AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ರೂಲ್ಸ್ ಬ್ರೇಕ್: ಪಲ್ಲಕ್ಕಿಯಲ್ಲಿ ಕುಳಿತು ಮೆರವಣಿಗೆ ಮಾಡಿಸಿಕೊಂಡ ಕಲ್ಲಿನಾಥ ಸ್ವಾಮೀಜಿ!

ತಹಶಿಲ್ದಾರ್ ಹಾಗೂ ಪೊಲೀಸರು ಜಾತ್ರೆ ನಡೆಸದಂತೆ ತಿಳಿ ಹೇಳಿದರೂ ನಿಯಮ ಮೀರಿ ಸದರಿ ಸ್ವಾಮೀಜಿ ಪಲ್ಲಕ್ಕಿ ಮೆರವಣಿಗೆ ನಡೆಸಿದ್ದಾರೆ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಕಲ್ಲಿನಾಥ ಸ್ವಾಮೀಜಿಯಿಂದ ಪಲ್ಲಕ್ಕಿ ಮೆರವಣಿಗೆ ನಡೆದಿದೆ.

ಕೊವಿಡ್ ರೂಲ್ಸ್ ಬ್ರೇಕ್: ಪಲ್ಲಕ್ಕಿಯಲ್ಲಿ ಕುಳಿತು ಮೆರವಣಿಗೆ ಮಾಡಿಸಿಕೊಂಡ ಕಲ್ಲಿನಾಥ ಸ್ವಾಮೀಜಿ!
ಕೊವಿಡ್ ರೂಲ್ಸ್ ಬ್ರೇಕ್: ಪಲ್ಲಕ್ಕಿಯಲ್ಲಿ ಕುಳಿತು ಮೆರವಣಿಗೆ ಮಾಡಿಸಿಕೊಂಡ ಕಲ್ಲಿನಾಥ ಸ್ವಾಮೀಜಿ!
ಸಾಧು ಶ್ರೀನಾಥ್​
|

Updated on: Apr 28, 2021 | 4:33 PM

Share

ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ದಿಗಂಭರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ ಅವರು ಕೋವಿಡ್ ನಿಯಮ ಉಲ್ಲಂಘಿಸಿ ಪಲ್ಲಕ್ಕಿ ಮರೆವಣಿಗೆ ನಡೆಸಿದ್ದಾರೆ. ಪ್ರತಿ ದವನದ ಹುಣ್ಣಿಮೆಗೆ ಜರಗುವ ದಿಗಂಬರೇಶ್ವರ ಮಠದ ಕಲ್ಲಪ್ಪಯ್ಯ ಜಾತ್ರೋತ್ಸವದಲ್ಲಿ ಈ ಘಟನೆ ನಡೆದಿದೆ. ಜಾತ್ರೋತ್ಸವ ಹಿನ್ನೆಲೆ ಬುಧವಾರ ಕಲ್ಲಿನಾಥ ಸ್ವಾಮೀಜಿ ಪಟ್ಟಣದಲ್ಲಿ ಭಕ್ತರನ್ನು ಕರೆದುಕೊಂಡು ನಿಯಮ ಉಲ್ಲಂಘಿಸಿ ಪಲ್ಲಕ್ಕಿ ಮರೆವಣಿಗೆ ಹೊರಟಿದ್ದಾರೆ.

ತಹಶಿಲ್ದಾರ್ ಹಾಗೂ ಪೊಲೀಸರು ಜಾತ್ರೆ ನಡೆಸದಂತೆ ತಿಳಿ ಹೇಳಿದರೂ ನಿಯಮ ಮೀರಿ ಸದರಿ ಸ್ವಾಮೀಜಿ ಪಲ್ಲಕ್ಕಿ ಮೆರವಣಿಗೆ ನಡೆಸಿದ್ದಾರೆ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಕಲ್ಲಿನಾಥ ಸ್ವಾಮೀಜಿಯಿಂದ ಪಲ್ಲಕ್ಕಿ ಮೆರವಣಿಗೆ ನಡೆದಿದೆ. ಪಲ್ಲಕ್ಕಿಯಲ್ಲಿ ಸ್ವತಃ ಕೂತು ಭಕ್ತರಿಂದ ಮೆರವಣಿಗೆ ಮಾಡಿಸಿಕೊಂಡಿದ್ದಾರೆ ಕಲ್ಲಿನಾಥ ಸ್ವಾಮೀಜಿ.

kolhara digambareshwar mutt kallinatha swamiji breaks corona guidelines and take pallaki procession

ಕೊಲ್ಹಾರ ಪಟ್ಟಣದ ದಿಗಂಭರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ

(kolhara digambareshwar mutt kallinatha swamiji breaks corona guidelines and take pallaki procession) ಇದನ್ನೂ ಓದಿ:  ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ರಮೇಶ್ ಕೊರೊನಾ ಸೋಂಕಿಗೆ ಬಲಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!