ಹುಲಿಹೈದರ್ ಗುಂಪು ಸಂಘರ್ಷ: “ಪ್ಲಾನ್ ಮಾಡಿ ನನ್ನ ಮಗನನ್ನು ಕೊಂದಿದ್ದಾರೆ ಸಾರ್”
ಕನಕಗಿರಿ ತಾಲೂಕಿನ ಹುಲಿಹೈದರ್ನಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರ ಸಾವು ಪ್ರಕರಣ ಸಂಬಂಧ ಗ್ರಾಮಕ್ಕೆ ಶಾಸಕ ಬಸವರಾಜ ದಡೇಸಗೂರು ಅವರು ಭೇಟಿ ನೀಡಿದರು. ಈ ವೇಳೆ ಮೃತ ಭಾಷಾಸಾಬ್ ತಾಯಿ ಶಾಸಕರ ಎದುರು ಕಣ್ಣೀರು ಹಾಕಿದರು.
ಕೊಪ್ಪಳ: ಕನಕಗಿರಿ ತಾಲೂಕಿನ ಹುಲಿಹೈದರ್ನಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರ ಸಾವು ಪ್ರಕರಣ ಸಂಬಂಧ ಗ್ರಾಮಕ್ಕೆ ಶಾಸಕ ಬಸವರಾಜ ದಡೇಸಗೂರು ಅವರು ಭೇಟಿ ನೀಡಿದರು. ಈ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಶಾಸಕರ ಭೇಟಿಯ ವೇಳೆ ಅಳಲು ತೋಡಿಕೊಂಡ ಮೃತ ಭಾಷಾಸಾಬ್ ತಾಯಿ, ಎಲ್ಲಾ ಪ್ಲ್ಯಾನ್ ಮಾಡಿ ನನ್ನ ಮಗನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಬಡವರು ಈ ಊರಲ್ಲಿ ಬದುಕಲು ಹಕ್ಕಿಲ್ವಾ ಎಂದು ಶಾಸಕನನ್ನ ಪ್ರಶ್ನಿಸಿ ನಾವ ಮಗನ ಕಳೆದುಕೊಂಡು ಎಲ್ಲಿಗೆ ಹೋಗಬೇಕು ಎಂದು ಕಣ್ಣೀರಿಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Aug 13, 2022 08:56 AM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

