AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಹೊಟೇಲ್​ಗಳಲ್ಲಿ ಅಂಗನವಾಡಿ ಮಸಾಲೆ ಪಾಕೆಟ್​ಗಳು ಬಳಕೆ, ಕ್ರಮಕ್ಕೆ ಸ್ಥಳೀಯರ ಆಗ್ರಹ

ಕೊಪ್ಪಳದ ಕಾರಟಗಿ ಪಟ್ಟಣದ ಹೋಟೆಲ್‌ನಲ್ಲಿ ಅಂಗನವಾಡಿಗೆ ಸೇರಿದ ಮಸಾಲೆ ಪಾಕೆಟ್ ಪ್ರತ್ಯಕ್ಷವಾಗಿವೆ. ಅಂಗನವಾಡಿ ಫಲಾನುಭವಿಗಳು ಬಳಕೆ ಮಾಡಬೇಕಿದ್ದ ಮಸಾಲೆ ಪಾಕೆಟ್​ಗಳು ಹೊಟೇಲ್ ನಲ್ಲಿ ಬಳಕೆಯಾಗುತ್ತಿವೆ. ಇದು ಗೊತ್ತಿದ್ದರು ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲಾ ಅಂತ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಕೊಪ್ಪಳ: ಹೊಟೇಲ್​ಗಳಲ್ಲಿ ಅಂಗನವಾಡಿ ಮಸಾಲೆ ಪಾಕೆಟ್​ಗಳು ಬಳಕೆ, ಕ್ರಮಕ್ಕೆ ಸ್ಥಳೀಯರ ಆಗ್ರಹ
ಹೊಟೇಲ್​ಗಳಲ್ಲಿ ಅಂಗನವಾಡಿ ಮಸಾಲೆ ಪಾಕೆಟ್​ಗಳು ಪತ್ತೆ
ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 03, 2024 | 1:52 PM

Share

ಕೊಪ್ಪಳ, ಅ.03: ಕೆಲ ದಿನಗಳ ಹಿಂದಷ್ಟೇ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡುರು ಗ್ರಾಮದಲ್ಲಿ ಅಂಗನವಾಡಿ ಮಕ್ಕಳಿಗೆ ನೀಡಬೇಕಾದ ಮೊಟ್ಟೆಗಳನ್ನು ಮಕ್ಕಳಿಗೆ ನೀಡಿ ಕಸಿದುಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಇದೇ ಕಾರಟಗಿ ತಾಲೂಕಿನಲ್ಲಿ ಇದೀಗ ಅಂಗನವಾಡಿಯ ಮಸಾಲೆ ಪಾಕೆಟ್​ಗಳು ಹೋಟೆಲ್ ವೊಂದರಲ್ಲಿ ಪತ್ತೆಯಾಗಿದ್ದು, ತಾಲೂಕಿನಲ್ಲಿ ಕಾಳಸಂತೆಯಲ್ಲಿ ಅಂಗನವಾಡಿ ಆಹಾರ ಪದಾರ್ಥಗಳು (Anganwadi Food) ಮಾರಾಟ ವಾಗ್ತಿರೋ ಶಂಕೆಗೆ ಪುಷ್ಟಿ ನೀಡುತ್ತಿವೆ.

ಕಾರಟಗಿ ಪಟ್ಟಣದ ಹೋಟೆಲ್‌ನಲ್ಲಿ ಅಂಗನವಾಡಿಗೆ ಸೇರಿದ ಮಸಾಲೆ ಪಾಕೆಟ್ ಪ್ರತ್ಯಕ್ಷವಾಗಿವೆ. ಮಾತೃಪೂರ್ಣ ಯೋಜನೆಯಡಿ ಬಾಣಂತಿಯರು, ಗರ್ಭಿಣಿಯರು, ಮಕ್ಕಳಿಗೆ ವಿತರಿಸಿದ ಸಾಂಬಾರ್ ಪೌಡರ್ ಸೇರಿದಂತೆ ಅನೇಕ ಮಸಾಲೆ ಪಾಕೆಟ್​ಗಳು ಹೋಟೆಲ್ ನಲ್ಲಿ ಕಂಡುಬಂದಿವೆ. ಅಂಗನವಾಡಿ ಫಲಾನುಭವಿಗಳು ಬಳಕೆ ಮಾಡಬೇಕಿದ್ದ ಮಸಾಲೆ ಪಾಕೆಟ್​ಗಳು ಹೊಟೇಲ್ ನಲ್ಲಿ ಬಳಕೆಯಾಗುತ್ತಿವೆ.

ಇದನ್ನೂ ಓದಿ: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಕಷ್ಟ; ಇತ್ತ ಸಂಬಳವೂ ಇಲ್ಲ, ಮೊಟ್ಟೆ, ತರಕಾರಿಗೂ ಸ್ವಂತ ಹಣ ಹಾಕಿ ಕಂಗಾಲು

ಅಧಿಕಾರಿಗಳ ನಿರ್ಲಕ್ಷ್ಯದಿಂದ‌ ಹೊಟೇಲ್ ನಲ್ಲಿ ಮಸಾಲೆ ಪಾಕೆಟ್ ಬಳಕೆ ಆಗುವಂತಾಗಿದೆ ಅಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಟೇಲ್ ಗಳಲ್ಲಿ ತಯಾರಿಸುವ ತಿಂಡಿಗಳಿಗೆ ಅಂಗನವಾಡಿ ಮಸಾಲೆ ಬಳಕೆಯಾಗುತ್ತಿದೆ. ತಾಲೂಕಿನಲ್ಲಿ ಕಾಳ ಸಂತೆಯಲ್ಲಿ ಆಹಾರ ಧಾನ್ಯಗಳು, ಮಸಾಲೆ ಪಾಕೆಟ್ ಗಳು ಮಾರಟವಾಗುತ್ತಿವೆ. ಇದು ಗೊತ್ತಿದ್ದರು ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲಾ ಅಂತ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ