AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೃತ್ಯಾಭ್ಯಾಸ ಮಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಕೋಲಾರ: ನೃತ್ಯಾಭ್ಯಾಸ ಮಾಡುವಾಗ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ನಡೆದಿದೆ. ಶನಿವಾರ ಶಾಲಾ ವಾರ್ಷಿಕೋತ್ಸವ ಹಿನ್ನೆಲೆ ನೃತ್ಯಾಭ್ಯಾಸ ಮಾಡುತ್ತಿದ್ದ 9ನೇ ತರಗತಿಯಲ್ಲಿ ಓದುತ್ತಿದ್ದ ಪೂಜಿತಾ ಮೃತ ಪಟ್ಟ ವಿದ್ಯಾರ್ಥಿನಿ. ನಿನ್ನೆ ಪೂಜಿತಾ ಶಾಲಾ ಕೊಠಡಿಯಲ್ಲಿ ನೃತ್ಯ ಮಾಡುತ್ತಲೆ ನೆಲಕ್ಕೆ ಕುಸಿದು ಬಿದ್ದಿರುವ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ. ವಿಧ್ಯಾರ್ಥಿನಿ ಕೆಳಗೆ ಕುಸಿದು ಬಿದ್ದರು ಶಿಕ್ಷಕ ಸಹಾಯ ಮಾಡದೆ ಅಮಾನವೀಯತೆ ತೋರಿದ್ದಾನೆ. ದೃಶ್ಯಾವಳಿಯಲ್ಲಿ ಶಿಕ್ಷಕ ಎರಡು ಜೇಬಲ್ಲಿ ಕೈಯಿಟ್ಟು ನಿಂತು ನೋಡ್ತಿದ್ದ ದೃಶ್ಯ ಸೆರೆಯಾಗಿದೆ. […]

ನೃತ್ಯಾಭ್ಯಾಸ ಮಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
ಸಾಧು ಶ್ರೀನಾಥ್​
|

Updated on: Jan 24, 2020 | 2:23 PM

Share

ಕೋಲಾರ: ನೃತ್ಯಾಭ್ಯಾಸ ಮಾಡುವಾಗ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ನಡೆದಿದೆ. ಶನಿವಾರ ಶಾಲಾ ವಾರ್ಷಿಕೋತ್ಸವ ಹಿನ್ನೆಲೆ ನೃತ್ಯಾಭ್ಯಾಸ ಮಾಡುತ್ತಿದ್ದ 9ನೇ ತರಗತಿಯಲ್ಲಿ ಓದುತ್ತಿದ್ದ ಪೂಜಿತಾ ಮೃತ ಪಟ್ಟ ವಿದ್ಯಾರ್ಥಿನಿ.

ನಿನ್ನೆ ಪೂಜಿತಾ ಶಾಲಾ ಕೊಠಡಿಯಲ್ಲಿ ನೃತ್ಯ ಮಾಡುತ್ತಲೆ ನೆಲಕ್ಕೆ ಕುಸಿದು ಬಿದ್ದಿರುವ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ. ವಿಧ್ಯಾರ್ಥಿನಿ ಕೆಳಗೆ ಕುಸಿದು ಬಿದ್ದರು ಶಿಕ್ಷಕ ಸಹಾಯ ಮಾಡದೆ ಅಮಾನವೀಯತೆ ತೋರಿದ್ದಾನೆ. ದೃಶ್ಯಾವಳಿಯಲ್ಲಿ ಶಿಕ್ಷಕ ಎರಡು ಜೇಬಲ್ಲಿ ಕೈಯಿಟ್ಟು ನಿಂತು ನೋಡ್ತಿದ್ದ ದೃಶ್ಯ ಸೆರೆಯಾಗಿದೆ. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ