AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ

ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ಹೆಸರಲ್ಲಿ ಖದೀಮರು ಫೇಸ್​ಬುಕ್​ನಲ್ಲಿ ಫೇಕ್​ ಅಕೌಂಟ್​ ಸೃಷ್ಟಿಸಿದ್ದಾರೆ.

ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ್​
| Edited By: ವಿವೇಕ ಬಿರಾದಾರ|

Updated on: Aug 07, 2023 | 8:50 AM

Share

ಕೊಪ್ಪಳ: ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ನಕಲಿ ಖಾತೆಗಳ (Fake Account) ಹಾವಳಿ ಜಾಸ್ತಿಯಾಗಿದೆ. ಫೇಕ್​ ಅಕೌಂಟ್​ ಮೂಲಕ ಬ್ಯ್ಲಾಕ್​ ಮೇಲ್​​, ತೇಜೊವಧೆ, ಹಣ ಕೇಳುವುದು ಹಾಗೂ ದೇಶದ್ರೋಹದಂತ ಚಟುವಟಿಕೆಗಳು ನಡೆಯುತ್ತಿವೆ. ಇದನ್ನು ತಡೆಗಟ್ಟಲು ರಾಜ್ಯ ಪೊಲೀಸರು (Police) ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಆದರೆ ಇಲ್ಲಿಯ ಕೆಲವರು ಜಿಲ್ಲಾಧಿಕಾರಿಯ ಹೆಸರಲ್ಲಿ ನಕಲಿ ಫೇಸ್​ಬುಕ್​ ಅಕೌಂಟ್​​ ತೆರದಿದ್ದಾರೆ. ಹೌದು ಕೊಪ್ಪಳ (Koppal) ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ಹೆಸರಲ್ಲಿ ಕೆಲವರು ಫೇಸ್​ಬುಕ್​ನಲ್ಲಿ ಫೇಕ್​ ಅಕೌಂಟ್​ ಸೃಷ್ಟಿಸಿದ್ದಾರೆ.

ಈ ಫೇಕ್​ ಅಕಂಟ್​ಗೆ ಜಿಲ್ಲಾಧಿಕಾರಿಗಳ ಭಾವಚಿತ್ರ ಡಿಪಿ ಇಟ್ಟು ಫ್ರೆಂಡ್ ರಿಕ್ವೆಸ್ಟ್​​​ ಕಳಿಸುತ್ತಿದ್ದರು. ಈ ವಿಚಾರ ತಿಳಿದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ನನ್ನ ಹೆಸರಿನಲ್ಲಿ ನಕಲಿ ಫೇಸ್​​​ಬುಕ್​ ಖಾತೆ ಸೃಷ್ಟಿಸಿ ವಂಚಿಸಲು ಯತ್ನಿಸುತ್ತಿದ್ದಾರೆ. ಈ ಫೇಕ್ ಸಂದೇಶಕ್ಕೆ ಯಾರೂ ಕೂಡ ಪ್ರತಿಕ್ರಿಯೆ ನೀಡಬಾರದೆಂದು ಅಧಿಕೃತ ಫೇಸ್‌ಬುಕ್​​ ಮೂಲಕ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!