AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಕಳೆದುಕೊಳ್ಳುತ್ತಿದೆ! ಕಾರಣವೇನು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಟೊಮ್ಯಾಟೋ ಬೆಲೆ ನೆಲಕಚ್ಚುತ್ತಿದ್ದು ಇಂದೂ ಮತ್ತೆ ಕುಸಿತ ಕಂಡಿದೆ. 15 ಕೆಜಿ ಟೊಮ್ಯಾಟೋ ಬಾಕ್ಸ್ 500 ರಿಂದ 800 ರೂ. ಗೆ ಹರಾಜು ಆಗುತ್ತಿದೆ. ಜಸ್ಟ್​ ವಾರದ ಹಿಂದೆ 15 ಕೆಜಿ ಬಾಕ್ಸ್ ಟೊಮ್ಯಾಟೊ ದರ 2,500 ರೂಪಾಯಿಯ ಗಡಿ ದಾಟಿತ್ತು.

ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಕಳೆದುಕೊಳ್ಳುತ್ತಿದೆ! ಕಾರಣವೇನು ಗೊತ್ತಾ?
ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಕಳೆದುಕೊಳ್ಳುತ್ತಿದೆ!
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Aug 11, 2023 | 11:16 AM

Share

ಕೋಲಾರ, ಆಗಸ್ಟ್​ 11: ದೇಶದ ಸಮಸ್ತ ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದ್ದ ಕೆಂಪು ಸುಂದರಿ ಟೊಮ್ಯಾಟೋ (Kolar Tomato) ತನ್ನ ಹೊಳಪು ಕಳೆದುಕೊಳ್ಳುತ್ತಿದೆ. ರಾಷ್ಟ್ರದ ರಾಜಧಾನಿ ದಿಲ್ಲಿಯಲ್ಲಿ ಬಹುತೇಕ ತ್ರಿಬಲ್ ಸೆಂಚುರಿ ಬಾರಿಸುವ ಹವಣಿಕೆಯಲ್ಲಿದ್ದ ಟೊಮ್ಯಾಟೋ, ಬೆಲೆ ಕಳೆದುಕೊಳ್ಳುತ್ತಿದೆ. ಇದರಿಂದ ಮಹಿಳೆಯರು ಅಬ್ಬ ಸದ್ಯ ಎಂದು ಸ್ವಲ್ಪಮಟ್ಟಿಗೆ ನಿಟ್ಟುಸಿರುಬಿಟ್ಟಿದ್ದಾರೆ. ಟೊಮ್ಯಾಟೋ ತವರೂರು ಕೋಲಾರದ ಎಪಿಎಂಸಿ (Kolar APMC) ಮಾರುಕಟ್ಟೆಯಲ್ಲಿ ಟೊಮ್ಯಾಟೋ ಬೆಲೆ (Tomato Price) ಇಂದು ಲಕ್ಷ್ಮಿ ದೇವಿಯ ವಾರವಾದ ಶುಕ್ರವಾರ ಮತ್ತೆ ಕುಸಿತ ಕಂಡಿದೆ.

ಇತ್ತೀಚಿನ ದಿನಗಳಲ್ಲಿ ಟೊಮ್ಯಾಟೋ ಬೆಲೆ ನೆಲಕಚ್ಚುತ್ತಿದ್ದು ಇಂದೂ ಮತ್ತೆ ಕುಸಿತ ಕಂಡಿದೆ. 15 ಕೆಜಿ ಟೊಮ್ಯಾಟೋ ಬಾಕ್ಸ್ 500 ರಿಂದ 800 ರೂ. ಗೆ ಹರಾಜು ಆಗುತ್ತಿದೆ. ಜಸ್ಟ್​ ವಾರದ ಹಿಂದೆ 15 ಕೆಜಿ ಬಾಕ್ಸ್ ಟೊಮ್ಯಾಟೊ ದರ 2,500 ರೂಪಾಯಿಯ ಗಡಿ ದಾಟಿತ್ತು.

ಇದನ್ನೂ ಓದಿ:  ಪೆಟ್ರೋಲ್​ಗಿಂತ ದುಬಾರಿಯಾದ ಟೊಮೆಟೋ ಬೆಲೆ ಯಾವಾಗ ಇಳಿಯುತ್ತೆ? ತಜ್ಞರು ಹೇಳೋದೇನು? ಇಲ್ಲಿದೆ ಡೀಟೇಲ್ಸ್

ನೆಲಕಚ್ಚುತ್ತಿದೆ ಟೊಮ್ಯಾಟೋ ಬೆಲೆ! ಕಾರಣವೇನು ಗೊತ್ತಾ?

ಈಗ ಮತ್ತೆ ಮಳೆ ಕಡಿಮೆಯಾಗಿದ್ದು ಹಾಗೂ ಟೊಮ್ಯಾಟೊ ಪೂರೈಕೆ ಹೆಚ್ಚಾದ ಹಿನ್ನೆಲೆ ಬೆಲೆ ಕುಸಿಯುತ್ತಿದೆ. ದುಬಾರಿ ಕೆಂಪು ಸುಂದರಿಯನ್ನು ಅಡುಗೆ ಮನೆಯೊಳಕ್ಕೆ ಬಿಟ್ಟುಕೊಳ್ಳಲು ಹಿಂದುಮುಂದು ನೋಡುತ್ತಿದ್ದ ಗೃಹಿಣಿಯರು ಈಗ ನಿಧಾನಕ್ಕೆ ಟೊಮ್ಯಾಟೋ ತರುವುದಕ್ಕೆ ಮನಸು ಮಾಡುತ್ತಿದ್ದಾರೆ. ಅದಕು ಇದುಕು ಎಲ್ಲದಕೂ ಟೊಮ್ಯಾಟೊ ಬಳಸುವ ಮನಸು ಮಾಡುತ್ತಿದ್ದಾರೆ! ಇನ್ನೂ ಸಮಾಧಾನಕಾರ ಸಂಗತಿ ಏನೆಂದರೆ, ಇನ್ನೆರಡು ದಿನದಲ್ಲಿ ಟೊಮ್ಯಾಟೊ ಬೆಲೆ ಮತ್ತಷ್ಟು ಕುಸಿತ ಕಾಣಲಿದೆ ಎಂದು ವರ್ತಕರು ಅಂದಾಜಿಸಿದ್ದಾರೆ.

ಕೋಲಾರ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Fri, 11 August 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ