Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಕಳೆದುಕೊಳ್ಳುತ್ತಿದೆ! ಕಾರಣವೇನು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಟೊಮ್ಯಾಟೋ ಬೆಲೆ ನೆಲಕಚ್ಚುತ್ತಿದ್ದು ಇಂದೂ ಮತ್ತೆ ಕುಸಿತ ಕಂಡಿದೆ. 15 ಕೆಜಿ ಟೊಮ್ಯಾಟೋ ಬಾಕ್ಸ್ 500 ರಿಂದ 800 ರೂ. ಗೆ ಹರಾಜು ಆಗುತ್ತಿದೆ. ಜಸ್ಟ್​ ವಾರದ ಹಿಂದೆ 15 ಕೆಜಿ ಬಾಕ್ಸ್ ಟೊಮ್ಯಾಟೊ ದರ 2,500 ರೂಪಾಯಿಯ ಗಡಿ ದಾಟಿತ್ತು.

ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಕಳೆದುಕೊಳ್ಳುತ್ತಿದೆ! ಕಾರಣವೇನು ಗೊತ್ತಾ?
ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಕಳೆದುಕೊಳ್ಳುತ್ತಿದೆ!
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಸಾಧು ಶ್ರೀನಾಥ್​

Updated on:Aug 11, 2023 | 11:16 AM

ಕೋಲಾರ, ಆಗಸ್ಟ್​ 11: ದೇಶದ ಸಮಸ್ತ ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದ್ದ ಕೆಂಪು ಸುಂದರಿ ಟೊಮ್ಯಾಟೋ (Kolar Tomato) ತನ್ನ ಹೊಳಪು ಕಳೆದುಕೊಳ್ಳುತ್ತಿದೆ. ರಾಷ್ಟ್ರದ ರಾಜಧಾನಿ ದಿಲ್ಲಿಯಲ್ಲಿ ಬಹುತೇಕ ತ್ರಿಬಲ್ ಸೆಂಚುರಿ ಬಾರಿಸುವ ಹವಣಿಕೆಯಲ್ಲಿದ್ದ ಟೊಮ್ಯಾಟೋ, ಬೆಲೆ ಕಳೆದುಕೊಳ್ಳುತ್ತಿದೆ. ಇದರಿಂದ ಮಹಿಳೆಯರು ಅಬ್ಬ ಸದ್ಯ ಎಂದು ಸ್ವಲ್ಪಮಟ್ಟಿಗೆ ನಿಟ್ಟುಸಿರುಬಿಟ್ಟಿದ್ದಾರೆ. ಟೊಮ್ಯಾಟೋ ತವರೂರು ಕೋಲಾರದ ಎಪಿಎಂಸಿ (Kolar APMC) ಮಾರುಕಟ್ಟೆಯಲ್ಲಿ ಟೊಮ್ಯಾಟೋ ಬೆಲೆ (Tomato Price) ಇಂದು ಲಕ್ಷ್ಮಿ ದೇವಿಯ ವಾರವಾದ ಶುಕ್ರವಾರ ಮತ್ತೆ ಕುಸಿತ ಕಂಡಿದೆ.

ಇತ್ತೀಚಿನ ದಿನಗಳಲ್ಲಿ ಟೊಮ್ಯಾಟೋ ಬೆಲೆ ನೆಲಕಚ್ಚುತ್ತಿದ್ದು ಇಂದೂ ಮತ್ತೆ ಕುಸಿತ ಕಂಡಿದೆ. 15 ಕೆಜಿ ಟೊಮ್ಯಾಟೋ ಬಾಕ್ಸ್ 500 ರಿಂದ 800 ರೂ. ಗೆ ಹರಾಜು ಆಗುತ್ತಿದೆ. ಜಸ್ಟ್​ ವಾರದ ಹಿಂದೆ 15 ಕೆಜಿ ಬಾಕ್ಸ್ ಟೊಮ್ಯಾಟೊ ದರ 2,500 ರೂಪಾಯಿಯ ಗಡಿ ದಾಟಿತ್ತು.

ಇದನ್ನೂ ಓದಿ:  ಪೆಟ್ರೋಲ್​ಗಿಂತ ದುಬಾರಿಯಾದ ಟೊಮೆಟೋ ಬೆಲೆ ಯಾವಾಗ ಇಳಿಯುತ್ತೆ? ತಜ್ಞರು ಹೇಳೋದೇನು? ಇಲ್ಲಿದೆ ಡೀಟೇಲ್ಸ್

ನೆಲಕಚ್ಚುತ್ತಿದೆ ಟೊಮ್ಯಾಟೋ ಬೆಲೆ! ಕಾರಣವೇನು ಗೊತ್ತಾ?

ಈಗ ಮತ್ತೆ ಮಳೆ ಕಡಿಮೆಯಾಗಿದ್ದು ಹಾಗೂ ಟೊಮ್ಯಾಟೊ ಪೂರೈಕೆ ಹೆಚ್ಚಾದ ಹಿನ್ನೆಲೆ ಬೆಲೆ ಕುಸಿಯುತ್ತಿದೆ. ದುಬಾರಿ ಕೆಂಪು ಸುಂದರಿಯನ್ನು ಅಡುಗೆ ಮನೆಯೊಳಕ್ಕೆ ಬಿಟ್ಟುಕೊಳ್ಳಲು ಹಿಂದುಮುಂದು ನೋಡುತ್ತಿದ್ದ ಗೃಹಿಣಿಯರು ಈಗ ನಿಧಾನಕ್ಕೆ ಟೊಮ್ಯಾಟೋ ತರುವುದಕ್ಕೆ ಮನಸು ಮಾಡುತ್ತಿದ್ದಾರೆ. ಅದಕು ಇದುಕು ಎಲ್ಲದಕೂ ಟೊಮ್ಯಾಟೊ ಬಳಸುವ ಮನಸು ಮಾಡುತ್ತಿದ್ದಾರೆ! ಇನ್ನೂ ಸಮಾಧಾನಕಾರ ಸಂಗತಿ ಏನೆಂದರೆ, ಇನ್ನೆರಡು ದಿನದಲ್ಲಿ ಟೊಮ್ಯಾಟೊ ಬೆಲೆ ಮತ್ತಷ್ಟು ಕುಸಿತ ಕಾಣಲಿದೆ ಎಂದು ವರ್ತಕರು ಅಂದಾಜಿಸಿದ್ದಾರೆ.

ಕೋಲಾರ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Fri, 11 August 23

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!