AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೃತ್ಯಾಭ್ಯಾಸ ಮಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಕೋಲಾರ: ನೃತ್ಯಾಭ್ಯಾಸ ಮಾಡುವಾಗ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ನಡೆದಿದೆ. ಶನಿವಾರ ಶಾಲಾ ವಾರ್ಷಿಕೋತ್ಸವ ಹಿನ್ನೆಲೆ ನೃತ್ಯಾಭ್ಯಾಸ ಮಾಡುತ್ತಿದ್ದ 9ನೇ ತರಗತಿಯಲ್ಲಿ ಓದುತ್ತಿದ್ದ ಪೂಜಿತಾ ಮೃತ ಪಟ್ಟ ವಿದ್ಯಾರ್ಥಿನಿ. ನಿನ್ನೆ ಪೂಜಿತಾ ಶಾಲಾ ಕೊಠಡಿಯಲ್ಲಿ ನೃತ್ಯ ಮಾಡುತ್ತಲೆ ನೆಲಕ್ಕೆ ಕುಸಿದು ಬಿದ್ದಿರುವ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ. ವಿಧ್ಯಾರ್ಥಿನಿ ಕೆಳಗೆ ಕುಸಿದು ಬಿದ್ದರು ಶಿಕ್ಷಕ ಸಹಾಯ ಮಾಡದೆ ಅಮಾನವೀಯತೆ ತೋರಿದ್ದಾನೆ. ದೃಶ್ಯಾವಳಿಯಲ್ಲಿ ಶಿಕ್ಷಕ ಎರಡು ಜೇಬಲ್ಲಿ ಕೈಯಿಟ್ಟು ನಿಂತು ನೋಡ್ತಿದ್ದ ದೃಶ್ಯ ಸೆರೆಯಾಗಿದೆ. […]

ನೃತ್ಯಾಭ್ಯಾಸ ಮಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
ಸಾಧು ಶ್ರೀನಾಥ್​
|

Updated on: Jan 24, 2020 | 2:23 PM

Share

ಕೋಲಾರ: ನೃತ್ಯಾಭ್ಯಾಸ ಮಾಡುವಾಗ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ನಡೆದಿದೆ. ಶನಿವಾರ ಶಾಲಾ ವಾರ್ಷಿಕೋತ್ಸವ ಹಿನ್ನೆಲೆ ನೃತ್ಯಾಭ್ಯಾಸ ಮಾಡುತ್ತಿದ್ದ 9ನೇ ತರಗತಿಯಲ್ಲಿ ಓದುತ್ತಿದ್ದ ಪೂಜಿತಾ ಮೃತ ಪಟ್ಟ ವಿದ್ಯಾರ್ಥಿನಿ.

ನಿನ್ನೆ ಪೂಜಿತಾ ಶಾಲಾ ಕೊಠಡಿಯಲ್ಲಿ ನೃತ್ಯ ಮಾಡುತ್ತಲೆ ನೆಲಕ್ಕೆ ಕುಸಿದು ಬಿದ್ದಿರುವ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ. ವಿಧ್ಯಾರ್ಥಿನಿ ಕೆಳಗೆ ಕುಸಿದು ಬಿದ್ದರು ಶಿಕ್ಷಕ ಸಹಾಯ ಮಾಡದೆ ಅಮಾನವೀಯತೆ ತೋರಿದ್ದಾನೆ. ದೃಶ್ಯಾವಳಿಯಲ್ಲಿ ಶಿಕ್ಷಕ ಎರಡು ಜೇಬಲ್ಲಿ ಕೈಯಿಟ್ಟು ನಿಂತು ನೋಡ್ತಿದ್ದ ದೃಶ್ಯ ಸೆರೆಯಾಗಿದೆ. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ