AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳೆಗೆ ಡಿಸಿಎಂ ಸ್ಥಾನ ಕೊಡುವುದಾಗಿ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳೆಗೆ ಡಿಸಿಎಂ ಸ್ಥಾನ ಕೊಡುವುದಾಗಿ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
TV9 Web
| Edited By: ವಿವೇಕ ಬಿರಾದಾರ|

Updated on:Nov 22, 2022 | 1:20 PM

Share

ಕೋಲಾರ: ರಾಜ್ಯ, ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿ ಇದ್ದು, ಜೆಡಿಎಸ್​ ಪಕ್ಷ ಮಿಷನ್​ 123 ಗುರಿಯಾಗಿಸಿಕೊಂಡು ಪಂಚರತ್ನ ರಥಯಾತ್ರೆ ಮಾಡುತ್ತಿದೆ. ಈ ರಥಯಾತ್ರೆ ಉದ್ದೇಶಗಳಲ್ಲಿ ಒಂದಾದ ಮಹಿಳಾ ಸಬಲೀಕರಣಕ್ಕೆ ಪೂರಕ ನೀಡುವಂತೆ ಜೆಡಿಎಸ್ (JDS) ಅಧಿಕಾರಕ್ಕೆ ಬಂದರೆ ಮಹಿಳೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ (HD Kumaraswamy) ಘೋಷಿಸಿದ್ದಾರೆ.

ಸೋಮವಾರ (ನ.21) ಕೋಲಾರ, ಮಾಲೂರಿನಲ್ಲಿ ರೋಡ್‌ಶೋ ನಡೆಸಿ ಮಾತನಾಡಿದ ಅವರು ಮುಸ್ಲಿಂ ಸಮುದಾಯದವರು ಮುಖ್ಯಮಂತ್ರಿ ಕೂಡ ಆಗಬಹುದು. ಮುಸ್ಲಿಮರು ಯಾಕೆ ರಾಜ್ಯದ ಸಿಎಂ ಆಗಬಾರದು? ಎಂದು ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಹಿಳೆಯರ ‌ಪ್ರಾಮಾಣಿಕ ಅಭಿವೃದ್ಧಿಗೆ ಜೆಡಿಎಸ್ ಬದ್ದವಾಗಿದೆ. ಶಾಲೆಗೆ ಹೋಗುವ ಮಕ್ಕಳು ಬಂದು‌ ನೀವು ಸಿಎಂ ಆಗ್ಬೇಕು ಅಂದರು, ಆರತಿ ಮಾಡಿದಾಗ ದಕ್ಷಿಣೆ ಕೊಟ್ಟಾಗ ದುಡ್ಡು ಬೇಡ ಒಳ್ಳೆ ಶಾಲೆ ಮಾಡಿ ಅಂತ ಮಕ್ಕಳು ಹೇಳಿದರು ಎಂದು ತಿಳಿಸಿದರು.

ಮುಂದೆ ದುಡ್ಡು ಕೊಟ್ಟು‌ ಮತ ಪಡೆಯೋದನ್ನು ಜನ ನಿಷೇಧ ಮಾಡಿತ್ತಾರೆ. ಐದು ವರ್ಷಗಳ ಆಡಳಿತ ಸಿಕ್ಕರೆ ಇನ್ಮುಂದೆ ಜನರು ಹಣವನ್ನು‌ ಪಡೆಯಬಾರದು, ಆ ರೀತಿಯಾಗಿ ಜನರನ್ನು ಅಭಿವೃದ್ಧಿ ‌ಮಾಡುತ್ತೇನೆ ಎಂದು ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Tue, 22 November 22

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ