AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಮಚ್ಚಿನಿಂದ ಹಲ್ಲೆ ನಡೆಸಿ ಸೆಕ್ಯೂರಿಟಿ ಗಾರ್ಡ್​ ಹತ್ಯೆ

ಮಚ್ಚಿನಿಂದ ಹಲ್ಲೆ ನಡೆಸಿ ಸೆಕ್ಯೂರಿಟಿ ಗಾರ್ಡ್​ನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿಯಲ್ಲಿ ನಡೆದಿದೆ. ಕೊಲೆಗೈದ ನಂತರ ಆರೋಪಿಗಳು ಕೃತ್ಯವನ್ನು ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ: ಮಚ್ಚಿನಿಂದ ಹಲ್ಲೆ ನಡೆಸಿ ಸೆಕ್ಯೂರಿಟಿ ಗಾರ್ಡ್​ ಹತ್ಯೆ
ಕೋಲಾರದ ಮುಳಬಾಗಿಲಿನಲ್ಲಿ ಸೆಕ್ಯೂರಿಟಿ ಗಾರ್ಡ್​ ಹತ್ಯೆ (ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on: Nov 26, 2023 | 2:51 PM

Share

ಕೋಲಾರ, ನ.26: ಮಚ್ಚಿನಿಂದ ಹಲ್ಲೆ ನಡೆಸಿ ಸೆಕ್ಯೂರಿಟಿ ಗಾರ್ಡ್​ನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್ (48) ಹತ್ಯೆಯಾದ ಸೆಕ್ಯೂರಿಟಿ ಗಾರ್ಡ್.

ಆರೋಪಿಗಳು ಕೊಲೆ ಮಾಡಿದ ನಂತರ ಕೃತ್ಯವನ್ನು ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಾರೆ. ಸದ್ಯ, ಘಟನಾ ಸ್ಥಳಕ್ಕೆ ಆಗಮಿಸಿದ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರರಕಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ. ಹಣಕಾಸಿನ ವ್ಯವಹಾರದ ವಿಚಾರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಗದಗ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ! 9 ತಿಂಗಳ ಮೊಮ್ಮಗನನ್ನ ಉಸಿರು ಗಟ್ಟಿಸಿ ಕೊಲೆ ಮಾಡಿದ್ಲಾ ಅಜ್ಜಿ?

ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಕಾಮಿ ಬಂಧನ

ಬೆಂಗಳೂರು: ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಜಗದೀಶ್ ಅಲಿಯಾಸ್ ಕಾಮಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಮಿ ವಿರುದ್ಧ ಕೊಲೆ, ಕೊಲೆ ಯತ್ನ, ಹಲ್ಲೆ, ದರೋಡೆಗೆ ಸಂಚು, ಅಪಹರಣ ಸೇರಿದಂತೆ ಒಟ್ಟು 16 ಪ್ರಕರಣಗಳು ದಾಖಲಾಗಿವೆ.

2017ರಲ್ಲಿ ಗೂಂಡಾ ಕಾಯ್ದೆಯಡಿ ಜಗದೀಶ್​ನನ್ನು ಬಂಧಿಸಲಾಗಿತ್ತು. ಆರು ತಿಂಗಳು ಜೈಲಿನಲ್ಲಿದ್ದು ಬಂದಿದ್ದ ಕಾಮಿ, ಮತ್ತೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದನು. ಹೀಗಾಗಿ ಮತ್ತೊಮ್ಮೆ ಆತನ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗ ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು