AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಇಸ್ಪೀಟ್ ಅಡ್ಡೆ ಮೇಲೆ‌ ಪೊಲೀಸರ ಭರ್ಜರಿ ದಾಳಿ, ಹಣದ ಬ್ಯಾಗ್ ಹಿಡಿದು ಪೊದೆಯಲ್ಲಿ ಅಡಗಿ ಕುಳಿತಿದ್ದವರು ಅರೆಸ್ಟ್

ಸ್ಥಳೀಯರ ಖಚಿತ ಮಾಹಿತಿ ಮೆರೆಗೆ ಇಸ್ಪೀಟ್ ಅಡ್ಡೆ ಮೇಲೆ‌ ಪೊಲೀಸರು ದಾಳಿ ನಡೆಸಿದ ವಿಡಿಯೋ ವೈರಲ್ ಆಗಿದೆ. ದಾಳಿ ವೇಳೆ ಇಸ್ಪೀಟ್ ದಂಧೆಕೋರರು ಹಣದ ಬ್ಯಾಗ್ ಹಿಡಿದು ಪೊದೆಯಲ್ಲಿ ಅಡಗಿ ಕುಳಿತಿದ್ದರು. ಖಾಕಿ ಖದೀಮರನ್ನು ಹುಡುಕಿ ಹೊರಗಡೆ ಎಳೆತಂದು ಬ್ಯಾಗ್ ವಶಕ್ಕೆ ಪಡೆದಿದ್ದಾರೆ. ಎರಡು ಹಣದ ಬ್ಯಾಗ್, ಒಂದು ಕಾರು, 7 ಜನರನ್ನು ಪೊಲೀಸರು ವಶಕ್ಕೆ ಪಡೆದು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕೊಪ್ಪಳ: ಇಸ್ಪೀಟ್  ಅಡ್ಡೆ ಮೇಲೆ‌ ಪೊಲೀಸರ ಭರ್ಜರಿ ದಾಳಿ, ಹಣದ ಬ್ಯಾಗ್ ಹಿಡಿದು ಪೊದೆಯಲ್ಲಿ ಅಡಗಿ ಕುಳಿತಿದ್ದವರು ಅರೆಸ್ಟ್
ಹಣದ ಬ್ಯಾಗ್ ಹಿಡಿದು ಪೊದೆಯಲ್ಲಿ ಅಡಗಿ ಕುಳಿತಿದ್ದವರು ಅರೆಸ್ಟ್
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 24, 2023 | 9:34 AM

Share

ಕೊಪ್ಪಳ, ಆ.24: ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ‌ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು 15,33,660 ಲಕ್ಷ ಹಣ ವಶಪಡಿಸಿಕೊಂಡಿದ್ದಾರೆ. ಗಂಗಾವತಿ ತಾಲೂಕಿನ ತಿರಮಲಾಪುರದ ಹೊರವಲಯದಲ್ಲಿ ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ, ಗದಗ, ಚಿತ್ರದುರ್ಗ ಸೇರಿದಂತೆ ಇನ್ನಿತರ ಜಿಲ್ಲೆಗಳಿಂದ ಬಂದಿದ್ದ ಸುಮಾರು 200ಕ್ಕೂ ಹೆಚ್ಚು ಜನ ಅಕ್ರಮವಾಗಿ ಇಸ್ಟೀಟ್ ಆಡುತ್ತಿದ್ದ ಜೂಜುಕೋರರ ಮೇಲೆ ಗಂಗಾವತಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಇಸ್ಪೀಟ್ ದಂಧೆಕೋರರು ದಿಕ್ಕಾಪಾಲಾಗಿ ಓಡಿ ಪೊದೆಗಳಲ್ಲಿ ಬಚ್ಚಿಟ್ಟುಕೊಂಡಿದ್ದರು. ಸದ್ಯ ದಂಧೆಕೋರರನ್ನು ಹಿಡಿದು ಮಟ್ಟ ಹಾಕಲಾಗಿದೆ.

ಪೊದೆಯಲ್ಲಿ ಅಡಗಿದ್ದ ದಂಧೆಕೋರರನ್ನು ಖಾಕಿ ಹಿಡಿದ ವಿಡಿಯೋ ವೈರಲ್

ಇನ್ನು ಸ್ಥಳೀಯರ ಖಚಿತ ಮಾಹಿತಿ ಮೆರೆಗೆ ಇಸ್ಪೀಟ್ ಅಡ್ಡೆ ಮೇಲೆ‌ ಪೊಲೀಸರು ದಾಳಿ ನಡೆಸಿದ ವಿಡಿಯೋ ವೈರಲ್ ಆಗಿದೆ. ದಾಳಿ ವೇಳೆ ಇಸ್ಪೀಟ್ ದಂಧೆಕೋರರು ಹಣದ ಬ್ಯಾಗ್ ಹಿಡಿದು ಪೊದೆಯಲ್ಲಿ ಅಡಗಿ ಕುಳಿತಿದ್ದರು. ಖಾಕಿ ಖದೀಮರನ್ನು ಹುಡುಕಿ ಹೊರಗಡೆ ಎಳೆತಂದು ಬ್ಯಾಗ್ ವಶಕ್ಕೆ ಪಡೆದಿದ್ದಾರೆ. ಎರಡು ಹಣದ ಬ್ಯಾಗ್, ಒಂದು ಕಾರು, 7 ಜನರನ್ನು ಪೊಲೀಸರು ವಶಕ್ಕೆ ಪಡೆದು ಮಾಹಿತಿ ಕಲೆ ಹಾಕುತ್ತಿದ್ದಾರೆ. ರಾಯಚೂರಿನ ಮಸ್ಕಿ ಮೂಲದ ವ್ಯಕ್ತಿಯಿಂದ ಹಣದ ಬ್ಯಾಗ್ ವಶಕ್ಕೆ ಪಡೆಯಲಾಗಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಂತಾರಾಷ್ಟ ಮಟ್ಟದ ಮೋಸ್ಟ್ ವಾಂಟೆಡ್​ ಕ್ರಿಮಿನಲ್​ಗಳ ಬಂಧನ, ಭಾರತಕ್ಕೆ ನುಸುಳಿದ್ದೇ ರೋಚಕ

ಕುಡಿದು ಕೆಎಸ್​ಆರ್​ಟಿಸಿ ಬಸ್ ಚಲಾಯಿಸಿದಕ್ಕೆ ಚಾಲಕ, ನಿರ್ವಾಹಕ ಅಮಾನತು

ಕಂಠ ಪೂರ್ತಿ ಕುಡಿದು ಹೆಚ್.ಡಿ ಕೋಟೆಯಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಚಾಲಕನನ್ನು ಅಮಾನತು ಮಾಡಲಾಗಿದೆ. ಕೆಎಸ್​ಆರ್​ಟಿಸಿ ಚಾಲಕ ಗೋಪಾಲ ಕೃಷ್ಣ, ನಿರ್ವಾಹಕ ಪ್ರಕಾಶ್​ನನ್ನು ಅಮಾನತು ಮಾಡಿ ಕೆಎಸ್​ಆರ್​ಟಿಸಿ ಡಿಪೋ ಮ್ಯಾನೇಜರ್ ಆದೇಶ ಹೊರಡಿಸಿದ್ದಾರೆ. ಬಸ್ ಚಲಾಯಿಸಲು ಸಾಧ್ಯವಾಗದೆ ದಾರಿ ಮಧ್ಯೆಯೇ ಚಾಲಕ ಬಸ್ ನಿಲ್ಲಿಸಿದ್ದ. ಚಾಲಕನ ನಡವಳಿಕೆಯಿಂದ ಎಚ್ಚೆತ್ತಿದ್ದ ಪ್ರಯಾಣಿಕರು ಬಸ್ ನಿಲ್ಲಿಸುತ್ತಿದಂತೆ ಚಾಲಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ನಾನು ಮುಂಜಾನೆ ಕುಡಿದಿದ್ದು ಈಗ ಅಲ್ಲ. ನಾನು ಕೆಲಸಕ್ಕೆ ಬರಲ್ಲ ಅಂದೆ ಎಂದು ಸಾರ್ವಜನಿಕರಿಗೆ ಉತ್ತರಿಸಿದ್ದಾರೆ. ಪ್ರಯಾಣಿಕರ ಪ್ರಶ್ನೆಗೆ ಉತ್ತರಿಸಲು ಪರದಾಡಿದ್ದ ಚಾಲಕ ಗೋಪಾಲಕೃಷ್ಣರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!