AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಲೋಕಾಯುಕ್ತರ ಎದುರು ಕಣ್ಣೀರಿಟ್ಟ ಮಹಿಳೆ; ಯಾಕೆ ಗೊತ್ತಾ?

ಕೆಲಸ ಕೊಡಿಸುವಂತೆ ಉಪ ಲೋಕಾಯುಕ್ತ ಫಣೀಂದ್ರ ಎದುರು ಮಹಿಳೆಯೋರ್ವಳು ಕಣ್ಣೀರಿಟ್ಟ ಘಟನೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ನಡೆದಿದೆ. ನನಗೆ ಜೀವನ ನಿರ್ವಹಣೆ ಕಷ್ಟವಾಗಿದ್ದು, ಮಕ್ಕಳನ್ನ ಶಾಲೆಗೆ ಕಳುಹಿಸಿಸಲು ಆಗುತ್ತಿಲ್ಲ. ಅದಕ್ಕಾಗಿ ಸಣ್ಣ ಕೆಲಸ ಕೊಡಿಸಿ ಎಂದು ಮಹಿಳೆ ತನ್ನ ಅಳಲು ತೊಡಿಕೊಂಡಿದ್ದಾರೆ.

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Oct 07, 2023 | 3:39 PM

Share

ಕೊಪ್ಪಳ, ಅ.06: ಕೆಲಸ ಕೊಡಿಸುವಂತೆ ಉಪಲೋಕಾಯುಕ್ತ(Upa-Lokayukta)  ಫಣೀಂದ್ರ ಎದುರು ಮಹಿಳೆಯೋರ್ವಳು ಕಣ್ಣೀರಿಟ್ಟ ಘಟನೆ ಕೊಪ್ಪಳ(Koppala) ಜಿಲ್ಲಾಡಳಿತ ಭವನದಲ್ಲಿ ನಡೆದಿದೆ.  ಶೋಭಾ ಕಟ್ಟಿಮನಿ ಕಣ್ಣೀರು ಹಾಕಿದ ಮಹಿಳೆ, ಇವರು 22 ವರ್ಷದಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿದ್ದರು. ಆದ್ರೆ, ಈಗ ಏಕಾಏಕಿ ಕೆಲಸದಿಂದ ತೆಗೆದಿದ್ದಾರಂತೆ ಹೀಗಾಗಿ ಶೋಭಾ  ಅವರು ‘ನಮ್ಮ ಜೀವನ ನಿರ್ವಹಿಸಲು ತುಂಬಾ ಕಷ್ಟವಾಗುತ್ತಿದೆ. ದಯವಿಟ್ಟು ಕೆಲಸ ನೀಡಿ ಎಂದು ಕಣ್ಣೀರು ಹಾಕಿದ್ದಾರೆ.

ತಿಂಗಳೊಳಗೆ ಕೆಲಸ ನೀಡುವ ಭರವಸೆ ಕೊಟ್ಟ ಜಿಲ್ಲಾ ಪಂಚಾಯತ್​ ಸಿಇಒ

‘ನನ್ನ ಪತಿ ನನ್ನನ್ನು ಬಿಟ್ಟು ಬೇರೆ ಮದುವೆ ಆಗಿದ್ದಾನೆ. ಇದರಿಂದ ನನಗೆ ಜೀವನ ನಿರ್ವಹಣೆ ಕಷ್ಟವಾಗಿದ್ದು, ಮಕ್ಕಳನ್ನ ಶಾಲೆಗೆ ಕಳುಹಿಸಿಸಲು ಆಗುತ್ತಿಲ್ಲ. ಅದಕ್ಕಾಗಿ ಸಣ್ಣ ಕೆಲಸ ಕೊಡಿಸಿ ಎಂದು ಮಹಿಳೆ ತನ್ನ ಅಳಲು ತೊಡಿಕೊಂಡಿದ್ದಾರೆ. ಈ ಹಿನ್ನಲೆ ಕೂಡಲೇ ಉಪಲೋಕಾಯುಕ್ತ ಫಣೀಂದ್ರ  ಅವರು, ಇವರಿಗೆ ಕೆಲಸ ನೀಡುವಂತೆ ಜಿಲ್ಲಾ ಪಂಚಾಯತಿ​ ಸಿಇಒಗೆ ಸೂಚಿಸಿದ್ದು, ಜಿಲ್ಲಾ ಪಂಚಾಯತ್​ ಸಿಇಒ ತಿಂಗಳೊಳಗೆ ಕೆಲಸ ನೀಡುವ ಭರವಸೆ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Sat, 7 October 23

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ