ರಾಸಾಯನಿಕಗಳಿಂದ ತುಂಬಿದ ವಿಷಯುಕ್ತ ಆಹಾರವನ್ನೇ ಸೇವಿಸುತ್ತಿರುವ ಈ ಕಾಲದಲ್ಲಿ ಪೌಷ್ಠಿಕ, ಸಾವಯವ ಆಹಾರವು ಶ್ರೀಮಂತರಿಗೆ ಎನ್ನುವಂತೆ ಬಿಂಬಿತವಾಗುತ್ತಿದೆ. ಇದನ್ನು ಸರ್ವರೂ ಬಳಕೆ ಮಾಡಬೇಕು. ...
ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ವರದಿಯಾಗಿದೆ. ಅಕ್ಕಿ ಸಾಗಿಸ್ತಿದ್ದ 4 ಲಾರಿಗಳನ್ನು ಜಪ್ತಿ ಮಾಡಲಾಗಿದೆ. ...
ರಾಜ್ಯದ 4 ಜಿಲ್ಲೆಗಳಲ್ಲಿ ಅಪಘಾತಗಳು ಸಂಭವಿಸಿದ್ದು ಸಾಕಷ್ಟು ಪ್ರಮಾಣದಲ್ಲಿ ಸಾವು ನೋವು ಸಂಭವಿಸಿದೆ. ...
ನನ್ನ ನಿವೃತ್ತಿಗೆ ಕೇವಲ 4 ತಿಂಗಳು ಬಾಕಿ ಇದೆ. ಹಾಗಾಗಿ ನಿವೃತ್ತಿಯ ನಂತರ ನನಗೆ ಜೀವನ ನಿರ್ವಾಹಣೆ ತುಂಬಾ ಕಷ್ಟಕರವಾಗಲಿದೆ. ಆದರಿಂದ ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಮಾಡಿಕೊಡಿ ಎಂದು ಸಚಿವ ಮುರುಗೇಶ್ ನಿರಾಣಿ ಅವರನ್ನು ಕೇಳಿದ್ದೆವು. ಅವರಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ. ...
ಹಲ್ಲೆ ಮಾಡಿದ ಮಹಿಳೆ ಸುಜಾತಾ ಗೋರ್ಲೆಕೊಪ್ಪ ಕೊಪ್ಪಳದ ಕುಕನೂರು ಪಟ್ಟಣ ನಿವಾಸಿ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲೇ ಚಪ್ಪಲಿಯಿಂದ ಹೊಡೆದಿದ್ದಾರೆ. ...
ಗುಜರಾತ್ ರಾಜ್ಯದ ಲಂಬವೇಲ್ ಎಂಬಲ್ಲಿ ನಿರ್ಮಾಣವಾಗುತ್ತಿರುವ ಹನುಮ ದೇವಸ್ಥಾನಕ್ಕೆ, ಅಂಜನಾದ್ರಿ ಪರ್ವತದಿಂದ ಶಿಲೆ ಕೊಂಡೊಯ್ಯಲು ರಾಜ್ಯಪಾಲರು ಇಲ್ಲಿಗೆ ಆಗಮಿಸಿದ್ದರು. ...
ಭಾಷಣ ಮಾಡೋ ವಿಚಾರಕ್ಕೆ ಮಾಜಿ ಸಚಿವ ರಾಯರೆಡ್ಡಿ ಕಿರಿಕ್ ಮಾಡಿದ್ದಾರೆ. ನಾನೇನು ಭಾಷಣ ಮಾಡ್ತೀನಿ ಎಂದು ಹೇಳಿಲ್ಲ ಎಂದು ಪರೋಕ್ಷವಾಗಿ ರಾಯರೆಡ್ಡಿ, ಆರ್ ವಿ.ದೇಶಪಾಂಡೆ ಅವರಿಗೆ ಟಾಂಗ್ ನೀಡಿದ್ದಾರೆ. ...
ಯುವರಾಜ್ ಜೊತೆ ರಾಜಕಾರಣಿಗಳ ಫೋಟೋ ಇದ್ದ ಮಾತ್ರಕ್ಕೆ ಅಲ್ಲಿದ್ದವರೆಲ್ಲಾ ಅಪರಾಧಿಗಳು ಎಂದು ಹೇಳಲಾಗುವುದಿಲ್ಲ. ತನಿಖೆಯ ನಂತರ ಸತ್ಯಾಂಶ ಹೊರ ಬರಲಿದೆ. ...
ಕೊರೊನಾ, ಅತಿವೃಷ್ಟಿ, ಬರಗಾಲಗಳ ಹೊಡೆತದಿಂದ ರಾಜ್ಯ ಆರ್ಥಿಕವಾಗಿ ನಲುಗಿ ಹೋಗಿದೆ. ಹೀಗಾಗಿ ನಾನು ನಿರೀಕ್ಷೆಯಂತೆ ಯಾವ ಕೆಲಸವನ್ನೂ ಮಾಡಿಲ್ಲ. ಬಜೆಟ್ನಲ್ಲಿಯೂ 40-50 ಸಾವಿರ ಕೋಟಿ ಖೋತಾ ಆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊಪ್ಪಳದ ಬಸಾಪುರದಲ್ಲಿ ...