AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಅಬಕಾರಿ ಆಯ್ತುಕ್ತ, ಶಾಸಕರ ನಡುವೆ ವಾಗ್ವಾದ

ಕೊಪ್ಪಳದ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆಯಲ್ಲಿ ಆಯ್ತುಕ್ತರು, ಶಾಸಕರ ನಡುವೆ ನಡೆದ ವಾಗ್ವಾದಿಂದ ಮುಜುಗರಕ್ಕೆ ಒಳಗಾಗದ ಸಚಿವ ಆನಂದ ಸಿಂಗ್​

ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಅಬಕಾರಿ ಆಯ್ತುಕ್ತ, ಶಾಸಕರ ನಡುವೆ ವಾಗ್ವಾದ
ಸಚಿವರ ಎದುರಲ್ಲೇ ಶಾಸಕ ಮತ್ತು ಅಧಿಕಾರಿಯ ವಾಗ್ವಾದ
TV9 Web
| Updated By: ವಿವೇಕ ಬಿರಾದಾರ|

Updated on:Nov 02, 2022 | 4:58 PM

Share

ಕೊಪ್ಪಳ: ಅಕ್ರಮ ಮದ್ಯ ಮಾರಾಟದ (Illegal liquor sale) ವಿರುದ್ದ ಕ್ರಮ ಕೈಗೊಳ್ಳುವ ವಿಚಾರಕ್ಕೆ ಅಧಿಕಾರಿ ಹಾಗೂ ಜನಪ್ರತಿನಿದಿಗಳ ನಡುವೆ ವಾಗ್ವಾದ ನಡೆದಿದೆ. ಇಂದು (ನ.2) ಕೊಪ್ಪಳದ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ ನಡೆದಿದೆ. ಸಭೆಯಲ್ಲಿ ಸಚಿವ ಆನಂದ ಸಿಂಗ್ (Anand Singh) ಎದುರಲ್ಲೇ ಕೊಪ್ಪಳ ಅಬಕಾರಿ ಆಯುಕ್ತೆ ಸಲೀನಾ ಹಾಗೂ ಕನಕಗಿರಿ ಶಾಸಕ ಬಸವರಾಜ ದಡೇಸೂಗುರು ನಡುವೆ ವಾಗ್ವಾದ ನಡೆದಿದೆ. ವೈನ್ ಶಾಪ್ ಮೇಲೆ ಎಫ್​​ಐಆರ್ ದಾಖಲಿಸಲಾಗಿದ್ದು, ಶಾಸಕ ದಡೇಸೂಗುರ್ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಮೇಲೆ ಎಷ್ಟು ಕೇಸ್ ಹಾಕಿದ್ದಿರಿ ಎಂದು ಅಬಕಾರಿ ಆಯುಕ್ತೆ ಸಲೀನಾಗೆ ಪ್ರಶ್ನೆ ಮಾಡಿದರು.

ಈ ವಿಚಾರವಾಗಿ ವಗ್ವಾದ ಶುರುವಾಗಿದ್ದು, ಆಯುಕ್ತರು ಹಾಗೂ ಶಾಸಕರ ವಾಗ್ವಾದದಿಂದ ಸಚಿವ ಆನಂದ ಸಿಂಗ್​ ಮುಜುಗರಕ್ಕೊಳಗಾಗಿದ್ದರು. ನಂತರ ಇಬ್ಬರನ್ನು ಗದರಿಸಿ ಶಾಂತಗೊಳಿಸಲು ಸಚಿವ ಆನಂದ ಸಿಂಗ್ ಹರಸಾಹಸಪಟ್ಟರು.

ಅಬಕಾರಿ ಅಯುಕ್ತೆ ಸಲೀನಾ ಮೇಲೆ ಸಾಕಷ್ಠು ಆರೋಪಗಳಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಹಲವರು ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಸಲೀನಾ ವಿರುದ್ಧ ಕ್ರಮಕೈಗೊಳ್ಳುವಂತೆ ಶಾಸಕ ಅಮರೇಗೌಡ ಬಯ್ಯಾಪುರ ಒತ್ತಾಯ ಮಾಡಿದ್ದಾರೆ. ಶಾಸಕರು ಹಾಗೂ ಆಯುಕ್ತರ ವಾಗ್ವಾದದಿಂದ ಸಭೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Wed, 2 November 22

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ