AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಶಾಲಾ ಕಟ್ಟಡಕ್ಕೆ ಸಿಡಿಲು ಬಡಿದು 9 ಜನರಿಗೆ ಗಾಯ

ಶಾಲಾ ಕಟ್ಟಡಕ್ಕೆ ಸಿಡಿಲು ಬಡಿದು 9 ಜನರು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೊಡತಗೇರಿ ಗ್ರಾಮದಲ್ಲಿ ನಡೆದಿದೆ.

ಕೊಪ್ಪಳ: ಶಾಲಾ ಕಟ್ಟಡಕ್ಕೆ ಸಿಡಿಲು ಬಡಿದು 9 ಜನರಿಗೆ ಗಾಯ
ಸಿಡಿಲು ಬಡಿದು ಗಾಯಗೊಂಡಿರುವ ಗಾಯಾಳುಗಳು
TV9 Web
| Updated By: ವಿವೇಕ ಬಿರಾದಾರ|

Updated on:Jul 17, 2022 | 9:58 PM

Share

ಕೊಪ್ಪಳ: ಶಾಲಾ (School) ಕಟ್ಟಡಕ್ಕೆ ಸಿಡಿಲು ಬಡಿದು 9 ಜನರು ಗಾಯಗೊಂಡಿರುವ ಘಟನೆ ಕೊಪ್ಪಳ (Koppal) ಜಿಲ್ಲೆ ಕುಷ್ಟಗಿ (Kushtagi) ತಾಲೂಕಿನ ಕೊಡತಗೇರಿ ಗ್ರಾಮದಲ್ಲಿ ನಡೆದಿದೆ. ಸಿಡಿಲಿನ ಹೊಡೆತಕ್ಕೆ ಮೂವರಿಗೆ ಗಂಭೀರ ಗಾಯವಾಗಿದೆ. ಕಲ್ಲಪ್ಪ ಮಂಗಳಪ್ಪ ಪೂಜಾರ, ಮಲ್ಲಪ್ಪ ಹೋಬಳೆಪ್ಪ ಗೌಡರ, ಹನುಮಪ್ಪ ಬಾಳಪ್ಪಗ ಎಂಬುವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಹನುಮನಾಳ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಳೆಯಿಂದ ಆಶ್ರಯ ಪಡೆಯಲೆಂದು ಶಾಲಾ ಕಟ್ಟದಲ್ಲಿ ಜನರು ನಿಂತಿದ್ದರು. ಈ ವೇಳೆ  ಶಾಲಾ ಮೇಲ್ಛಾವಣಿಗೆ ಸಿಡಿಲು ಬಡಿದಿದ್ದರಿಂದ ಜನರಿಗೆ ರಭಸವಾಗಿ ಸಿಡಿದ ಕಲ್ಲಿನ ಚೂರುಗಳು ಬಡಿದು ಗಾಯಗೊಂಡಿದ್ದಾರೆ.

ಸೆಲ್ಫಿ ಹುಚ್ಚಿಗೆ ‌ನೀರು ಪಾಲಾದ ಯುವಕ; ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ

ಹುಬ್ಬಳ್ಳಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೊಬ್ಬ ‌ನೀರು ಪಾಲಾದ ದುರಂತ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದಲ್ಲಿ ಈ ಘಟನೆ ನಡೆದಿದೆ. ಕಿರಣ (22) ನೀರಲ್ಲಿ ಕೊಚ್ಚಿ ಹೋದ ಯುವಕ.

ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ: ಮೃತ ಕಿರಣ ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ‌ ನಿವಾಸಿ. ಇಂದು ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದ. ಈ ಸಮಯದಲ್ಲಿ ಸೆಲ್ಫಿಗಾಗಿ ಜಲಾಶಯದ ದಡದಲ್ಲಿ ನಿಂತಿದ್ದ. ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಿರಣನಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಕಲಘಟಗಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:37 pm, Sun, 17 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!