AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಸ್ತೆ ಅಗಲೀಕರಣ ವೇಳೆ ಕೆಜಿಎಫ್ ಶಾಸಕಿ ಮೇಲೆ ಕಲ್ಲು ತೂರಲು ಯತ್ನ

ರಸ್ತೆ ಅಗಲೀಕರಣ ವೇಳೆ ಹೈ ಡ್ರಾಮಾ ನಡೆದಿದ್ದು, ಕೆಜಿಎಫ್ ಶಾಸಕಿ ರೂಪಕಲಾ ಮೇಲೆ‌ ಆಕ್ರೋಶಗೊಂಡು ಸ್ಥಳೀಯರು ಕಲ್ಲು ಎಸೆಯಲು ಮುಂದಾಗಿದ್ದ ಘಟನೆ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ನಡೆದಿದೆ

ಕೋಲಾರ: ರಸ್ತೆ ಅಗಲೀಕರಣ ವೇಳೆ ಕೆಜಿಎಫ್ ಶಾಸಕಿ ಮೇಲೆ ಕಲ್ಲು ತೂರಲು ಯತ್ನ
ಶಾಸಕಿ ಮೇಲೆ ಕಲ್ಲು ತೂರಲು ಯತ್ನ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Oct 14, 2023 | 12:46 PM

Share

ಕೋಲಾರ ಅ.14: ರಸ್ತೆ ಅಗಲೀಕರಣ ವೇಳೆ ಹೈ ಡ್ರಾಮಾ ನಡೆದಿದ್ದು, ಕೆಜಿಎಫ್ (KGF) ಶಾಸಕಿ ರೂಪಕಲಾ (Roopkala) ಮೇಲೆ‌ ಆಕ್ರೋಶಗೊಂಡು ಸ್ಥಳೀಯರು ಕಲ್ಲು ಎಸೆಯಲು ಮುಂದಾಗಿದ್ದ ಘಟನೆ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ನಡೆದಿದೆ. ಪೊಲೀಸರ (Police) ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಸದ್ಯ ಪೊಲೀಸರು ಕಲ್ಲು ತೂರಲು ಮುಂದಾದ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬೇತಮಂಗಲದಿಂದ ವಿ. ಕೋಟೆ ತೆರಳುವ ಹಳೆ ಮದ್ರಾಸ್ ರಸ್ತೆ ಕಾಮಗಾರಿ ಪುನಃ ಆರಂಭವಾಗಿದೆ. ಹೀಗಾಗಿ ಇಂದು ಶಾಸಕಿ ರೂಪಕಲಾ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ಅಗಲೀಕರಣಕ್ಕೆ ಮನೆಗಳ ತೆರವು ಮಾಡುತ್ತಿದ್ದರು. ಇದಕ್ಕೆ ಮನೆ ಮಾಲಿಕರು ವಿರೋಧ ವ್ಯಕ್ತಪಡಿಸಿ ಸಖತ್ ಹೈ ಡ್ರಾಮಾ ಸೃಷ್ಟಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೆಜಿಎಫ್​ ಬಾಬು ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ ಮನೆಗಳ ಮೇಲೆ ಐಟಿ ದಾಳಿ

ಅಲ್ಲದೆ ಓರ್ವ ವ್ಯಕ್ತಿ ಶಾಸಕಿ ರೂಪಕಲಾ ಹಾಗೂ ಜೆಸಿಬಿ ಮೇಲೆ ಕಲ್ಲು ತೂರಲು ಮುಂದಾಗಿದ್ದನು. ಕೂಡಲೆ ಬೇತಮಂಗಲ‌ ಪೊಲೀಸರು ಆತನನ್ನು ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಬಿಗಿ‌ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:44 pm, Sat, 14 October 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್