AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಷ್ಟಗಿ ತಾಲೂಕು ಆಸ್ಪತ್ರೆ ಅವ್ಯವಸ್ಥೆಯ ಆಗರ; ಬೆಡ್ ವ್ಯವಸ್ಥೆ ಸರಿ ಇಲ್ಲದೆ ನೆಲದ ಮೇಲೆಯೇ ಮಲಗುವ ದುಃಸ್ಥಿತಿ

ಬಾಣಂತಿಯರು ಕೂಡ ಆಸ್ಪತ್ರೆಯಲ್ಲಿ ನೆಲದ ಮೇಲೆ ಮಲಗುವ ಸ್ಥಿತಿ ಎದುರಾಗಿದೆ. ನೆಲದ ಮೇಲೆ ಮಲಗಿರುವ ವಿಡಿಯೋಗಳು ವೈರಲ್ ಆಗಿವೆ. ಇಲ್ಲಿ, ಪ್ರತಿ ಬುಧವಾರ ಆಪರೇಷನ್ ಕ್ಯಾಂಪ್ ನಡೆಯುತ್ತದೆ. ಆದರೆ, ಬಳಿಕ ಆಪರೇಷನ್ ಮಾಡಿಸಿಕೊಂಡ ಮಹಿಳೆಯರಿಗೆ ಬೆಡ್ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ.

ಕುಷ್ಟಗಿ ತಾಲೂಕು ಆಸ್ಪತ್ರೆ ಅವ್ಯವಸ್ಥೆಯ ಆಗರ; ಬೆಡ್ ವ್ಯವಸ್ಥೆ ಸರಿ ಇಲ್ಲದೆ ನೆಲದ ಮೇಲೆಯೇ ಮಲಗುವ ದುಃಸ್ಥಿತಿ
ಕುಷ್ಟಗಿ ತಾಲೂಕು ಆಸ್ಪತ್ರೆ
TV9 Web
| Edited By: |

Updated on:Apr 07, 2022 | 2:55 PM

Share

ಕೊಪ್ಪಳ: ಇಲ್ಲಿನ ಕುಷ್ಟಗಿ ತಾಲೂಕು ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿರುವ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೆಡ್ ವ್ಯವಸ್ಥೆ ಸರಿಯಾಗಿಲ್ಲ. ಶಸ್ತ್ರಚಿಕಿತ್ಸೆ ಬಳಿಕ ನೆಲದ ಮೇಲೆ ಮಲಗುವ ದುಃಸ್ಥಿತಿ ಬಂದಿದೆ. ಬಾಣಂತಿಯರು ಕೂಡ ಆಸ್ಪತ್ರೆಯಲ್ಲಿ ನೆಲದ ಮೇಲೆ ಮಲಗುವ ಸ್ಥಿತಿ ಎದುರಾಗಿದೆ. ನೆಲದ ಮೇಲೆ ಮಲಗಿರುವ ವಿಡಿಯೋಗಳು ವೈರಲ್ ಆಗಿವೆ. ಇಲ್ಲಿ, ಪ್ರತಿ ಬುಧವಾರ ಆಪರೇಷನ್ ಕ್ಯಾಂಪ್ ನಡೆಯುತ್ತದೆ. ಆದರೆ, ಬಳಿಕ ಆಪರೇಷನ್ ಮಾಡಿಸಿಕೊಂಡ ಮಹಿಳೆಯರಿಗೆ ಬೆಡ್ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ.

ದಾವಣಗೆರೆ: ಕಳುವಾಗಿದ್ದ ಮಗು ಪತ್ತೆ ಹಿನ್ನೆಲೆ; ಇನ್ನಷ್ಟು ತನಿಖೆಗೆ ಮುಂದಾದ ಪೊಲೀಸರು

ಕಳುವಾಗಿದ್ದ ಮಗು ಪತ್ತೆ ಹಿನ್ನೆಲೆ, ಪೊಲೀಸ್ ಅಧಿಕಾರಿಗಳು ಇನ್ನಷ್ಟು ತನಿಖೆಗೆ ಮುಂದಾಗಿದ್ದಾರೆ. ಮಕ್ಕಳ ಮಾರಾಟ ಜಾಲದ ಶಂಕೆ ವ್ಯಕ್ತವಾದ ಹಿನ್ನೆಲೆ ಆರೋಪಿ ಮಹಿಳೆಯಿಂದ ಮಾಹಿತಿ ಸಂಗ್ರಹ ಮಾಡಲಾಗಿದೆ. ದಾವಣಗೆರೆ ನಗರದ ಕೆ.ಆರ್ ಮಾರ್ಕೆಟ್ ಬಳಿಯ ಸರ್ಕಾರಿ ‌ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕಳುವಾಗಿದ್ದ ಮಗು‌ ಪತ್ತೆ ಆಗಿತ್ತು. ಘಟನೆ ಸಂಬಂಧ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಸರ್ಕಾರಿ ಆಸ್ಪತ್ರೆಯಿಂದ ಅನಾಯಾಸವಾಗಿ ಮಗು ಎತ್ತಿಕೊಂಡು ಹೋಗುವಷ್ಟು ಧೈರ್ಯ ಬರಲು ಹೇಗೆ ಸಾಧ್ಯ ಎಂಬ ಬಗ್ಗೆ ಪ್ರಶ್ನೆ ಮೂಡಿದೆ. ಮಗು ಕಳ್ಳತನ ಮಾಡಿದ್ದ ಗುಲ್ಜಾರ್ ಭಾನು ಹಿನ್ನೆಲೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆರೋಪಿ ಪತಿ ಸಹ ಮಗು ಅಪಹರಿಸಿದ್ದ ಇತಿಹಾಸ ಇದೆ ಎಂದು ತಿಳಿದುಬಂದಿದೆ. ಆರೋಪಿ ಗುಲ್ಜಾರ ಭಾನು ಪತಿ ಸಹ ಮಗು ಅಪಹರಣ ಮಾಡಿ ಪೊಲೀಸರ ಅತಿಥಿ ಆಗಿದ್ದ. 13 ವರ್ಷಗಳ ಹಿಂದಿನ ಈ ಘಟನೆಯನ್ನು ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಗುಲ್ಜಾರ್ ಭಾನು ಪತಿ ಮಗುವೊಂದು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: ತುಮಕೂರು: ತಾಯಿ, ಮಗಳನ್ನು ಕೊಂದಿದ್ದ ಹಂತಕನಿಗೆ ಜೀವಾವಧಿ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ಸೆಷನ್ಸ್ ಕೋರ್ಟ್

ಇದನ್ನೂ ಓದಿ: ಅಧಿಕಾರಿಗಳು ಗೃಹ ಸಚಿವರಿಗೆ ಹೀಗೆ ಮಾಹಿತಿಯನ್ನೇ ನೀಡಿಲ್ಲ; ಚಂದ್ರು ಕೊಲೆ ಪ್ರಕರಣದಲ್ಲಿ ಆರಗ ಜ್ಞಾನೇಂದ್ರ ಯುಟರ್ನ್!

Published On - 9:58 am, Thu, 7 April 22

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ