Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ನಡುವೆಯೂ ಕೂಲಹಳ್ಳಿಯಲ್ಲಿ ಅದ್ದೂರಿ ಜಾತ್ರೆ: ರಥೋತ್ಸವದ ಸೊಬಗನ್ನು ಕಣ್ತುಂಬಿಕೊಂಡ ಭಕ್ತಸಾಗರ

ಕೊರೊನಾ ನಡುವೆಯೂ ಪ್ರಸಿದ್ಧ ಕೂಲಹಳ್ಳಿ ಜಾತ್ರೆ ಅದ್ಧೂರಿಯಾಗಿ ನೆರವೇರಿದೆ. ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿಯಲ್ಲಿ ನಡೆದ ಜಾತ್ರೆಗೆ ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು. ಗೋಣಿಬಸವೇಶ್ವರರ ಗೌರವಾರ್ಥವಾಗಿ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗಿಯಾದರು.

ಕೊರೊನಾ ಭೀತಿ ನಡುವೆಯೂ ಕೂಲಹಳ್ಳಿಯಲ್ಲಿ ಅದ್ದೂರಿ ಜಾತ್ರೆ: ರಥೋತ್ಸವದ ಸೊಬಗನ್ನು ಕಣ್ತುಂಬಿಕೊಂಡ ಭಕ್ತಸಾಗರ
ರಥೋತ್ಸವದ ಸೊಬಗನ್ನು ಕಣ್ತುಂಬಿಕೊಂಡ ಭಕ್ತಸಾಗರ
Follow us
KUSHAL V
|

Updated on:Mar 25, 2021 | 7:47 PM

ವಿಜಯನಗರ: ಕೊರೊನಾ ನಡುವೆಯೂ ಪ್ರಸಿದ್ಧ ಕೂಲಹಳ್ಳಿ ಜಾತ್ರೆ ಅದ್ಧೂರಿಯಾಗಿ ನೆರವೇರಿದೆ. ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿಯಲ್ಲಿ ನಡೆದ ಜಾತ್ರೆಗೆ ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು. ಗೋಣಿಬಸವೇಶ್ವರರ ಗೌರವಾರ್ಥವಾಗಿ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಭಾಗಿಯಾದರು. ಕರ್ನಾಟಕ, ಆಂಧ್ರ ಸೇರಿ ಹಲವೆಡೆಯಿಂದ ಭಕ್ತರು ಆಗಮಿಸಿದರು.

DVG TEMPLE FAIR 1

ರಥೋತ್ಸವದ ಸೊಬಗನ್ನು ಕಣ್ತುಂಬಿಕೊಂಡ ಭಕ್ತಸಾಗರ

DVG TEMPLE FAIR 3

ಜಾತ್ರೆಗೆ ಆಗಮಿಸಿದ ಭಕ್ತರು

DVG TEMPLE FAIR 2

ಉತ್ಸವದ ವೇಳೆ ನಾಪತ್ತೆಯಾಗಿದ್ದ ಮಾದಪ್ಪನ ಕರಡಿಗೆ ಪತ್ತೆ ಅತ್ತ, ಉತ್ಸವದ ವೇಳೆ ನಾಪತ್ತೆಯಾಗಿದ್ದ ಮಲೆ ಮಾದಪ್ಪನ ಕರಡಿಗೆ ಪತ್ತೆಯಾಗಿದೆ. ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಹೂವುಗಳನ್ನ ಸುರಿದಿದ್ದ ಜಾಗದಲ್ಲಿ ಕರಡಿಗೆ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಘಟನೆ ಬೆಳಕಿಗೆ ಬಂದಿದೆ.

CHM MALE MAHADESHWARA KARADIKE 1

ಸುಟ್ಟ ಹೂವಿನ ರಾಶಿಯಲ್ಲಿದ್ದ ಮಾದಪ್ಪನ ಕರಡಿಗೆ

CHM MALE MAHADESHWARA KARADIKE 2

ಕರಡಿಗೆ ಪತ್ತೆಹಚ್ಚಿದ ಸಿಬ್ಭಂದಿ

ದೇವರಿಗೆ ಸಿಂಗರಿಸಿದ್ದ ಹೂವನ್ನು ಒಂದೆಡೆ ಸುರಿದು ಬಳಿಕ ಅದನ್ನು ಸುಟ್ಟಿದ್ದರು. ಇನ್ನು, ಕರಡಿಗೆ ನಾಪತ್ತೆಯಾಗಿದೆ ಎಂದು ಅದಕ್ಕಾಗಿ ಹುಡುಕಾಟ ನಡೆಸಿದ ವೇಳೆ ಪತ್ತೆಯಾಗಿದೆ.

CHM MALE MAHADESHWARA KARADIKE 3

ಮಾದಪ್ಪನ ಉತ್ಸವ ಮೂರ್ತಿ

CHM MALE MAHADESHWARA KARADIKE 4

ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ

ಇನ್ನು, ನಾಪತ್ತೆಯಾಗಿದ್ದ ಮಾದಪ್ಪನ ಕರಡಿಗೆ ಕುರಿತು ಟಿವಿ9 ವರದಿ ಪ್ರಸಾರ ಮಾಡಿತ್ತು. ಕರಡಿಗೆ ನಾಪತ್ತೆ ಬಗ್ಗೆ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಅರ್ಚಕರು ಮತ್ತು ಸಿಬ್ಬಂದಿ ವರ್ಗ ಅದಕ್ಕಾಗಿ ಹುಡುಕಾಟ ನಡೆಸಿದರು. ಈ ವೇಳೆ, ಕಸ ಗುಡಿಸಲು ನಿಯೋಜನೆಗೊಂಡಿದ್ದ ಸಿಬ್ಬಂದಿ ಕೈಗೆ ಕರಡಿಗೆ ಸಿಕ್ಕಿದೆ.

CHM MALE MAHADESHWARA KARADIKE 5

ಮಲೆ ಮಾದಪ್ಪನ ಸನ್ನಿಧಿ

ಇದನ್ನೂ ಓದಿ: ‘ಪಾಪ ಆಕೆ ಮನವಿ ಮಾಡಿದ್ದಾಳೆ.. ನಾವು ಮನುಷ್ಯರಲ್ವಾ, ಅದಕ್ಕೆ ಅವರ ನೆರವಿಗೆ ಧಾವಿಸುತ್ತೇವೆ’

Published On - 7:22 pm, Thu, 25 March 21

ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್