AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಅಭಿವೃದ್ಧಿ ವಿಚಾರವಾಗಿ ಕೇಳಿದ್ದಕ್ಕೆ ಶಿಕ್ಷಕನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಗ್ರಾಮದ ಮುಖಂಡ; ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್

ನೀನ್ಯಾವನು ಅಭಿವೃದ್ಧಿ ಮಾಡಿ ಎಂದು ರಾಜಕಾರಿಣಿಗಳನ್ನು ಕೇಳೋದಕ್ಕೆ, ಯಾವುದಾದ್ರು ಸರ್ಕಾರಿ ಅನುದಾನ ಬಂದ್ರೆ ಅಭಿವೃದ್ಧಿ ಆಗುತ್ತೆ ಬಿಡು. ಬೇಕಾದ್ರೆ ರಾಜಕಾರಿಣಿ ಬಳಿ ನಿನ್ನ ಹೆಂಡತಿ ಕಳಿಸಿ ಮಾಡಿಸ್ಕೋ. ಸರಿಯಾಗಿ ಮಕ್ಕಳಿಗೆ ಪಾಠ ಮಾಡಿಕೊಂಡು ಹೋಗೋದು ಕಲಿ ಎಂದು ಶಿಕ್ಷಕ ಪಾಪಣ್ಣನಿಗೆ ಗ್ರಾಮದ ಮುಖಂಡ ಚಲಪತಿ ಅವಾಚ್ಯವಾಗಿ ನಿಂದಿಸಿದ್ದಾರೆ.

ಶಾಲೆ ಅಭಿವೃದ್ಧಿ ವಿಚಾರವಾಗಿ ಕೇಳಿದ್ದಕ್ಕೆ ಶಿಕ್ಷಕನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಗ್ರಾಮದ ಮುಖಂಡ; ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: May 23, 2022 | 6:10 PM

Share

ಕೋಲಾರ: ಶಾಲೆ ಅಭಿವೃದ್ಧಿ ವಿಚಾರವಾಗಿ ಕೇಳಿದ್ದಕ್ಕೆ ಗ್ರಾಮದ ಮುಖಂಡ ಅವಾಚ್ಯವಾಗಿ ಶಿಕ್ಷಕನನ್ನ ನಿಂದಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಚೋಳಘಟ್ಟ ಶಾಲೆ ಶಿಕ್ಷಕನಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆಡಿಯೋ ವೈರಲ್ ಆಗಿದೆ. ಗ್ರಾಮದ ಮುಖಂಡ ಚಲಪತಿ ಎಂಬುವವರಿಗೆ ಶಿಕ್ಷಕ ಪಾಪಣ್ಣ ಕರೆಮಾಡಿ ಶಾಲೆಯ ಅಭಿವೃದ್ಧಿ ವಿಚಾರವಾಗಿ ಮಾತನಾಡುತ್ತಿದ್ದರು. ಈ ವೇಳೆ ಶಿಕ್ಷಕನಿಗೆ ಅವಾಚ್ಯ ಶಬ್ದಗಳಿಂದ ಚಲಪತಿ ನಿಂದಿಸಿದ್ದಾರೆ.

ನೀನ್ಯಾವನು ಅಭಿವೃದ್ಧಿ ಮಾಡಿ ಎಂದು ರಾಜಕಾರಿಣಿಗಳನ್ನು ಕೇಳೋದಕ್ಕೆ, ಯಾವುದಾದ್ರು ಸರ್ಕಾರಿ ಅನುದಾನ ಬಂದ್ರೆ ಅಭಿವೃದ್ಧಿ ಆಗುತ್ತೆ ಬಿಡು. ಬೇಕಾದ್ರೆ ರಾಜಕಾರಿಣಿ ಬಳಿ ನಿನ್ನ ಹೆಂಡತಿ ಕಳಿಸಿ ಮಾಡಿಸ್ಕೋ. ಸರಿಯಾಗಿ ಮಕ್ಕಳಿಗೆ ಪಾಠ ಮಾಡಿಕೊಂಡು ಹೋಗೋದು ಕಲಿ ಎಂದು ಶಿಕ್ಷಕ ಪಾಪಣ್ಣನಿಗೆ ಗ್ರಾಮದ ಮುಖಂಡ ಚಲಪತಿ ಅವಾಚ್ಯವಾಗಿ ನಿಂದಿಸಿದ್ದಾರೆ. ಶಿಕ್ಷಕ ಪಾಪಣ್ಣನನ್ನು ನಿಂದಿಸಿರುವ ಆಡಿಯೋ ಫುಲ್ ವೈರಲ್ ಆಗಿದೆ. ಇದನ್ನೂ ಓದಿ: Team India: ಭರ್ಜರಿ ಪ್ರದರ್ಶನ ನೀಡಿದ್ರು ಟೀಮ್ ಇಂಡಿಯಾದಲ್ಲಿಲ್ಲ ಚಾನ್ಸ್​: ಎಲ್ಲವೂ ಬದಲಾಗಲಿದೆ ಎಂದ ಯುವ ಆಟಗಾರ

ಇನ್ನು ಚಲಪತಿ ಮಾತಿಗೆ ಕೋಪಗೊಂಡ ಶಿಕ್ಷಕ, ಈ ವೇಳೆ ನನ್ನ ಹೆಂಡತಿ ಬಗ್ಗೆ ಏಕೆ ಮಾತನಾಡುತ್ತಿದಿರಿ ಎಂದು ಮುಖಂಡನಿಗೆ ಪ್ರಶ್ನೆ ಮಾಡಿದ್ದಾರೆ. ಆಗ ಹೌದು ಹೇಳಿದಿನಿ ನೀನು ಏನು ಬೇಕಾದ್ರೂ ಮಾಡಿಕೊ ಹೋಗು, ನನ್ನನು ಏನು ಮಾಡೋಕೆ ಆಗಲ್ಲ ಎಂದು ಮುಖಂಡ ಏಕವಚನದಲ್ಲಿ ತಿರುಗೇಟು ಕೊಟ್ಟಿದ್ದಾರೆ. ಅಸಹಾಯಕನಂತೆ ಶಿಕ್ಷಕ ಕರೆ ಕಟ್ ಮಾಡಿ ಸುಮ್ಮನಾಗಿದ್ದಾರೆ. ಸದ್ಯ ಇಬ್ಬರ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಚಲಪತಿಯ ವರ್ತನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ