AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ

ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ಹೆಸರಲ್ಲಿ ಖದೀಮರು ಫೇಸ್​ಬುಕ್​ನಲ್ಲಿ ಫೇಕ್​ ಅಕೌಂಟ್​ ಸೃಷ್ಟಿಸಿದ್ದಾರೆ.

ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 07, 2023 | 8:50 AM

Share

ಕೊಪ್ಪಳ: ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ನಕಲಿ ಖಾತೆಗಳ (Fake Account) ಹಾವಳಿ ಜಾಸ್ತಿಯಾಗಿದೆ. ಫೇಕ್​ ಅಕೌಂಟ್​ ಮೂಲಕ ಬ್ಯ್ಲಾಕ್​ ಮೇಲ್​​, ತೇಜೊವಧೆ, ಹಣ ಕೇಳುವುದು ಹಾಗೂ ದೇಶದ್ರೋಹದಂತ ಚಟುವಟಿಕೆಗಳು ನಡೆಯುತ್ತಿವೆ. ಇದನ್ನು ತಡೆಗಟ್ಟಲು ರಾಜ್ಯ ಪೊಲೀಸರು (Police) ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಆದರೆ ಇಲ್ಲಿಯ ಕೆಲವರು ಜಿಲ್ಲಾಧಿಕಾರಿಯ ಹೆಸರಲ್ಲಿ ನಕಲಿ ಫೇಸ್​ಬುಕ್​ ಅಕೌಂಟ್​​ ತೆರದಿದ್ದಾರೆ. ಹೌದು ಕೊಪ್ಪಳ (Koppal) ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ಹೆಸರಲ್ಲಿ ಕೆಲವರು ಫೇಸ್​ಬುಕ್​ನಲ್ಲಿ ಫೇಕ್​ ಅಕೌಂಟ್​ ಸೃಷ್ಟಿಸಿದ್ದಾರೆ.

ಈ ಫೇಕ್​ ಅಕಂಟ್​ಗೆ ಜಿಲ್ಲಾಧಿಕಾರಿಗಳ ಭಾವಚಿತ್ರ ಡಿಪಿ ಇಟ್ಟು ಫ್ರೆಂಡ್ ರಿಕ್ವೆಸ್ಟ್​​​ ಕಳಿಸುತ್ತಿದ್ದರು. ಈ ವಿಚಾರ ತಿಳಿದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ನನ್ನ ಹೆಸರಿನಲ್ಲಿ ನಕಲಿ ಫೇಸ್​​​ಬುಕ್​ ಖಾತೆ ಸೃಷ್ಟಿಸಿ ವಂಚಿಸಲು ಯತ್ನಿಸುತ್ತಿದ್ದಾರೆ. ಈ ಫೇಕ್ ಸಂದೇಶಕ್ಕೆ ಯಾರೂ ಕೂಡ ಪ್ರತಿಕ್ರಿಯೆ ನೀಡಬಾರದೆಂದು ಅಧಿಕೃತ ಫೇಸ್‌ಬುಕ್​​ ಮೂಲಕ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ