾಯ ಮಾಡದೆ ಅಮಾನವೀಯತೆ ತೋರಿದ್ದಾನೆ. ದೃಶ್ಯಾವಳಿಯಲ್ಲಿ ಶಿಕ್ಷಕ ಎರಡು ಜೇಬಲ್ಲಿ ಕೈಯಿಟ್ಟು ನಿಂತು ನೋಡ್ತಿದ್ದ ದೃಶ್ಯ ಸೆರೆಯಾಗಿದೆ. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್