AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ವಿಧಾನಸಭೆ ಚುನಾವಣೆಗೆ 500-1000 ರೂ.ಗೆ ವೋಟ್ ಹಾಕಬೇಡಿ, 5 ಲಕ್ಷ ರೂ. ಕೇಳಿ: ಮಾಜಿ ಸಚಿವ ಬಸವರಾಜ

ಮನೆಯಲ್ಲಿ 10 ವೋಟ್ ಇದ್ದರೆ 50 ಲಕ್ಷ ಕೇಳಿ. 500 ಅಥವಾ 1000 ರೂಪಾಯಿ ತೆಗೆದುಕೊಂಡರೆ ಕೊಪ್ಪಳಕ್ಕೆ ಹೋಗಿ ಚಹಾ ಕುಡಿಯುವುದಕ್ಕೂ ಆಗುವುದಿಲ್ಲ. ಅವರಿಂದ ಹಣ ತಗೊಂಡು ನನಗೆ ಒಂದು ವೋಟ್​ಗೆ 300 ರೂಪಾಯಿ ಕೊಡಬೇಕು. ಆಗ ನೀವು ಕರ್ನಾಟಕದಲ್ಲಿ ಜನಪ್ರಿಯರಾಗುತ್ತೀರಾ ಎಂದು ಮತದಾರರಿಗೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಈ ಬಾರಿ ವಿಧಾನಸಭೆ ಚುನಾವಣೆಗೆ 500-1000 ರೂ.ಗೆ ವೋಟ್ ಹಾಕಬೇಡಿ, 5 ಲಕ್ಷ ರೂ. ಕೇಳಿ: ಮಾಜಿ ಸಚಿವ ಬಸವರಾಜ
ಮಾಜಿ ಸಚಿವ ಬಸವರಾಜ ರಾಯರೆಡ್ಡಿ
TV9 Web
| Edited By: |

Updated on: Dec 22, 2021 | 9:44 AM

Share

ಕೊಪ್ಪಳ:  2023ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಈಗಾಗಲೇ ಎಲ್ಲೆಡೆ ಸಕಲ ಸಿದ್ಧತೆ ನಡೆಯುತ್ತಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಮಾಜಿ ಸಚಿವ ಬಸವರಾಜ ರಾಯರೆಡ್ಡಿ (Basavaraj Rayareddy), ಈ ಬಾರಿ 500 ಅಥವಾ 1000 ರೂಪಾಯಿಗೆ ಮತ ಹಾಕಬೇಡಿ. ಒಂದು ವೋಟ್​ಗೆ ಕನಿಷ್ಠ 5 ಲಕ್ಷ ರೂಪಾಯಿ ಕೇಳಿ ಎಂದು ಸ್ವ ಕ್ಷೇತ್ರ ಯಲಬುರ್ಗಾ ಮತದಾರರಿಗೆ ಸಲಹೆ ನೀಡಿದ್ದಾರೆ.

ಮನೆಯಲ್ಲಿ 10 ವೋಟ್ ಇದ್ದರೆ 50 ಲಕ್ಷ ಕೇಳಿ. 500 ಅಥವಾ 1000 ರೂಪಾಯಿ ತೆಗೆದುಕೊಂಡರೆ ಕೊಪ್ಪಳಕ್ಕೆ ಹೋಗಿ ಚಹಾ ಕುಡಿಯುವುದಕ್ಕೂ ಆಗುವುದಿಲ್ಲ. ಅವರಿಂದ ಹಣ ತಗೊಂಡು ನನಗೆ ಒಂದು ವೋಟ್​ಗೆ 300 ರೂಪಾಯಿ ಕೊಡಬೇಕು. ಆಗ ನೀವು ಕರ್ನಾಟಕದಲ್ಲಿ ಜನಪ್ರಿಯರಾಗುತ್ತೀರಾ ಎಂದು ಮತದಾರರಿಗೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣ ಪಂಚಾಯತ್ ಚುನಾವಣೆಯ ಪ್ರಚಾರದ ವೇಳೆ ಈ ಹೇಳಿಕೆ ನೀಡಿರುವ ಅವರು, ಈಗೆಲ್ಲ ಗಣಿಗಾರಿಕೆ ಮಂದಿ ರಾಜಕಾರಣಕ್ಕೆ ಬಂದಿದ್ದಾರೆ. ಅವರಿಂದ ಅಭಿವೃದ್ಧಿ ಸಾಧ್ಯವಿಲ್ಲ. ಗ್ರ್ಯಾನೆಟ್ ದಂಧೆ ಮಾಡುವವರು ಹೆಚ್ಚು ದುಡ್ಡು ಕೊಡುತ್ತಾರೆ ಎಂದು ಪರೋಕ್ಷವಾಗಿ ಗಣಿ ಸಚಿವ ಹಾಲಪ್ಪ ಆಚಾರಗೆ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಯುವಾಗ ಎಂದಿನಂತೆ ಪುಂಡಾಟ ಮೆರೆದ ಎಮ್ ಈ ಎಸ್ ಗೂಂಡಾಗಳು

ವಿಧಾನಸಭೆ ಚುನಾವಣೆಗೆ ಜೆಡಿಎಸ್ ತಯಾರಿ; 4 ದಿನ ಕಾರ್ಯಾಗಾರ; ಹೆಚ್​ಡಿ ಕುಮಾರಸ್ವಾಮಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!