AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಗೊಂದಿಯಲ್ಲಿ ಮೊಳಗಿತು ಜಾನಪದ ಕಹಳೆ, ಐತಿಹಾಸಿಕ ಉತ್ಸವಕ್ಕೆ ಅದ್ಧೂರಿ ಚಾಲನೆ

ಕೊಪ್ಪಳ: ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಆನೆಗೊಂದಿ ಉತ್ಸವಕ್ಕೆ ಮೆರವಣಿಗೆ ಮೂಲಕ ಚಾಲನೆ ನೀಡಲಾಯ್ತು. ಮೆರವಣಿಗೆಯಲ್ಲಿ ವಿದೇಶಿಗರು ಕುಣಿದಿದ್ದು ಆಕರ್ಷಕವಾಗಿತ್ತು. ವಿವಿಧ ಕಲಾ ತಂಡಗಳ ವೈಭವ ನೋಡುಗರ ಗಮನ ಸೆಳೆದ್ವು. ಇನ್ನು ಉತ್ಸವದ ವೇದಿಕೆ ಹಿಂಬಾಗದ ಗುಡ್ಡದಲ್ಲಿ ಗುಡ್ಡಗಾಡು ಸಾಹಸ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಕೊಪ್ಪಳ ಸೇರಿದಂತೆ, ವಿವಿಧ ಕಡೆಯಿಂದ ಬಂದ ಸಾಹಸಿಗರು ಗುಡ್ಡಗಾಡು ಸಾಹಸ ಕ್ರೀಡೆಯಲ್ಲಿ ಭಾಗಿಯಾಗಿದ್ರು. ಇದರ ಜೊತೆ ನೀರಿನಲ್ಲಿ ಮೈ ರೋಮಾಂಚನವಾಗೋ ಕ್ರೀಡೆಗಳು ಕೂಡ ಸಖತ್ […]

ಆನೆಗೊಂದಿಯಲ್ಲಿ ಮೊಳಗಿತು ಜಾನಪದ ಕಹಳೆ, ಐತಿಹಾಸಿಕ ಉತ್ಸವಕ್ಕೆ ಅದ್ಧೂರಿ ಚಾಲನೆ
ಸಾಧು ಶ್ರೀನಾಥ್​
|

Updated on:Jan 10, 2020 | 2:44 PM

Share

ಕೊಪ್ಪಳ: ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಆನೆಗೊಂದಿ ಉತ್ಸವಕ್ಕೆ ಮೆರವಣಿಗೆ ಮೂಲಕ ಚಾಲನೆ ನೀಡಲಾಯ್ತು. ಮೆರವಣಿಗೆಯಲ್ಲಿ ವಿದೇಶಿಗರು ಕುಣಿದಿದ್ದು ಆಕರ್ಷಕವಾಗಿತ್ತು. ವಿವಿಧ ಕಲಾ ತಂಡಗಳ ವೈಭವ ನೋಡುಗರ ಗಮನ ಸೆಳೆದ್ವು.

ಇನ್ನು ಉತ್ಸವದ ವೇದಿಕೆ ಹಿಂಬಾಗದ ಗುಡ್ಡದಲ್ಲಿ ಗುಡ್ಡಗಾಡು ಸಾಹಸ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಕೊಪ್ಪಳ ಸೇರಿದಂತೆ, ವಿವಿಧ ಕಡೆಯಿಂದ ಬಂದ ಸಾಹಸಿಗರು ಗುಡ್ಡಗಾಡು ಸಾಹಸ ಕ್ರೀಡೆಯಲ್ಲಿ ಭಾಗಿಯಾಗಿದ್ರು. ಇದರ ಜೊತೆ ನೀರಿನಲ್ಲಿ ಮೈ ರೋಮಾಂಚನವಾಗೋ ಕ್ರೀಡೆಗಳು ಕೂಡ ಸಖತ್ ಕಿಕ್ ನೀಡಿದ್ವು. ಇನ್ನು ಆನೆಗೊಂದಿ ಉತ್ಸವಕ್ಕೆ ಮತ್ತಷ್ಟು ರಂಗು ತರಲು ಜಿಲ್ಲಾಡಳಿತ ಆನೆಗೊಂದಿ ಬೈ ಸ್ಕೈ ಆಯೋಜನೆ ಮಾಡಿತ್ತು.

Published On - 2:41 pm, Fri, 10 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ