AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಅಬಕಾರಿ ಆಯ್ತುಕ್ತ, ಶಾಸಕರ ನಡುವೆ ವಾಗ್ವಾದ

ಕೊಪ್ಪಳದ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆಯಲ್ಲಿ ಆಯ್ತುಕ್ತರು, ಶಾಸಕರ ನಡುವೆ ನಡೆದ ವಾಗ್ವಾದಿಂದ ಮುಜುಗರಕ್ಕೆ ಒಳಗಾಗದ ಸಚಿವ ಆನಂದ ಸಿಂಗ್​

ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಅಬಕಾರಿ ಆಯ್ತುಕ್ತ, ಶಾಸಕರ ನಡುವೆ ವಾಗ್ವಾದ
ಸಚಿವರ ಎದುರಲ್ಲೇ ಶಾಸಕ ಮತ್ತು ಅಧಿಕಾರಿಯ ವಾಗ್ವಾದ
TV9 Web
| Edited By: ವಿವೇಕ ಬಿರಾದಾರ|

Updated on:Nov 02, 2022 | 4:58 PM

Share

ಕೊಪ್ಪಳ: ಅಕ್ರಮ ಮದ್ಯ ಮಾರಾಟದ (Illegal liquor sale) ವಿರುದ್ದ ಕ್ರಮ ಕೈಗೊಳ್ಳುವ ವಿಚಾರಕ್ಕೆ ಅಧಿಕಾರಿ ಹಾಗೂ ಜನಪ್ರತಿನಿದಿಗಳ ನಡುವೆ ವಾಗ್ವಾದ ನಡೆದಿದೆ. ಇಂದು (ನ.2) ಕೊಪ್ಪಳದ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ ನಡೆದಿದೆ. ಸಭೆಯಲ್ಲಿ ಸಚಿವ ಆನಂದ ಸಿಂಗ್ (Anand Singh) ಎದುರಲ್ಲೇ ಕೊಪ್ಪಳ ಅಬಕಾರಿ ಆಯುಕ್ತೆ ಸಲೀನಾ ಹಾಗೂ ಕನಕಗಿರಿ ಶಾಸಕ ಬಸವರಾಜ ದಡೇಸೂಗುರು ನಡುವೆ ವಾಗ್ವಾದ ನಡೆದಿದೆ. ವೈನ್ ಶಾಪ್ ಮೇಲೆ ಎಫ್​​ಐಆರ್ ದಾಖಲಿಸಲಾಗಿದ್ದು, ಶಾಸಕ ದಡೇಸೂಗುರ್ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಮೇಲೆ ಎಷ್ಟು ಕೇಸ್ ಹಾಕಿದ್ದಿರಿ ಎಂದು ಅಬಕಾರಿ ಆಯುಕ್ತೆ ಸಲೀನಾಗೆ ಪ್ರಶ್ನೆ ಮಾಡಿದರು.

ಈ ವಿಚಾರವಾಗಿ ವಗ್ವಾದ ಶುರುವಾಗಿದ್ದು, ಆಯುಕ್ತರು ಹಾಗೂ ಶಾಸಕರ ವಾಗ್ವಾದದಿಂದ ಸಚಿವ ಆನಂದ ಸಿಂಗ್​ ಮುಜುಗರಕ್ಕೊಳಗಾಗಿದ್ದರು. ನಂತರ ಇಬ್ಬರನ್ನು ಗದರಿಸಿ ಶಾಂತಗೊಳಿಸಲು ಸಚಿವ ಆನಂದ ಸಿಂಗ್ ಹರಸಾಹಸಪಟ್ಟರು.

ಅಬಕಾರಿ ಅಯುಕ್ತೆ ಸಲೀನಾ ಮೇಲೆ ಸಾಕಷ್ಠು ಆರೋಪಗಳಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಹಲವರು ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಸಲೀನಾ ವಿರುದ್ಧ ಕ್ರಮಕೈಗೊಳ್ಳುವಂತೆ ಶಾಸಕ ಅಮರೇಗೌಡ ಬಯ್ಯಾಪುರ ಒತ್ತಾಯ ಮಾಡಿದ್ದಾರೆ. ಶಾಸಕರು ಹಾಗೂ ಆಯುಕ್ತರ ವಾಗ್ವಾದದಿಂದ ಸಭೆಯಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Wed, 2 November 22

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ