Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಲೋಕಾಯುಕ್ತರ ಎದುರು ಕಣ್ಣೀರಿಟ್ಟ ಮಹಿಳೆ; ಯಾಕೆ ಗೊತ್ತಾ?

ಕೆಲಸ ಕೊಡಿಸುವಂತೆ ಉಪ ಲೋಕಾಯುಕ್ತ ಫಣೀಂದ್ರ ಎದುರು ಮಹಿಳೆಯೋರ್ವಳು ಕಣ್ಣೀರಿಟ್ಟ ಘಟನೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ನಡೆದಿದೆ. ನನಗೆ ಜೀವನ ನಿರ್ವಹಣೆ ಕಷ್ಟವಾಗಿದ್ದು, ಮಕ್ಕಳನ್ನ ಶಾಲೆಗೆ ಕಳುಹಿಸಿಸಲು ಆಗುತ್ತಿಲ್ಲ. ಅದಕ್ಕಾಗಿ ಸಣ್ಣ ಕೆಲಸ ಕೊಡಿಸಿ ಎಂದು ಮಹಿಳೆ ತನ್ನ ಅಳಲು ತೊಡಿಕೊಂಡಿದ್ದಾರೆ.

Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 07, 2023 | 3:39 PM

ಕೊಪ್ಪಳ, ಅ.06: ಕೆಲಸ ಕೊಡಿಸುವಂತೆ ಉಪಲೋಕಾಯುಕ್ತ(Upa-Lokayukta)  ಫಣೀಂದ್ರ ಎದುರು ಮಹಿಳೆಯೋರ್ವಳು ಕಣ್ಣೀರಿಟ್ಟ ಘಟನೆ ಕೊಪ್ಪಳ(Koppala) ಜಿಲ್ಲಾಡಳಿತ ಭವನದಲ್ಲಿ ನಡೆದಿದೆ.  ಶೋಭಾ ಕಟ್ಟಿಮನಿ ಕಣ್ಣೀರು ಹಾಕಿದ ಮಹಿಳೆ, ಇವರು 22 ವರ್ಷದಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿದ್ದರು. ಆದ್ರೆ, ಈಗ ಏಕಾಏಕಿ ಕೆಲಸದಿಂದ ತೆಗೆದಿದ್ದಾರಂತೆ ಹೀಗಾಗಿ ಶೋಭಾ  ಅವರು ‘ನಮ್ಮ ಜೀವನ ನಿರ್ವಹಿಸಲು ತುಂಬಾ ಕಷ್ಟವಾಗುತ್ತಿದೆ. ದಯವಿಟ್ಟು ಕೆಲಸ ನೀಡಿ ಎಂದು ಕಣ್ಣೀರು ಹಾಕಿದ್ದಾರೆ.

ತಿಂಗಳೊಳಗೆ ಕೆಲಸ ನೀಡುವ ಭರವಸೆ ಕೊಟ್ಟ ಜಿಲ್ಲಾ ಪಂಚಾಯತ್​ ಸಿಇಒ

‘ನನ್ನ ಪತಿ ನನ್ನನ್ನು ಬಿಟ್ಟು ಬೇರೆ ಮದುವೆ ಆಗಿದ್ದಾನೆ. ಇದರಿಂದ ನನಗೆ ಜೀವನ ನಿರ್ವಹಣೆ ಕಷ್ಟವಾಗಿದ್ದು, ಮಕ್ಕಳನ್ನ ಶಾಲೆಗೆ ಕಳುಹಿಸಿಸಲು ಆಗುತ್ತಿಲ್ಲ. ಅದಕ್ಕಾಗಿ ಸಣ್ಣ ಕೆಲಸ ಕೊಡಿಸಿ ಎಂದು ಮಹಿಳೆ ತನ್ನ ಅಳಲು ತೊಡಿಕೊಂಡಿದ್ದಾರೆ. ಈ ಹಿನ್ನಲೆ ಕೂಡಲೇ ಉಪಲೋಕಾಯುಕ್ತ ಫಣೀಂದ್ರ  ಅವರು, ಇವರಿಗೆ ಕೆಲಸ ನೀಡುವಂತೆ ಜಿಲ್ಲಾ ಪಂಚಾಯತಿ​ ಸಿಇಒಗೆ ಸೂಚಿಸಿದ್ದು, ಜಿಲ್ಲಾ ಪಂಚಾಯತ್​ ಸಿಇಒ ತಿಂಗಳೊಳಗೆ ಕೆಲಸ ನೀಡುವ ಭರವಸೆ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Sat, 7 October 23

ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!