AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲೂಪ್ರಿಂಟ್ ರೆಡಿ: ಅಂಜನಾದ್ರಿಯನ್ನು ನಾವು ಅಭಿವೃದ್ಧಿ ಮಾಡೇ ಮಾಡ್ತೀವಿ: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್

anjanadri hill: ಆಂಜನೇಯ ಶೂದ್ರ ಅದಕ್ಕೆ ಬಿಜೆಪಿಯವರು ಅಭಿವೃದ್ಧಿ ಮಾಡ್ತಿಲ್ಲ ಅನ್ನೋ ಮಾಜಿ ಸಂಸದ ಉಗ್ರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಆನಂದ್ ಸಿಂಗ್ ನನಗೆ ಜಾತಿ ಅದ್ಯಾವುದೂ ಗೊತ್ತಿಲ್ಲ. ನಾವು 100 ಕ್ಕೆ ನೂರು ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಮಾಡ್ತೀವಿ. ಈಗಾಗಲೇ ಬ್ಲೂಪ್ರಿಂಟ್ ರೆಡಿ ಆಗಿದೆ ಎಂದರು.

ಬ್ಲೂಪ್ರಿಂಟ್ ರೆಡಿ: ಅಂಜನಾದ್ರಿಯನ್ನು ನಾವು ಅಭಿವೃದ್ಧಿ ಮಾಡೇ ಮಾಡ್ತೀವಿ: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್
ಅಂಜನಾದ್ರಿಯನ್ನು ನಾವು ಅಭಿವೃದ್ಧಿ ಮಾಡೇ ಮಾಡ್ತೀವಿ: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್
TV9 Web
| Edited By: |

Updated on: Jun 21, 2022 | 5:02 PM

Share

ಕೊಪ್ಪಳ: ಹನುಮನ ಜನ್ಮಸ್ಥಳ ಅಂಜನಾದ್ರಿಯನ್ನು (anjanadri hill) ನಾವು ಅಭಿವೃದ್ಧಿ ಮಾಡೇ ಮಾಡ್ತೀವಿ ಎಂದು ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ (tourism minister anand singh) ಖಡಕ್ಕಾಗಿ ಹೇಳಿದ್ದಾರೆ.

ಆಂಜನೇಯ ಶೂದ್ರ ಅದಕ್ಕೆ ಬಿಜೆಪಿಯವರು ಅಭಿವೃದ್ಧಿ ಮಾಡ್ತಿಲ್ಲ ಅನ್ನೋ ಮಾಜಿ ಸಂಸದ ಉಗ್ರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ಆನಂದ್ ಸಿಂಗ್ ನನಗೆ ಜಾತಿ ಅದ್ಯಾವುದೂ ಗೊತ್ತಿಲ್ಲ. ನಾವು 100 ಕ್ಕೆ ನೂರು ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಮಾಡ್ತೀವಿ. ಈಗಾಗಲೇ ಬ್ಲೂಪ್ರಿಂಟ್ ರೆಡಿ ಆಗಿದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಅವಹೇಳನ ಆರೋಪ; ಕಾಂಗ್ರೆಸ್‌ನ ಐಟಿ ಸೆಲ್‌ನ ಕಾರ್ಯದರ್ಶಿ ವಿರುದ್ಧ ದೂರು

ಕಾಂಗ್ರೆಸ್ ನವರು ನಮಗೆ ಬೇಗಾ ಮಾಡಲಿ ಎಂದು ಪ್ರಚೋದನೆ ಮಾಡ್ತೀದಾರೆ ಎಂದ ಅನಂದ್ ಸಿಂಗ್‌ ನಮ್ಮ ಮನೆಯಲ್ಲೂ ದೇವರು ಇದಾರೆ, ನಿಮ್ಮ ಮನೆಯಲ್ಲಿ ಇರೋ ದೇವರು ಅವರೇ. ನಮ್ಮ ಮನೆಯಲಿ ದೇವರ ಇಲ್ಲ, ನಿಮ್ಮ ಮನೆಯಲಿ ಇಡಬೇಡಾ ಅಂತಾ ಹೇಳೋಕೆ ಆಗುತ್ತಾ? ಅದೆಲ್ಲ ನಂಬಿಕೆ ಎಂದ ಆನಂದ್ ಸಿಂಗ್, ಹನುಮನ ಜನ್ಮಸ್ಥಳದ ಬಗೆಗಿನ ಬೇರೆ ರಾಜ್ಯಗಳ ಖ್ಯಾತೆಗೆ ಮಾರ್ಮಿಕ ಉತ್ತರ ನೀಡಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ