Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನ ಸಮಾಧಿ ಬಳಿ ಕೇಕ್ ಕಟ್; ಸಮಾಧಿಗೆ ಕೇಕ್ ಅರ್ಪಿಸಿ, ಜನ್ಮ ದಿನ ಆಚರಿಸಿಕೊಂಡ ಬಾಲಕಿ, ಮನ ಮಿಡಿಯುವ ವಿಡಿಯೋ ವೈರಲ್

ಕೊಪ್ಪಳ‌ ಜಿಲ್ಲೆ ಕುಷ್ಟಗಿ ಪಟ್ಟಣದಲ್ಲಿ ಪುಟ್ಟ ಬಾಲಕಿ ತನ್ನ ಎಂಟನೇ ವರ್ಷದ ಹುಟ್ಟು ಹಬ್ಬವನ್ನ ತಂದೆಯ ಸಮಾಧಿ ಬಳಿ ಆಚರಣೆ ಮಾಡಿಕೊಂಡಿದ್ದಾಳೆ. ಈ ಘಟನೆ ಮನಕಲಕುವಂತಿತ್ತು. ಪುಟ್ಟ ಬಾಲಕಿ ಸ್ಪಂದನ ಸಮಾಧಿ ಬಳಿ ಕೇಕ್ ಕಟ್‌ ಮಾಡೋ ವಿಡಿಯೋ ಸದ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಪ್ಪನ ಸಮಾಧಿ ಬಳಿ ಕೇಕ್ ಕಟ್; ಸಮಾಧಿಗೆ ಕೇಕ್ ಅರ್ಪಿಸಿ, ಜನ್ಮ ದಿನ ಆಚರಿಸಿಕೊಂಡ ಬಾಲಕಿ, ಮನ ಮಿಡಿಯುವ ವಿಡಿಯೋ ವೈರಲ್
ಅಪ್ಪನ ಸಮಾಧಿ ಬಳಿ ಕೇಕ್ ಕಟ್​ ಮಾಡಿ, ಸಮಾಧಿಗೆ ಕೇಕ್ ಅರ್ಪಿಸಿದ ಮಗಳು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 02, 2021 | 10:32 AM

ಕೊಪ್ಪಳ: ಹೆಣ್ಣು ಮಕ್ಕಳಿಗೆ ತಂದೆನೇ ಎಲ್ಲಾ ಆಗಿರುತ್ತಾರೆ. ಅವರ ಫಸ್ಟ್ ಹೀರೋ, ಬೆಸ್ಟ್ ಫ್ರೆಂಡ್ ಎಲ್ಲವೂ ತಂದೆನೇ. ಆದ್ರೆ ಅಂತಹ ಅಪ್ಪನನ್ನು ಕಳೆದುಕೊಂಡ ಮಗಳು ನಿಜಕ್ಕೂ ಅವರ ನೆನಪಲ್ಲೇ ಬೆಳೆಯುತ್ತಿರುತ್ತಾರೆ. ಅವರ ಕಷ್ಟ, ಸುಖ ಎಲ್ಲವನ್ನೂ ಮರೆಯಾದ ಅಪ್ಪನ ಬಳಿ ಹೇಳಿಕೊಳ್ಳಲು ಅವರ ಸಮಾಧಿ ಬಳಿ ಬಂದು ಮಾತನಾಡುವುದು. ಯಾರು ಇಲ್ಲದ ಸ್ಥಳಗಳಲ್ಲಿ ಅಪ್ಪ ನನ್ನ ಜೊತೆ ಇದ್ದಾರೆ ಎಂದು ಮಾತನಾಡುವುದನ್ನು ಮಾಡುತ್ತಿರುತ್ತಾರೆ. ಈಗ ಅದೇ ರೀತಿ ತಂದೆಯನ್ನು ಕಳೆದುಕೊಂಡ ಪುಟ್ಟ ಮಗಳು ತಂದೆಯ ಸಮಾಧಿ ಬಳಿ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಣೆ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದ್ದು ಮನ ಮಿಡಿಯುವಂತಿದೆ.

ಕೊಪ್ಪಳ‌ ಜಿಲ್ಲೆ ಕುಷ್ಟಗಿ ಪಟ್ಟಣದಲ್ಲಿ ಪುಟ್ಟ ಬಾಲಕಿ ತನ್ನ ಎಂಟನೇ ವರ್ಷದ ಹುಟ್ಟು ಹಬ್ಬವನ್ನ ತಂದೆಯ ಸಮಾಧಿ ಬಳಿ ಆಚರಣೆ ಮಾಡಿಕೊಂಡಿದ್ದಾಳೆ. ಈ ಘಟನೆ ಮನಕಲಕುವಂತಿತ್ತು. ಪುಟ್ಟ ಬಾಲಕಿ ಸ್ಪಂದನ ಸಮಾಧಿ ಬಳಿ ಕೇಕ್ ಕಟ್‌ ಮಾಡೋ ವಿಡಿಯೋ ಸದ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಕೊನಸಾಗರ ಕಳೆದ ಮೇ ತಿಂಗಳಲ್ಲಿ ಮಹಾಮಾರಿ ಕೊರೊನಾದಿಂದ ಮೃತಪಟ್ಟಿದ್ರು. ತಂದೆಯ ನೆನಪಲ್ಲಿ ಸ್ಪಂದನ ತನ್ನ ಹುಟ್ಟು ಹಬ್ಬವನ್ನು ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾರೆ. ತಂದೆಯ ಸಮಾಧಿ ಬಳಿ ಕೇಕ್ ಕತ್ತರಿಸಿ ನೀವು ಇಲ್ಲ ಎನ್ನುವ ಭಾವನೆಯೇ ಇಲ್ಲ. ನೀವು ನಮ್ಮ ಜೊತೆಗಿದ್ದೀರಿ ಎನ್ನುವಂತೆ ತನ್ನ ಎಂಟನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಹಾಗೂ ತಂದೆಯ ಸಮಾಧಿಗೆ ಕೇಕ್ ಅರ್ಪಿಸಿದ್ದಾರೆ.

ಇದನ್ನೂ ಓದಿ: Sudeep Birthday: ಕಿಚ್ಚ ಸುದೀಪ್​ಗೆ ಮುದ್ದು ಮಗಳ ವಿಶ್​; ಅಪ್ಪನ 10 ಗುಣಗಳನ್ನು ಕೊಂಡಾಡಿದ ಸಾನ್ವಿ

Published On - 10:10 am, Thu, 2 September 21

ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ