AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಣ ಹಂತದ ದೇವಾಲಯಕ್ಕೆ ಕಿಡಿಗೇಡಿಗಳಿಂದ ಬೆಂಕಿ; ಸುಟ್ಟು ಭಸ್ಮವಾದ ದೇವರ ಫೋಟೋ, ಪೂಜಾ ವಸ್ತುಗಳು

ನಿರ್ಮಾಣ ಹಂತದಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಇದರಿಂದ ದೇವರ ಫೋಟೋಗಳು ಹಾಗೂ ಪೂಜಾ ವಸ್ತುಗಳು ಬೆಂಕಿಗೆ ಸುಟ್ಟು ಭಸ್ಮವಾಗಿದೆ. ಘಟನೆ ತಾಲೂಕಿನ ಲಕ್ಷ್ಮೀ ಸಾಗರ ಗ್ರಾಮದಲ್ಲಿ ನಡೆದಿದೆ.

ನಿರ್ಮಾಣ ಹಂತದ ದೇವಾಲಯಕ್ಕೆ ಕಿಡಿಗೇಡಿಗಳಿಂದ ಬೆಂಕಿ; ಸುಟ್ಟು ಭಸ್ಮವಾದ ದೇವರ ಫೋಟೋ, ಪೂಜಾ ವಸ್ತುಗಳು
ಕಿಡಿಗೇಡಿಗಳಿಂದ ದೇವಾಲಯಕ್ಕೆ ಬೆಂಕಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 12, 2023 | 9:29 AM

Share

ಕೋಲಾರ: ನಿರ್ಮಾಣ ಹಂತದಲ್ಲಿರುವ ಓಂ ಶಕ್ತಿ ದೇವಾಲಯ(Om Shakti Temple)ಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ತಾಲೂಕಿನ ಲಕ್ಷ್ಮೀ ಸಾಗರ ಗ್ರಾಮದಲ್ಲಿ ನಡೆದಿದೆ. ಹೌದು ಸರ್ಕಾರಿ ಖರಾಬಿನಲ್ಲಿ ದೇವಾಲಯ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದು, ಪಾಯ ಹಾಕಿದ್ದರು. ಆದರೆ ನಿನ್ನೆ(ಏ.11) ರಾತ್ರಿ ಕಿಡಿಗೇಡಿಗಳು ದೇವಾಲಯಕ್ಕೆ ಬೆಂಕಿ ಹಾಕಿದ್ದಾರೆ. ಇದರಿಂದ ದೇವರ ಫೋಟೋಗಳು ಹಾಗೂ ಪೂಜಾ ವಸ್ತುಗಳು ಬೆಂಕಿಗೆ ಸುಟ್ಟು ಭಸ್ಮವಾಗಿದೆ. ಈ ಕುರಿತು ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಜಾ ಮೂಡಿನಲ್ಲಿರುವ ಭಕ್ತರು ತಿರುಪತಿಗೆ ಲಗ್ಗೆಯಿಡುತ್ತಿದ್ದಾರೆ, ದರ್ಶನಕ್ಕೆ ಕಾಯಬೇಕು ಎರಡು ದಿನ, ಸಂಯಮ ಪಾಲಿಸುವಂತೆ ಟಿಟಿಡಿ ಮನವಿ

ತಿರುಮಲಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ದರ್ಶನಕ್ಕೆ ಎರಡು ದಿನ ಬೇಕಾಗುವುದರಿಂದ ಟ್ರಾಫಿಕ್ ಅನ್ನು ಗಮನದಲ್ಲಿಟ್ಟುಕೊಂಡು ಭಕ್ತರು ತಮ್ಮ ಪ್ರವಾಸವನ್ನು ಯೋಜಿಸಲು ತಿರುಮಲ ತಿರುಪತಿ ಆಡಳಿತ ಮಂಡಳಿಗೆ ಕೋರಿದೆ. ತಿರುಮಲ ಶ್ರೀವಾರಿ ದರ್ಶನಕ್ಕೆ ಭಕ್ತಕೋಟಿ ಸಾಲುಗಟ್ಟಿ ನಿಂತಿದೆ. ಸತತ ರಜೆ ಇರುವ ಕಾರಣ ಭಕ್ತರ ದಂಡು ತಿರುಮಲದತ್ತ ನುಗ್ಗಿಬರುತ್ತಿದೆ. ಅದರಲ್ಲಿಯೂ ಉದ್ಯೋಗಿಗಳಿಗೆ ಸತತ ರಜೆ ಇರುವುದರಿಂದ ತಿರುಮಲ ತಿಮ್ಮಪ್ಪನ ಭಕ್ತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಿದೆ. ಜನರು ತಮ್ಮ ಪ್ರಾರ್ಥನೆಯನ್ನು ಸಲ್ಲಿಸಲು ದೂರದ ಊರುಗಳಿಂದ ತಿರುಮಲಕ್ಕೆ ಬರುತ್ತಿದ್ದಾರೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಸಾರ್ವಜನಿಕ ದರ್ಶನದ ಕ್ಯೂ ಲೈನ್ ​​ಗೋ ಗರ್ಭ ಅಣೆಕಟ್ಟು ದಾಟಿ ಸಾಗಿದೆ.

ಇದನ್ನೂ ಓದಿ: ತುಮಕೂರು: ದೇವಸ್ಥಾನದ ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

ಈ ವಾರಾಂತ್ಯದಲ್ಲಿ ಬರೋಬ್ಬರಿ ನಾಲ್ಕು ದಿನಗಳ ರಜೆ ಇರುವುದರಿಂದ ವೆಂಕಟರಮಣಸ್ವಾಮಿ ಭಕ್ತರು ವಿಶೇಷವಾಗಿ ತಿರುಮಲಕ್ಕೆ ಆಗಮಿಸುತ್ತಿದ್ದಾರೆ. ಸದ್ಯ ತಿಮ್ಮಪ್ಪನ ದರ್ಶನಕ್ಕೆ 48 ಗಂಟೆ ಕಾಲಾವಧಿ ಬೇಕಾಗಿದೆ. ಮನೆಯಲ್ಲಿ ಅಪ್ಪ ಅಮ್ಮನಿಗೆ ಸತತ ರಜಾ ದಿನಗಳು, ಹಾಗೂ ಮಕ್ಕಳಿಗೆ ಪರೀಕ್ಷೆಗಳು ಮುಗಿದು ರಜಾ ಕಾಲ ಬಂದಿರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ತಿರುಮಲಕ್ಕೆ ಆಗಮಿಸುತ್ತಿದ್ದಾರೆ. ಇದರೊಂದಿಗೆ ತಿರುಮಲ ಬೆಟ್ಟದಲ್ಲಿ ಭಕ್ತ ಸಾಗರ ಪ್ರವಾಹೋಪಾದಿಯಲ್ಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್