AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಗೊಂದಿಯಲ್ಲಿ ಮೊಳಗಿತು ಜಾನಪದ ಕಹಳೆ, ಐತಿಹಾಸಿಕ ಉತ್ಸವಕ್ಕೆ ಅದ್ಧೂರಿ ಚಾಲನೆ

ಕೊಪ್ಪಳ: ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಆನೆಗೊಂದಿ ಉತ್ಸವಕ್ಕೆ ಮೆರವಣಿಗೆ ಮೂಲಕ ಚಾಲನೆ ನೀಡಲಾಯ್ತು. ಮೆರವಣಿಗೆಯಲ್ಲಿ ವಿದೇಶಿಗರು ಕುಣಿದಿದ್ದು ಆಕರ್ಷಕವಾಗಿತ್ತು. ವಿವಿಧ ಕಲಾ ತಂಡಗಳ ವೈಭವ ನೋಡುಗರ ಗಮನ ಸೆಳೆದ್ವು. ಇನ್ನು ಉತ್ಸವದ ವೇದಿಕೆ ಹಿಂಬಾಗದ ಗುಡ್ಡದಲ್ಲಿ ಗುಡ್ಡಗಾಡು ಸಾಹಸ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಕೊಪ್ಪಳ ಸೇರಿದಂತೆ, ವಿವಿಧ ಕಡೆಯಿಂದ ಬಂದ ಸಾಹಸಿಗರು ಗುಡ್ಡಗಾಡು ಸಾಹಸ ಕ್ರೀಡೆಯಲ್ಲಿ ಭಾಗಿಯಾಗಿದ್ರು. ಇದರ ಜೊತೆ ನೀರಿನಲ್ಲಿ ಮೈ ರೋಮಾಂಚನವಾಗೋ ಕ್ರೀಡೆಗಳು ಕೂಡ ಸಖತ್ […]

ಆನೆಗೊಂದಿಯಲ್ಲಿ ಮೊಳಗಿತು ಜಾನಪದ ಕಹಳೆ, ಐತಿಹಾಸಿಕ ಉತ್ಸವಕ್ಕೆ ಅದ್ಧೂರಿ ಚಾಲನೆ
ಸಾಧು ಶ್ರೀನಾಥ್​
|

Updated on:Jan 10, 2020 | 2:44 PM

Share

ಕೊಪ್ಪಳ: ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಆನೆಗೊಂದಿ ಉತ್ಸವಕ್ಕೆ ಮೆರವಣಿಗೆ ಮೂಲಕ ಚಾಲನೆ ನೀಡಲಾಯ್ತು. ಮೆರವಣಿಗೆಯಲ್ಲಿ ವಿದೇಶಿಗರು ಕುಣಿದಿದ್ದು ಆಕರ್ಷಕವಾಗಿತ್ತು. ವಿವಿಧ ಕಲಾ ತಂಡಗಳ ವೈಭವ ನೋಡುಗರ ಗಮನ ಸೆಳೆದ್ವು.

ಇನ್ನು ಉತ್ಸವದ ವೇದಿಕೆ ಹಿಂಬಾಗದ ಗುಡ್ಡದಲ್ಲಿ ಗುಡ್ಡಗಾಡು ಸಾಹಸ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಕೊಪ್ಪಳ ಸೇರಿದಂತೆ, ವಿವಿಧ ಕಡೆಯಿಂದ ಬಂದ ಸಾಹಸಿಗರು ಗುಡ್ಡಗಾಡು ಸಾಹಸ ಕ್ರೀಡೆಯಲ್ಲಿ ಭಾಗಿಯಾಗಿದ್ರು. ಇದರ ಜೊತೆ ನೀರಿನಲ್ಲಿ ಮೈ ರೋಮಾಂಚನವಾಗೋ ಕ್ರೀಡೆಗಳು ಕೂಡ ಸಖತ್ ಕಿಕ್ ನೀಡಿದ್ವು. ಇನ್ನು ಆನೆಗೊಂದಿ ಉತ್ಸವಕ್ಕೆ ಮತ್ತಷ್ಟು ರಂಗು ತರಲು ಜಿಲ್ಲಾಡಳಿತ ಆನೆಗೊಂದಿ ಬೈ ಸ್ಕೈ ಆಯೋಜನೆ ಮಾಡಿತ್ತು.

Published On - 2:41 pm, Fri, 10 January 20

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?