AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯೂ ಇಲ್ಲ, ಕೆಲ್ಸವೂ ಸಿಗ್ತಿಲ್ಲ: ಕೊಲ್ಕತ್ತಾ ಯುವತಿ ಕಂಗಾಲು! ಯಾಕೆ ಗೊತ್ತಾ?

ಬೆಂಗಳೂರು: ಲವ್ ಬ್ರೇಕಪ್ ಆಗಿದ್ದಕ್ಕೆ ಮಾಜಿ ಪ್ರಿಯಕರ ಪ್ರೀತಿಸಿದ ಯುವತಿಗೆ ಬ್ಲಾಕ್‌ಮೇಲ್ ಮಾಡಿದ್ದಾನೆ. ಕಳೆದ ಎರಡು ವರ್ಷಗಳಿಂದ ರೆಸ್ಟೊರೆಂಟ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಲ್ಕತ್ತಾ ಮೂಲದ ಯುವತಿ ಸದ್ಯ ಬೆಂಗಳೂರಿನಲ್ಲಿ ಬಂದು ಕಾರ್ಯ ನಿರ್ವಹಿಸುತ್ತಿದ್ದರು. ಈ ಮೇಳೆ ಕಾರಣಾಂತರಗಳಿಂದ ಪ್ರಿಯಕರನ ಜೊತೆ ಬ್ರೇಕಪ್ ಆಗಿದೆ. ಹೀಗಾಗಿ ಆರೋಪಿ ಸಂತ್ರಸ್ಥ ಯುವತಿಯ ಅಶ್ಲೀಲ ಫೋಟೋಗಳನ್ನ ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದಾನೆ. ಫೇಸ್​ಬುಕ್​ ಪ್ರೀತಿಗೆ ಜೀವನ ಹಾಳು: ಸಂತ್ರಸ್ಥ ಯುವತಿ ಕೊಲ್ಕತ್ತಾದಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಫೇಸ್​ಬುಕ್ ಮೂಲಕ ಸ್ಟಾಲೋನ್ ವುಡ್ ಎಂಬಾ ಯುವಕನ […]

ಮದ್ವೆಯೂ ಇಲ್ಲ, ಕೆಲ್ಸವೂ ಸಿಗ್ತಿಲ್ಲ: ಕೊಲ್ಕತ್ತಾ ಯುವತಿ ಕಂಗಾಲು! ಯಾಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Jan 28, 2020 | 12:38 PM

Share

ಬೆಂಗಳೂರು: ಲವ್ ಬ್ರೇಕಪ್ ಆಗಿದ್ದಕ್ಕೆ ಮಾಜಿ ಪ್ರಿಯಕರ ಪ್ರೀತಿಸಿದ ಯುವತಿಗೆ ಬ್ಲಾಕ್‌ಮೇಲ್ ಮಾಡಿದ್ದಾನೆ. ಕಳೆದ ಎರಡು ವರ್ಷಗಳಿಂದ ರೆಸ್ಟೊರೆಂಟ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೊಲ್ಕತ್ತಾ ಮೂಲದ ಯುವತಿ ಸದ್ಯ ಬೆಂಗಳೂರಿನಲ್ಲಿ ಬಂದು ಕಾರ್ಯ ನಿರ್ವಹಿಸುತ್ತಿದ್ದರು. ಈ ಮೇಳೆ ಕಾರಣಾಂತರಗಳಿಂದ ಪ್ರಿಯಕರನ ಜೊತೆ ಬ್ರೇಕಪ್ ಆಗಿದೆ. ಹೀಗಾಗಿ ಆರೋಪಿ ಸಂತ್ರಸ್ಥ ಯುವತಿಯ ಅಶ್ಲೀಲ ಫೋಟೋಗಳನ್ನ ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದಾನೆ.

ಫೇಸ್​ಬುಕ್​ ಪ್ರೀತಿಗೆ ಜೀವನ ಹಾಳು: ಸಂತ್ರಸ್ಥ ಯುವತಿ ಕೊಲ್ಕತ್ತಾದಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಫೇಸ್​ಬುಕ್ ಮೂಲಕ ಸ್ಟಾಲೋನ್ ವುಡ್ ಎಂಬಾ ಯುವಕನ ಪರಿಚಯವಾಗುತ್ತೆ. ನಂತರ ಆ ಪರಿಚಯ ಇಬ್ಬರ ನಡುವೆ ಪ್ರೇಮವಾಗುವಂತೆ ಮಾಡುತ್ತೆ. ಕೆಲ ದಿನಗಳ ಕಾಲ ಇಬ್ಬರು ಪ್ರೇಮ ಪಕ್ಷಿಗಳಾಗಿ ಕೊಲ್ಕತ್ತಾದಲ್ಲಿ ಹಾರಾಡಿದ್ದಾರೆ. ಆದರೆ ಇತ್ತೀಚೆಗೆ ಸಂತ್ರಸ್ಥ ಯುವತಿ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಆರೋಪಿಯ ಜೊತೆ ಜಗಳವಾಗಿ ಲವ್ ಬ್ರೇಕಪ್ ಆಗಿದೆ. ಹೀಗಾಗಿ ಕೊಲ್ಕತ್ತಾದಲ್ಲಿ ಇಬ್ಬರು ಜೊತೆಯಲ್ಲಿ ತೆಗೆಸಿಕೊಂಡ ಫೋಟೋಗಳು, ಯುವತಿಯ ಅಶ್ಲೀಲ ಫೋಟೋಗಳು, ಖಾಸಗಿ ಫೋಟೋಗಳನ್ನ ಇಟ್ಟಿಕೊಂಡು ಬ್ಲಾಕ್‌ಮೇಲ್ ಮಾಡ್ತಿದ್ದಾನೆ. ಅಲ್ಲದೆ ತನ್ನ ಇಬ್ಬರು ಸ್ನೇಹಿತರಿಗೆ ಯುವತಿಯ ಫೋಟೋ ಶೇರ್ ಮಾಡಿದ್ದಾನೆ.

ಫೋಟೋಯಿಂದ ಮುರಿದು ಬಿತ್ತು ಮದುವೆ: ಸಂತ್ರಸ್ಥ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಇದನ್ನು ತಿಳಿದ ಆರೋಪಿ ಸ್ಟಾಲೋನ್ ಹಾಗೂ ಆತನ ಗೆಳೆಯ ಇಕ್ಬಾಲ್ ಸಂತ್ರಸ್ಥ ಯುವತಿಯ ಅಶ್ಲೀಲ ಫೋಟೋವನ್ನು ಮದುವೆ ನಿಶ್ಚಯವಾಗಿದ್ದ ಮದುವೆ ಗಂಡಿಗೆ ಶೇರ್ ಮಾಡಿದ್ದಾರೆ. ಸದ್ಯ ಮದುವೆಯೂ ಇಲ್ಲದೇ, ಬೆಂಗಳೂರಲ್ಲಿ ಕೆಲಸವೂ ಸಿಗದೇ ಯುವತಿ ಕಂಗಾಲಾಗಿದ್ದಾಳೆ. ನೊಂದ ಯುವತಿಯಿಂದ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Published On - 5:28 pm, Mon, 27 January 20

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?