AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂತ್ರಜ್ಞಾನದ ಸಹಾಯದಿಂದ ರೈತರಿಗೆ ಮೋಸ ಮಾಡುತ್ತಿದ್ದ ವ್ಯಾಪಾರಿ ಅರೆಸ್ಟ್

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಕೆಲ ಖದೀಮ ಚಪ್ಪಲಿಯಲ್ಲಿ ರಿಮೋಟ್ ಇಟ್ಟುಕೊಂಡು ಡಿಜಿಟಲ್ ತೂಕದ ಯಂತ್ರ ಹ್ಯಾಕ್ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದರು.

ತಂತ್ರಜ್ಞಾನದ ಸಹಾಯದಿಂದ ರೈತರಿಗೆ ಮೋಸ ಮಾಡುತ್ತಿದ್ದ ವ್ಯಾಪಾರಿ ಅರೆಸ್ಟ್
ಕನಕಗಿರಿ ಪೊಲೀಸ್ ಠಾಣೆ
TV9 Web
| Edited By: |

Updated on:Aug 23, 2022 | 4:56 PM

Share

ಕೊಪ್ಪಳ: ತಂತ್ರಜ್ಞಾನದ ಸಹಾಯದಿಂದ ವ್ಯಾಪಾರಿಗಳು ರೈತರಿಗೆ ವಂಚನೆ ಮಾಡುತ್ತಿದ್ದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಸದ್ಯ ಸಾಕ್ಷಿ ಸಮೇತ ಖದೀಮ ಸಿಕ್ಕಿ ಬಿದ್ದಿದ್ದಾರೆ. ಈ ಖದೀಮರು ರಿಮೋಟ್ ಮೂಲಕ ತೂಕದಲ್ಲಿ ವಂಚನೆ ಮಾಡುತ್ತಿದ್ದರು.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಕೆಲ ಖದೀಮ ಚಪ್ಪಲಿಯಲ್ಲಿ ರಿಮೋಟ್ ಇಟ್ಟುಕೊಂಡು ಡಿಜಿಟಲ್ ತೂಕದ ಯಂತ್ರ ಹ್ಯಾಕ್ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದರು. ಸದ್ಯ ರೈತರು ಖದೀಮನ ವಂಚನೆ ಬಹಿರಂಗಪಡಿಸಿ ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ಕೊಪ್ಪಳ ಮೂಲದ ಶರೀಫ್ ಎಂದು ಹೇಳಿಕೊಂಡಿರೋ ವಂಚಕ ವ್ಯಾಪಾರಿಯನ್ನು ಅರೆಸ್ಟ್ ಮಾಡಲಾಗಿದೆ. 50 ಕ್ವಿಂಟಾಲ್ ಹತ್ತಿಯನ್ನ 30 ಕ್ವಿಂಟಾಲ್ ಎಂದು ತೂಕದ ಯಂತ್ರ ತೋರಿಸುವಂತೆ ಮಾಡಿ ರೈತರಿಗೆ ಈಗ ಮೋಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Viral Video: ಚಲಿಸುತ್ತಿದ್ದ ರೈಲಿನ ಮುಂದೆ ಹೆಂಡತಿಯನ್ನು ತಳ್ಳಿ ಕೊಂದ ಗಂಡ; ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆ

ಮುಂಬೈ: ಮಹಾರಾಷ್ಟ್ರದ (Maharashtra) ಪಲ್ಘಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಎದುರು ತಳ್ಳಿ, ಕೊಲೆ (Murder) ಮಾಡಿ ಆ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಸೋಮವಾರ ಪಲ್ಘಾರ್ (Palghar) ಜಿಲ್ಲೆಯ ವಸೈ ರೋಡ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ನಡುವೆ ವಸೈ ರೋಡ್ ರೈಲ್ವೆ ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಂಡತಿಯನ್ನು ಕೊಂದ ಬಳಿಕ ಆ ವ್ಯಕ್ತಿ ತನ್ನ ಇಬ್ಬರು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದಿಂದ ಪರಾರಿಯಾಗಿದ್ದಾನೆ. ಈ ಸಂಪೂರ್ಣ ಘಟನೆ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

30 ವರ್ಷದ ಆಸುಪಾಸಿನ ವ್ಯಕ್ತಿ ಮಲಗಿದ್ದ ತನ್ನ ಹೆಂಡತಿಯನ್ನು ಎಬ್ಬಿಸಿ, ಪ್ಲಾಟ್‌ಫಾರ್ಮ್‌ನ ಅಂಚಿಗೆ ಎಳೆದೊಯ್ದು ಆಕೆಯನ್ನು ಚಲಿಸುವ ಎಕ್ಸ್‌ಪ್ರೆಸ್ ರೈಲಿನ ಮುಂದೆ ತಳ್ಳಿದ್ದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಚಲಿಸುತ್ತಿದ್ದ ರೈಲಿನ ಎದುರು ಬಿದ್ದ ಆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

Published On - 4:52 pm, Tue, 23 August 22

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ