AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ತಾಯಿಯಿಂದ ಗಂಗಾವತಿ ನಗರ ಠಾಣೆಗೆ ದೂರು

ಬಾಲಕಿ ತಾಯಿ ನಿನ್ನೆ (ನವೆಂಬರ್​ 2) ಗಂಗಾವತಿ ನಗರ ಠಾಣೆಯಲ್ಲಿ ಸುರೇಶ್ ಅಲಿಯಾಸ್ ಸೂರಿ ವಿರುದ್ಧ ದೂರು ದಾಖಲಿಸಿದ್ದಾರೆ.  

ಕೊಪ್ಪಳ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಆರೋಪ: ತಾಯಿಯಿಂದ ಗಂಗಾವತಿ ನಗರ ಠಾಣೆಗೆ ದೂರು
ಅತ್ಯಾಚಾರ ತಡೆಯೋಣ
TV9 Web
| Edited By: |

Updated on:Nov 03, 2021 | 11:17 AM

Share

ಕೊಪ್ಪಳ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಬಾಲಕಿಯ ತಾಯಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಕ್ಟೋಬರ್​ 31ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಾಲಕಿ ತಾಯಿ ನಿನ್ನೆ (ನವೆಂಬರ್​ 2) ಗಂಗಾವತಿ ನಗರ ಠಾಣೆಯಲ್ಲಿ ಸುರೇಶ್ ಅಲಿಯಾಸ್ ಸೂರಿ ವಿರುದ್ಧ ದೂರು ದಾಖಲಿಸಿದ್ದಾರೆ.  ಕಳೆದ ತಿಂಗಳು 31 ರಂದು ಒಂದು ರೂಪಾಯಿ ನೀಡಿ ಬಾಲಕಿಯನ್ನು ಆರೋಪಿ ಕರೆದೊಯ್ದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿ ತಾಯಿ ದೂರು ನೀಡಿದ್ದಾರೆ.

ಆರೋಪಿ ನನ್ನ ಬಟ್ಟೆ ಬಿಚ್ಚಿ ನನ್ನ ಮೇಲೆ ಮಲಗಿದ್ದ ಎಂದು ತಾಯಿಯ ಬಳಿ ಬಾಲಕಿ ಹೇಳಿಕೊಂಡಿದ್ದಾಳೆ. ಹೀಗಾಗಿ ತಾಯಿ ದೂರು ನೀಡಿದ್ದಾರೆ. ಸದ್ಯ ಗಂಗಾವತಿ ನಗರ ಠಾಣೆಯಲ್ಲಿ ಐಪಿಎಸ್​ 376, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಯಾದಗಿರಿಯಲ್ಲಿ ಅಣ್ಣನಿಂದ ತಂಗಿ ಮೇಲೆ ಅತ್ಯಾಚಾರ ಆರೋಪ! ಸಂತ್ರಸ್ತೆಯಿಂದ ದೂರು ದಾಖಲು

ಟ್ಯೂಷನ್​ಗೆ ಹೋದ 5ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಶಿಕ್ಷಕಿಯ ಮಗನೇ ಆರೋಪಿ

Published On - 11:16 am, Wed, 3 November 21

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ