AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಅಬಕಾರಿ ಆಯ್ತುಕ್ತ, ಶಾಸಕರ ನಡುವೆ ವಾಗ್ವಾದ

ಕೊಪ್ಪಳದ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆಯಲ್ಲಿ ಆಯ್ತುಕ್ತರು, ಶಾಸಕರ ನಡುವೆ ನಡೆದ ವಾಗ್ವಾದಿಂದ ಮುಜುಗರಕ್ಕೆ ಒಳಗಾಗದ ಸಚಿವ ಆನಂದ ಸಿಂಗ್​

ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಅಬಕಾರಿ ಆಯ್ತುಕ್ತ, ಶಾಸಕರ ನಡುವೆ ವಾಗ್ವಾದ
ಸಚಿವರ ಎದುರಲ್ಲೇ ಶಾಸಕ ಮತ್ತು ಅಧಿಕಾರಿಯ ವಾಗ್ವಾದ
TV9 Web
| Edited By: |

Updated on:Nov 02, 2022 | 4:58 PM

Share

ಕೊಪ್ಪಳ: ಅಕ್ರಮ ಮದ್ಯ ಮಾರಾಟದ (Illegal liquor sale) ವಿರುದ್ದ ಕ್ರಮ ಕೈಗೊಳ್ಳುವ ವಿಚಾರಕ್ಕೆ ಅಧಿಕಾರಿ ಹಾಗೂ ಜನಪ್ರತಿನಿದಿಗಳ ನಡುವೆ ವಾಗ್ವಾದ ನಡೆದಿದೆ. ಇಂದು (ನ.2) ಕೊಪ್ಪಳದ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ ನಡೆದಿದೆ. ಸಭೆಯಲ್ಲಿ ಸಚಿವ ಆನಂದ ಸಿಂಗ್ (Anand Singh) ಎದುರಲ್ಲೇ ಕೊಪ್ಪಳ ಅಬಕಾರಿ ಆಯುಕ್ತೆ ಸಲೀನಾ ಹಾಗೂ ಕನಕಗಿರಿ ಶಾಸಕ ಬಸವರಾಜ ದಡೇಸೂಗುರು ನಡುವೆ ವಾಗ್ವಾದ ನಡೆದಿದೆ. ವೈನ್ ಶಾಪ್ ಮೇಲೆ ಎಫ್​​ಐಆರ್ ದಾಖಲಿಸಲಾಗಿದ್ದು, ಶಾಸಕ ದಡೇಸೂಗುರ್ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಮೇಲೆ ಎಷ್ಟು ಕೇಸ್ ಹಾಕಿದ್ದಿರಿ ಎಂದು ಅಬಕಾರಿ ಆಯುಕ್ತೆ ಸಲೀನಾಗೆ ಪ್ರಶ್ನೆ ಮಾಡಿದರು.

ಈ ವಿಚಾರವಾಗಿ ವಗ್ವಾದ ಶುರುವಾಗಿದ್ದು, ಆಯುಕ್ತರು ಹಾಗೂ ಶಾಸಕರ ವಾಗ್ವಾದದಿಂದ ಸಚಿವ ಆನಂದ ಸಿಂಗ್​ ಮುಜುಗರಕ್ಕೊಳಗಾಗಿದ್ದರು. ನಂತರ ಇಬ್ಬರನ್ನು ಗದರಿಸಿ ಶಾಂತಗೊಳಿಸಲು ಸಚಿವ ಆನಂದ ಸಿಂಗ್ ಹರಸಾಹಸಪಟ್ಟರು.

ಅಬಕಾರಿ ಅಯುಕ್ತೆ ಸಲೀನಾ ಮೇಲೆ ಸಾಕಷ್ಠು ಆರೋಪಗಳಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಹಲವರು ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಸಲೀನಾ ವಿರುದ್ಧ ಕ್ರಮಕೈಗೊಳ್ಳುವಂತೆ ಶಾಸಕ ಅಮರೇಗೌಡ ಬಯ್ಯಾಪುರ ಒತ್ತಾಯ ಮಾಡಿದ್ದಾರೆ. ಶಾಸಕರು ಹಾಗೂ ಆಯುಕ್ತರ ವಾಗ್ವಾದದಿಂದ ಸಭೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Wed, 2 November 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ