AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ

ಕೊಪ್ಪಳ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ಹೆಸರಲ್ಲಿ ಖದೀಮರು ಫೇಸ್​ಬುಕ್​ನಲ್ಲಿ ಫೇಕ್​ ಅಕೌಂಟ್​ ಸೃಷ್ಟಿಸಿದ್ದಾರೆ.

ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on: Aug 07, 2023 | 8:50 AM

Share

ಕೊಪ್ಪಳ: ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ನಕಲಿ ಖಾತೆಗಳ (Fake Account) ಹಾವಳಿ ಜಾಸ್ತಿಯಾಗಿದೆ. ಫೇಕ್​ ಅಕೌಂಟ್​ ಮೂಲಕ ಬ್ಯ್ಲಾಕ್​ ಮೇಲ್​​, ತೇಜೊವಧೆ, ಹಣ ಕೇಳುವುದು ಹಾಗೂ ದೇಶದ್ರೋಹದಂತ ಚಟುವಟಿಕೆಗಳು ನಡೆಯುತ್ತಿವೆ. ಇದನ್ನು ತಡೆಗಟ್ಟಲು ರಾಜ್ಯ ಪೊಲೀಸರು (Police) ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಆದರೆ ಇಲ್ಲಿಯ ಕೆಲವರು ಜಿಲ್ಲಾಧಿಕಾರಿಯ ಹೆಸರಲ್ಲಿ ನಕಲಿ ಫೇಸ್​ಬುಕ್​ ಅಕೌಂಟ್​​ ತೆರದಿದ್ದಾರೆ. ಹೌದು ಕೊಪ್ಪಳ (Koppal) ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ಹೆಸರಲ್ಲಿ ಕೆಲವರು ಫೇಸ್​ಬುಕ್​ನಲ್ಲಿ ಫೇಕ್​ ಅಕೌಂಟ್​ ಸೃಷ್ಟಿಸಿದ್ದಾರೆ.

ಈ ಫೇಕ್​ ಅಕಂಟ್​ಗೆ ಜಿಲ್ಲಾಧಿಕಾರಿಗಳ ಭಾವಚಿತ್ರ ಡಿಪಿ ಇಟ್ಟು ಫ್ರೆಂಡ್ ರಿಕ್ವೆಸ್ಟ್​​​ ಕಳಿಸುತ್ತಿದ್ದರು. ಈ ವಿಚಾರ ತಿಳಿದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ನನ್ನ ಹೆಸರಿನಲ್ಲಿ ನಕಲಿ ಫೇಸ್​​​ಬುಕ್​ ಖಾತೆ ಸೃಷ್ಟಿಸಿ ವಂಚಿಸಲು ಯತ್ನಿಸುತ್ತಿದ್ದಾರೆ. ಈ ಫೇಕ್ ಸಂದೇಶಕ್ಕೆ ಯಾರೂ ಕೂಡ ಪ್ರತಿಕ್ರಿಯೆ ನೀಡಬಾರದೆಂದು ಅಧಿಕೃತ ಫೇಸ್‌ಬುಕ್​​ ಮೂಲಕ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ