AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ

ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ಹೆಸರಲ್ಲಿ ಖದೀಮರು ಫೇಸ್​ಬುಕ್​ನಲ್ಲಿ ಫೇಕ್​ ಅಕೌಂಟ್​ ಸೃಷ್ಟಿಸಿದ್ದಾರೆ.

ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on: Aug 07, 2023 | 8:50 AM

Share

ಕೊಪ್ಪಳ: ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ನಕಲಿ ಖಾತೆಗಳ (Fake Account) ಹಾವಳಿ ಜಾಸ್ತಿಯಾಗಿದೆ. ಫೇಕ್​ ಅಕೌಂಟ್​ ಮೂಲಕ ಬ್ಯ್ಲಾಕ್​ ಮೇಲ್​​, ತೇಜೊವಧೆ, ಹಣ ಕೇಳುವುದು ಹಾಗೂ ದೇಶದ್ರೋಹದಂತ ಚಟುವಟಿಕೆಗಳು ನಡೆಯುತ್ತಿವೆ. ಇದನ್ನು ತಡೆಗಟ್ಟಲು ರಾಜ್ಯ ಪೊಲೀಸರು (Police) ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಆದರೆ ಇಲ್ಲಿಯ ಕೆಲವರು ಜಿಲ್ಲಾಧಿಕಾರಿಯ ಹೆಸರಲ್ಲಿ ನಕಲಿ ಫೇಸ್​ಬುಕ್​ ಅಕೌಂಟ್​​ ತೆರದಿದ್ದಾರೆ. ಹೌದು ಕೊಪ್ಪಳ (Koppal) ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ಹೆಸರಲ್ಲಿ ಕೆಲವರು ಫೇಸ್​ಬುಕ್​ನಲ್ಲಿ ಫೇಕ್​ ಅಕೌಂಟ್​ ಸೃಷ್ಟಿಸಿದ್ದಾರೆ.

ಈ ಫೇಕ್​ ಅಕಂಟ್​ಗೆ ಜಿಲ್ಲಾಧಿಕಾರಿಗಳ ಭಾವಚಿತ್ರ ಡಿಪಿ ಇಟ್ಟು ಫ್ರೆಂಡ್ ರಿಕ್ವೆಸ್ಟ್​​​ ಕಳಿಸುತ್ತಿದ್ದರು. ಈ ವಿಚಾರ ತಿಳಿದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ನನ್ನ ಹೆಸರಿನಲ್ಲಿ ನಕಲಿ ಫೇಸ್​​​ಬುಕ್​ ಖಾತೆ ಸೃಷ್ಟಿಸಿ ವಂಚಿಸಲು ಯತ್ನಿಸುತ್ತಿದ್ದಾರೆ. ಈ ಫೇಕ್ ಸಂದೇಶಕ್ಕೆ ಯಾರೂ ಕೂಡ ಪ್ರತಿಕ್ರಿಯೆ ನೀಡಬಾರದೆಂದು ಅಧಿಕೃತ ಫೇಸ್‌ಬುಕ್​​ ಮೂಲಕ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು