AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಪೈಪ್​ಲೈನ್​ಗಾಗಿ ಅಗೆದಿದ್ದ ಗುಂಡಿಗೆ ಬಿದ್ದ ಮಗು! ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು

ಕಳೆದ ಒಂದು ತಿಂಗಳ ಹಿಂದೆ ಗುಂಡಿ ಅಗೆದಿದ್ದರು. ಆಟವಾಡಲು ತೆರಳಿದ್ದ 13 ತಿಂಗಳ ಮಗು ಅನುಪಮಾ ಗುಂಡಿಗೆ ಬಿದ್ದಿದೆ. ಗುಂಡಿ ಅಗೆದು ಮುಚ್ಚದೆ ಇರುವುದೇ ದುರಂತಕ್ಕೆ ಕಾರಣ ಅಂತ ಆಕ್ರೋಶ ಹೊರಹಾಕಿದ್ದಾರೆ.

ಕೊಪ್ಪಳದಲ್ಲಿ ಪೈಪ್​ಲೈನ್​ಗಾಗಿ ಅಗೆದಿದ್ದ ಗುಂಡಿಗೆ ಬಿದ್ದ ಮಗು! ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು
13 ತಿಂಗಳ ಮಗು ಅನುಪಮಾ, ಪೈಪ್​ಲೈನ್​ ಅಳವಡಿಕೆಗೆ ಗುಂಡಿ ಅಗೆದಿದ್ದರು
TV9 Web
| Updated By: sandhya thejappa|

Updated on:Feb 08, 2022 | 9:38 AM

Share

ಕೊಪ್ಪಳ: ಪೈಪ್ಲೈನ್ಗಾಗಿ (Pipeline) ಅಗೆದಿದ್ದ ಗುಂಡಿಗೆ ಹೆಣ್ಣು ಮಗು ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ. ಜಲಜೀವನ್ ಮಿಷನ್ (Jal Jeevan Mission) ಪೈಪ್ಲೈನ್ ಅಳವಡಿಕೆಗೆ ಕಾಮಗಾರಿ ಮಾಡಲಾಗಿತ್ತು. ಕಾಮಗಾರಿ ಆಗುತ್ತಿದ್ದ ಗುಂಡಿಗೆ 13 ತಿಂಗಳ ಅನುಪಮಾ ಎಂಬ ಹೆಣ್ಣು ಮಗು ಬಿದ್ದಿತ್ತು. ಗುಂಡಿಗೆ ಬಿದ್ದ ಮಗು ಉಸಿರಾಡಲು ಆಗದೆ ಅಸ್ವಸ್ಥವಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅನುಪಮಾ ಸಾವನ್ನಪ್ಪಿದ್ದು, ಬಾಲಕಿಯ ಸಾವಿಗೆ ಗುತ್ತಿಗೆದಾರನೇ ಕಾರಣವೆಂದು ಪೋಷಕರು ಕಿಡಿಕಾರಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಗುಂಡಿ ಅಗೆದಿದ್ದರು. ಆಟವಾಡಲು ತೆರಳಿದ್ದ 13 ತಿಂಗಳ ಮಗು ಅನುಪಮಾ ಗುಂಡಿಗೆ ಬಿದ್ದಿದೆ. ಗುಂಡಿ ಅಗೆದು ಮುಚ್ಚದೆ ಇರುವುದೇ ದುರಂತಕ್ಕೆ ಕಾರಣ ಅಂತ ಆಕ್ರೋಶ ಹೊರಹಾಕಿದ್ದಾರೆ. ಅನುಪಮಾ ಮೂಲತಃ ಕೊಪ್ಪಳ ತಾಲೂಕಿನ ಶಿವಪುರ. ಅಜ್ಜಿ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಬೇವೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿರತೆ ದಾಳಿಗೆ ಮೇಕೆಗಳು ಸಾವು: ರಾಮನಗರ: ಜಿಲ್ಲೆ ಮಾಗಡಿ ತಾಲೂಕಿನ ಪೂಜಾರಿಪಾಳ್ಯ ಗ್ರಾಮದಲ್ಲಿ ಚಿರತೆ ದಾಳಿಗೆ ಹತ್ತು ಮೇಕೆ, ಒಂದು ಸೀಮೆ ಕರು ಸಾವನ್ನಪ್ಪಿವೆ. ರವೀಂದ್ರ ಎಂಬುವವರಿಗೆ ಸೇರಿದ ಮೇಕೆಗಳು ಮೃತಪಟ್ಟಿವೆ. ತಡರಾತ್ರಿ ಮೇಕೆ ಶೆಟ್​ಗೆ ನುಗ್ಗಿ ಚಿರತೆ ದಾಳಿ ನಡೆಸಿದೆ. ಚಿರತೆ ಹಾವಳಿಗೆ ಗ್ರಾಮಸ್ಥರು ಹೈರಾಣಾಗಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ

ಮೃತ ಸ್ನೇಹಿನ ಹೆಂಡತಿಗೆ ಬಾಳು ಕೊಟ್ಟು ಮಾದರಿಯಾದ ವ್ಯಕ್ತಿ; ವಿಧವೆ ವರಿಸಿದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜನ

‘ಅಲ್ಲು ಅರ್ಜುನ್​, ರಾಜಮೌಳಿ ಕನ್ನಡಿಗರಾಗಿದ್ದರೆ ಮೋದಿ ಸ್ಯಾಂಡಲ್​ವುಡ್​ನ ಹೊಗಳುತ್ತಿದ್ದರು’; ಆರ್​ಜಿವಿ ಟೀಕೆ

Published On - 9:35 am, Tue, 8 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ